ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ: ಕಾಂಗ್ರೆಸ್​​ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು – Kannada News | Tungabhadra Milestone: Chandrababu Naidu Hails PM Modi’s ‘Perfect Timing’ in Front of Congress CMs at Crest Gates Inauguration

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುImage Credit source: Tv9 Kannada ಕೊಪ್ಪಳ, ಜೂನ್​​ 25: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್​​ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​​ ಮತ್ತು ರೇವಂತ್​​ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು ಪ್ರಧಾನಿ ಮೋದಿ ಅವರ…

Read More

ಈ ವಾರ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಕೊನೆಯ ಸಂಚಿಕೆ ಪ್ರಸಾರ

ಕನ್ನಡ ಕಿರುತೆರೆ ವೀಕ್ಷಕರ ನೆಚ್ಚಿನ ಧಾರಾವಾಹಿಗಳಲ್ಲಿ ಒಂದಾದ, ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷ್ಮೀ’ ಈಗ ತನ್ನ ಸುದೀರ್ಘ ಹಾಗೂ ಯಶಸ್ವಿ ಪಯಣವನ್ನು ಮುಗಿಸಲು ಸಜ್ಜಾಗಿದೆ. ಹೌದು, ಸಾವಿರಕ್ಕೂ ಹೆಚ್ಚು ಸಂಚಿಕೆಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಈ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಅಂತಿಮ ಸಂಚಿಕೆಗಳು ಪ್ರಸಾರವಾಗುತ್ತಿವೆ. ಕನ್ನಡ ಕಿರುತೆರೆಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿ, ವರ್ಷಗಳಿಂದ ಕರುನಾಡಿನ ಪ್ರೇಕ್ಷಕರ ಹೃದಯ ಆಳಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ….

Read More

ಸೈಬರ್​​ ವಂಚಕರ ಮಾತು ನಂಬಿ 22 ಲಕ್ಷ ರೂಪಾಯಿ ಕಳೆದುಕೊಂಡ ನಿವೃತ್ತ ಬ್ಯಾಂಕ್ ನೌಕರ – Kannada News | Udupi: Retired Bank Employee Cheated of ₹22 Lakh in Digital Arrest Scam by Imposters Posing as ED and CBI Officers

ಉಡುಪಿ, ಜುಲೈ, 19: ಡಿಜಿಟಲ್​​ ವಂಚನೆಗಳ ಬಗ್ಗೆ ಪೊಲೀಸರಿಂದ ಸಾಕಷ್ಟು ಜಾಗೃತಿ ಬಳಿಕವೂ, ದುರ್ದೈವವೆಂಬಂತೆ ವಂಚನೆ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಈ ನಡುವೆ ಸೈಬರ್ ಕ್ರೈಂ, ಜಾರಿ ನಿರ್ದೇಶನಾಲಯ (ED) ಹಾಗೂ ಸಿಬಿಐ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿದ್ದ ಸೈಬರ್​​ ವಂಚಕರು 76 ವರ್ಷದ ನಿವೃತ್ತ ಬ್ಯಾಂಕ್ ನೌಕರನಿಂದ ಬರೋಬ್ಬರಿ 22 ಲಕ್ಷ ರೂಪಾಯಿ ಲಪಟಾಯಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ವಂಚನೆ ನಡೆದಿದ್ದು ಹೇಗೆ? ದೂರಿನಲ್ಲಿ ತಿಳಿಸಿರುವಂತೆ, ಜುಲೈ 10ರಂದು ಮಧ್ಯಾಹ್ನ 3 ಗಂಟೆ…

Read More

ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ? – Kannada News | Bangladesh Cricket Crisis: T20 World Cup Exit and ICC Sanctions Threaten 2031 Hosting Rights

ತನ್ನ ಗುಂಡಿಯನ್ನು ತಾನೇ ತೊಡಿಕೊಳ್ಳುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (Bangladesh Cricket Board) ಸಂಕಷ್ಟದ ದಿನಗಳು ಆರಂಭವಾಗಿವೆ. ಐಸಿಸಿ (ICC) ಎಚ್ಚರಿಕೆಗೂ ಬಗ್ಗದೆ ಟಿ20 ವಿಶ್ವಕಪ್​ನಿಂದ (T20 World Cup) ತನ್ನ ತಂಡದ ಹೆಸರನ್ನು ಹಿಂಪಡೆದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸರಿಸುಮಾರ್ 260 ಕೋಟಿ ಗೂ. ಅಧಿಕ ನಷ್ಟವುಂಟಾಗಲಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಆಟಗಾರರಿಗೂ ಮಂಡಳಿಯ ನಿರ್ಧಾರದಿಂದ ನಷ್ಟವುಂಟಾಗಿದೆ. ಇದೀಗ ಇದೆಲ್ಲದರ ಜೊತೆಗೆ ಐಸಿಸಿಯ ವಿರುದ್ಧವೇ ಆರೋಪಗಳ ಮಳೆಹರಿಸುತ್ತಿರುವ ಬಾಂಗ್ಲಾದೇಶ 2031 ರ…

Read More

ಮಹಿಳೆ ಮೇಲೆ ದೌರ್ಜನ್ಯ, ‘ನಾಟು-ನಾಟು’ ಗಾಯಕನ ವಿರುದ್ಧ ದೂರು ದಾಖಲು – Kannada News | Case against signer Rahul Sipligunj and 11 others by a woman

‘ಆರ್​​ಆರ್​​ಆರ್’ (RRR) ಸಿನಿಮಾದ ಆಸ್ಕರ್ (Oscar) ಗೆದ್ದ ಹಾಡು ‘ನಾಟು ನಾಟು’ ಹಾಡಿರುವ ಗಾಯಕ ರಾಹುಲ್ ಸಿಪ್ಲಿಗಂಜ್ ವಿರುದ್ಧ ಆಂಧ್ರದ ವಿಶಾಖಪಟ್ಟಣಂ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಾಯಕ ರಾಹುಲ್ ಮಾತ್ರವೇ ಅಲ್ಲದೆ ಅವರ ಸಹೋದರನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬರು ರಾಹುಲ್ ಸಿಪ್ಲಿಗಂಜ್ ಅವರ ಸಹೋದರ ಸಂಬಂಧಿಯ ವಿರುದ್ಧ ಅತ್ಯಾಚಾರ, ವಂಚನೆ ಮತ್ತು ಬೆದರಿಕೆಯ ದೂರು ದಾಖಲಿಸಿದ್ದಾರೆ. ರಾಹುಲ್ ಅವರ ಸಹೋದರ ಸಂಬಂಧಿ ಕರ್ಪುರಪು ರಾಹುಲ್…

Read More

ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು? – Kannada News | Karnataka Cabinet Expansion: Meeting Ends At Kharge’s Residence, Final List In 2 Days Says High Command

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ (Rahul Gandhi) ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೀಗ ಸಭೆ ಅಂತ್ಯವಾಗಿದ್ದು,…

Read More

ಇಶಾ ಫೌಂಡೇಷನ್​​ನಲ್ಲಿ ಸದ್ಗುರು ಜೊತೆ ಶಿವರಾತ್ರಿ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Kannada News | Mahashivratri 2026 Defence Minister Rajnath Singh to be Chief guest at Sadhgurus Isha Foundation grand event

ಕೊಯಮತ್ತೂರು, ಫೆಬ್ರವರಿ 12: ಈ ವರ್ಷ ಫೆಬ್ರವರಿ 15ರಂದು ಮಹಾ ಶಿವರಾತ್ರಿ (Maha Shivaratri 2026) ನಡೆಯಲಿದೆ. ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುವ ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಫೆ. 15ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ…

Read More

Vastu Tips: ಮನೆಯಲ್ಲಿ ಉರ್ಲಿ ಇಟ್ಟರೆ ಏನು ಪ್ರಯೋಜನ? ವಾಸ್ತು ಮತ್ತು ಜ್ಯೋತಿಷ್ಯಶಾಸ್ತ್ರ ಹೇಳುವುದೇನು? – Kannada News | Urli for Home Decor: Vastu Tips to Attract Positive Energy and Prosperity

ಇತ್ತೀಚಿನ ದಿನಗಳಲ್ಲಿ ಮನೆ ಅಲಂಕಾರದಲ್ಲಿ ಉರ್ಲಿ (Urli)ಗೆ ವಿಶೇಷ ಸ್ಥಾನ ದೊರೆತಿದೆ. ಆದರೆ ಇದು ಕೇವಲ ಅಲಂಕಾರಿಕ ವಸ್ತುವಲ್ಲ. ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ, ಉರ್ಲಿಯನ್ನು ಸರಿಯಾದ ಸ್ಥಳದಲ್ಲಿ ಇರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ, ಮಾನಸಿಕ ನೆಮ್ಮದಿ ದೊರೆಯುತ್ತದೆ ಹಾಗೂ ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಹಾಗಾದರೆ ಉರ್ಲಿ ಎಂದರೇನು? ಅದನ್ನು ಹೇಗೆ ಬಳಸಬೇಕು? ಇದರ ಪ್ರಯೋಜನಗಳೇನು? ತಿಳಿದುಕೊಳ್ಳೋಣ. ಉರ್ಲಿ ಎಂದರೇನು? ಉರ್ಲಿ ಎಂಬ ಪದವು ಉರುಳಿ ಎಂಬ ಪದದಿಂದ ಬಂದಿದೆ. ಇದರರ್ಥ ಸುತ್ತಿನ…

Read More

Video: ಮಾನಸಿಕ ಕಿರಿಕಿರಿ, ಒಂಟಿತನ ಫ್ರೀಯಾಗಿ ಕೊಟ್ಟ ವರ್ಕ್ ಫ್ರಮ್ ಹೋಮ್; ಯುವಕ ಹೀಗೆಂದಿದ್ದೇಕೆ? – Kannada News | Young man says ‘Work from Home’ robbed him of his peace of mind.

ವರ್ಕ್ ಫ್ರಂ ಹೋಮ್ ಆಯ್ಕೆಯ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಕಾಮನ್ ಆಗಿ ಬಿಟ್ಟಿದೆ. ಆಫೀಸಿಗೆ ಹೋಗಿ ಕೆಲಸ ಮಾಡೋದಕ್ಕಿಂತ ವರ್ಕ್ ಫ್ರಮ್ ಹೋಮ್ (work from home) ಬೆಸ್ಟ್ ಎನ್ನುವುದು ಅನೇಕರ ಅಭಿಪ್ರಾಯ. ವರ್ಕ್ ಫ್ರಮ್ ಹೋಮ್ ಆಪ್ಷನ್ ಸಿಕ್ರೆ ಖುಷಿ ಎಷ್ಟಿದೆಯೋ, ಅಷ್ಟೇ ಕಿರಿಕಿರಿ ಕೂಡ. ಇದೀಗ ಯುವಕನೊಬ್ಬನದ್ದು ಇದೇ ಪರಿಸ್ಥಿತಿ. ಮನೆಯಲ್ಲೇ ಕೆಲಸ ಮಾಡಿಕೊಂಡು ತಾನು ಅನುಭವಿಸುವ ಒಂಟಿತನ ಹಾಗೂ ಕಿರಿಕಿರಿಯ ಬಗ್ಗೆ ಮಾತನಾಡಿದ್ದಾನೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು…

Read More