Headlines

IND vs PAK: ಭಾರತ- ಪಾಕ್ ಕದನಕ್ಕೆ ಕೆಲವೇ ಗಂಟೆಗಳು ಬಾಕಿ; ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs Pakistan T20 World Cup 2026: Live Stream, Date, Time, Venue and Squads

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವನ್ನು ವೀಕ್ಷಿಸಲು ಕೋಟ್ಯಾಂತರ ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ . ಇಲ್ಲಿಯವರೆಗೆ, ಎರಡೂ ತಂಡಗಳು 2026 ರ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿವೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಯುಎಸ್ಎ ಮತ್ತು ನಮೀಬಿಯಾ ವಿರುದ್ಧದ ಪಂದ್ಯಗಳನ್ನು ಸುಲಭವಾಗಿ ಗೆದ್ದಿದ್ದರೆ, ಇತ್ತ ಪಾಕಿಸ್ತಾನ ಕೂಡ ನೆದರ್ಲ್ಯಾಂಡ್ಸ್ ಮತ್ತು ಯುಎಸ್ಎ ತಂಡಗಳನ್ನು ಸೋಲಿಸಿದೆ. ಇದೀಗ ಉಭಯ ತಂಡಗಳು…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ? – Kannada News | Karnataka’s ‘Millet to Microchip’ Tableau Set to Shine at the Republic Day 2026 Parade

ಬೆಂಗಳೂರು, ಜನವರಿ 23: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದಿಂದ ಮಿಲ್ಲೆಟ್ ಟು ಮೈಕ್ರೋಚಿಪ್ ಪರಿಲ್ಪನೆಯ ಸ್ತಬ್ಧಚಿತ್ರ ಭಾಗವಹಿಸಲಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದ್ದು, ಈ ಪಯಣವನ್ನು ಸಂಕೇತಿಸುವಂತೆ ಟ್ಯಾಬ್ಲೋ ಇರಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ…

Read More

Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ. ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ…

Read More

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಯಾರು ಏನೆನ್ನುತ್ತಾರೋ, ಸಮಾಜ ನಮ್ಮ ಬಗ್ಗೆ ಏನೆಂದುಕೊಳ್ಳುತ್ತೋ  ಎಂಬ ಅಂಜಿಕೆ, ಭಯ, ನಾಚಿಕೆಯಿಂದ ತಾವು ಅಂದುಕೊಂಡ ಕೆಲಸಗಳನ್ನು ಮಾಡಲು ಹಿಂಜರಿಯುತ್ತಾರೆ. ಈ ರೀತಿಯ ಹಿಂಜರಿಕೆಯಿದ್ದರೆ, ಯಶಸ್ಸು (success) ಗಳಿಸಲು, ಜೀವನದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಈ ಕೆಲವು ವಿಚಾರಗಳ ಬಗ್ಗೆ ನಾಚಿಕೆ ಪಟ್ಟರೆ, ಹಿಂಜರಿದರೆ  ಜೀವನದಲ್ಲಿ ಎಂದಿಗೂ ಮುಂದುವರೆಯಲು ಸಾಧ್ಯವಿಲ್ಲವಂತೆ. ಹಾಗಿದ್ರೆ ಜೀವನದಲ್ಲಿ ಯಾವ ಸಂಗತಿಗಳ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಈ ವಿಚಾರಗಳ ಬಗ್ಗೆ…

Read More

Valentine’s 2026 Date: ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ – Kannada News | Valentine’s Week 2026 Valentine’s Day Date, History, Significance, Importance, Celebration details in Kannada

ನಾಳೆ ಪ್ರೇಮಿಗಳ ದಿನ (Valentine’s Day). ಪ್ರೀತಿಸುವ ವ್ಯಕ್ತಿಗಳ ಪಾಲಿಗೆ ಫೆಬ್ರವರಿ 14 ಸಂಭ್ರಮದ ದಿನ. ತಮ್ಮನ್ನು ಇಷ್ಟ ಪಡುವ ಮನಸ್ಸುಗಳನ್ನು ಖುಷಿ ಪಡಿಸಲು ಯುವಕ ಯುವತಿಯರು ಕಾಯುವ ದಿನವಿದು. ತಮ್ಮ ಪ್ರೀತಿಯನ್ನು ಪ್ರೇಮಿಗಳು ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ನೀಡಿ ವ್ಯಕ್ತಪಡಿಸುತ್ತಾರೆ. ಹೆಚ್ಚಿನವರು ದುಬಾರಿ ಬೆಲೆಯ ಗಿಫ್ಟ್, ಡಿನ್ನರ್, ಟ್ರಿಪ್ ಎಂದೆಲ್ಲಾ ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಸೆಲೆಬ್ರೇಟ್ ಮಾಡುತ್ತಾರೆ. ಪ್ರೇಮಿಗಳ ದಿನ ಆಚರಿಸುವ ಮುನ್ನ ಈ ದಿನದ ಇತಿಹಾಸ, ಮಹತ್ವ ತಿಳಿದುಕೊಳ್ಳಿ. ಪ್ರೇಮಿಗಳ…

Read More

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು…

Read More

ತೂಕ ಇಳಿಕೆ ಮತ್ತು ಹೊಳೆಯುವ ಚರ್ಮಕ್ಕಾಗಿ ಸಮಂತಾ ಮಾಡುತ್ತಾರೆ ಈ 8 ಕಾರ್ಯ – Kannada News | Samantha Ruth Prabhu shared her 8 step morning routine

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ. 16 ವರ್ಷಗಳಿಂದಲೂ ಅವರು ಚಿತ್ರರಂಗದಲ್ಲಿದ್ದಾರೆ. ಸಮಂತಾ ಮೊದಲಿನಿಂದಲೂ ಫಿಟ್​​ನೆಸ್​​ ಒತ್ತು ನೀಡುವ ನಟಿಯಾಗಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಉಂಟಾದ ಅನಾರೋಗ್ಯದ ಬಳಿಕ ಫಿಟ್​​ನೆಸ್ ಅನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದ್ದು ಮಾತ್ರವೇ ಅಲ್ಲದೆ, ಫಿಟ್​​ನೆಸ್​ ಬಗ್ಗೆ ಖುದ್ದು ಜಾಗೃತಿ ಮೂಡಿಸಲು ಆರಂಭಿಸಿದರು. ಪಾಡ್​ಕಾಸ್ಟ್​​ಗಳ್ನು ಮಾಡಿದರು. ಬೇರೆಯವರ ಪಾಡ್​​ಕಾಸ್ಟ್​​ಗೆ ಹೋಗಿ ಫಿಟ್​​ನೆಸ್​ನ ಅವಶ್ಯಕತೆಗಳ ಬಗ್ಗೆ ಹೇಳಿದರು. ಇದೀಗ ಸಮಂತಾ, ತಾವು ಫಿಟ್ ಆಗಿರಲು ಮತ್ತು ಚರ್ಮದ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು – Kannada News | Child Rights Commission Files Complaint Against Godman Mallikarjuna Mutya After Viral Video

ಮಲ್ಲಿಕಾರ್ಜುನ ಮುತ್ಯಾImage Credit source: Tv9 Kannada ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಪೊಲೀಸ್​​…

Read More