ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad
‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…