Headlines

ನಮ್ಮ ಸಮಯ ವ್ಯರ್ಥ ಮಾಡಬೇಡಿ, ಸಿಜೆಪಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿ ತಳ್ಳಿ ಹಾಕಿದ ಸುಪ್ರೀಂ – Kannada News | Supreme Court Rejects Plea Against Police Action on CJP Protestors, Citing Time Waste

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್​ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಬಲ ಪ್ರಯೋಗ, ಲಾಠಿಚಾರ್ಜ್​ ಖಂಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್(Supreme Court)​ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿದ್ದ ಪೀಠವು, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಅರ್ಜಿದಾರ ಪರ ವಕೀಲರಿಗೆ ಖಡಕ್ ಆಗಿ ತಿಳಿಸಿದೆ. ವೀಡಿಯೊ ನೋಡಲು ನಮಗೆ ಸಮಯವಿಲ್ಲ: ಸಿಜೆಐ…

Read More

ಈಗ 0, ನಂತರ 100, ಬಳಿಕ 200; ಜೆನೆರಿಕ್ ಔಷಧಗಳಿಗೆ ಟ್ರಂಪ್ ಟ್ಯಾರಿಫ್ ಪ್ಲಾನ್ ಪ್ರಕಟ; ಭಾರತದ ಪ್ರಬಲ ಫಾರ್ಮಾ ಉದ್ಯಮಕ್ಕೆ ಹೊಡೆತ? – Kannada News | Donald Trump announces tariff measures on Generic drugs, how Indian Pharma sector affected

ವಾಷಿಂಗ್ಟನ್, ಜುಲೈ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೊಸ ಟ್ಯಾರಿಫ್ ಬೆದರಿಕೆ ಹಾಕಿದ್ದಾರೆ. ಈ ಬಾರಿ ಜೆನೆರಿಕ್ ಔಷಧಗಳ ಆಮದು ಮೇಲೆ ಸುಂಕ ಹಾಕುವ ಪ್ಲಾನ್ ಪ್ರಕಟಿಸಿದ್ದಾರೆ. ಎರಡು ವರ್ಷಗಳವರೆಗೆ ಜೆನೆರಿಕ್ ಔಷಧಗಳ ಕಂಪನಿಗಳಿಗೆ ಟ್ಯಾರಿಫ್​ನಿಂದ ವಿನಾಯಿತಿ ನೀಡಿದ್ದಾರೆ. ಆದರೆ, ನಂತರ ಶೇ. 200ರಷ್ಟು ಸುಂಕ ಹಾಕುವುದಾಗಿ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ತಿಳಿಸಿದ್ದಾರೆ. ಔಷಧ ಸಂಸ್ಥೆಗಳು ಅಮೆರಿಕದಲ್ಲಿ ತಯಾರಿಸಲು ಉತ್ತೇಜಿಸಲು ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. 2026ರ ಆಗಸ್ಟ್…

Read More

‘ಜನ ನಾಯಗನ್’ ಸಿನಿಮಾ ಲೀಕ್: ತನಿಖೆ ಹೇಗಿತ್ತು? ಆರೋಪಿಗಳು ಸಿಕ್ಕಿದ್ದು ಹೇಗೆ? – Kannada News | How Jana Nayagan movie leak happened explains director Vinod

ದಳಪತಿ ವಿಜಯ್ (Thalapathy Vijay) ನಟಿಸಿರುವ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಹಲವು ತಿಂಗಳ ವಿಳಂಬದ ಬಳಿಕ ನಾಳೆ (ಜುಲೈ 23) ಬಿಡುಗಡೆ ಆಗಲಿದೆ. ಜನವರಿ ತಿಂಗಳಲ್ಲಿ ಬಿಡುಗಡೆ ಆಗಬೇಕಿದ್ದ ಸಿನಿಮಾ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಿದೆ. ಮೊದಲಿಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿತು. ಬಳಿಕ ನ್ಯಾಯಾಲಯದಲ್ಲೂ ತ್ವರಿತ ನ್ಯಾಯ ಸಿಗಲಿಲ್ಲ. ಇದೆಲ್ಲ ಆಗುತ್ತಿರುವಾಗ ಇದ್ದಕ್ಕಿಂದ್ದಂತೆ ಸಿನಿಮಾ ಆನ್​​ಲೈನ್​​ನಲ್ಲಿ ಲೀಕ್ ಆಯ್ತು. ಕೋಟ್ಯಂತರ ಜನ ಅನಧಿಕೃತವಾಗಿ ಡೌನ್​​ಲೋಡ್ ಮಾಡಿಕೊಂಡು ಸಿನಿಮಾ ನೋಡಿದರು. ದೂರುಗಳು ಸಹ…

Read More

ಬಿಡಿಎ ಓಪನ್ ಹೌಸ್ ಸಭೆಗೆ ಉತ್ತಮ ಸ್ಪಂದನೆ: 3,092 ದೂರುಗಳ ವಿಚಾರಣೆ, 2,206 ಸಮಸ್ಯೆಗಳ ಇತ್ಯರ್ಥ – Kannada News | BDA Open House Initiative Wins Public Trust: Over 2,200 Complex Grievances Resolved, 75 Meetings Held So Far

ಬಿಡಿಎ ಓಪನ್ ಹೌಸ್ ಸಭೆImage Credit source: Bangalore Development Authority Facebook page ಬೆಂಗಳೂರು, ಜುಲೈ 22: ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆರಂಭಿಸಿರುವ ಓಪನ್ ಹೌಸ್ ಮೀಟಿಂಗ್ (OHM) ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ದೂರುಗಳ ಇತ್ಯರ್ಥಕ್ಕೆ ವೇದಿಕೆಯಾಗುತ್ತಿದೆ. 2025ರ ಆಗಸ್ಟ್‌ನಲ್ಲಿ ಬಿಡಿಎಯ ಸಿಟಿಜನ್ ಆಕ್ಷನ್ ಸೆಲ್ (CAC) ಮೂಲಕ ಆರಂಭಿಸಲಾದ ಈ ಯೋಜನೆಯಡಿ, ಜೂನ್ 30ರ ವೇಳೆಗೆ ನಗರದಲ್ಲಿನ ನಾಲ್ಕು…

Read More

ರಾಹುಲ್ ಗಾಂಧಿಗೆ ವಿದ್ಯಾರ್ಥಿಗಳ ಹಿತಕ್ಕಿಂತ ರಾಜಕೀಯವೇ ಮುಖ್ಯ, ನೀಟ್ ವಿವಾದಕ್ಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು – Kannada News | NEET Controversy: Pradhan Slams Rahul Gandhi, Alleges Politics Over Student Welfare

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್​ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ‘ಸಂಸತ್ ಚಲೋ’ ಮೆರವಣಿಗೆ ಮತ್ತು ಪೋಲಿಸ್ ಘರ್ಷಣೆಯ ನಂತರ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್(NEET) ಪೇಪರ್ ಸೋರಿಕೆ ವಿವಾದದ ಕುರಿತು ತಮ್ಮ ಮೊದಲ ಸಾರ್ವಜನಿಕ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಭಾರಿ ವಾಗ್ದಾಳಿ ನಡೆಸಿರುವ ಸಚಿವರು, ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ನಾಚಿಕೆಯಿಲ್ಲದೆ…

Read More

SP Warning Rowdysheeters: ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

ದಾವಣಗೆರೆ, ಜುಲೈ 22: ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ, ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 145 ರೌಡಿಶೀಟರ್‌ಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಕಾರ್ಯಾಚರಣೆಯ ಭಾಗವಾಗಿ, ಎರಡು ದಿನಗಳ ಹಿಂದೆ ಬೆಳಗಿನ ಜಾವದಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಯಿತು. ನಂತರ ಎಲ್ಲರನ್ನು ಡಿಆರ್ ಮೈದಾನಕ್ಕೆ ಕರೆತಂದು ಅವರ ಪೂರ್ವಾಪರ…

Read More

Karnataka Dam Water Level: ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Dam Water Levels on July 22: Almatti Inflow Rises as Maharashtra Rains Intensify, KRS Still Below 100 Feet

ಕೃಷ್ಣಾ ನದಿಯ ಒಳಹರಿವು ಮತ್ತೆ ಏರಿಕೆImage Credit source: tv9 ಬೆಂಗಳೂರು, ಜುಲೈ 22: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ (Monsoon Rain) ಪರಿಣಾಮ ಕೃಷ್ಣಾ ನದಿಯ (Krishna River) ಒಳಹರಿವು ಮತ್ತೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ವೇದಗಂಗಾ ಹಾಗೂ ದೂದಗಂಗಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಿದೆ. ಇದರ ಪರಿಣಾಮ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ…

Read More

ಸೋಮಣ್ಣ ಹೇಳಿಕೆಗೆ ದನಿಗೂಡಿಸಿದ ಡಿಸಿಎಂ ಪರಮೇಶ್ವರ್​​: ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ – Kannada News | Bengaluru’s 2nd Airport: DyCM Parameshwara Backs Union Minister Somanna’s Push for International Airport in Tumakuru

ತುಮಕೂರು, ಜುಲೈ 22: ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್​​ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ. ಅಂತಾರಾಷ್ಟ್ರೀಯ ಏರ್‌ಪೋರ್ಟ್​​ಮನ ತುಮಕೂರಿನಲ್ಲಿ ನಿರ್ಮಿಸಿ ಅಂತಾ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ‌ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ನಮಗೂ ಅನುಕೂಲವಾಗುತ್ತೆ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

‘ನಂದ ಗೋಕುಲ’: ಗಂಡನಿಗಾಗಿ ಹೆತ್ತ ತಂದೆಯನ್ನೇ ಎದುರು ಹಾಕಿಕೊಂಡ ಅಮೂಲ್ಯ – Kannada News | Nandagokula Promo Twist: Amulya Turns Rebel Against Her Own Family For Husband Vallabha

ಕಲರ್ಸ್ ಕನ್ನಡ ವಾಹಿನಿಯ ‘ನಂದ ಗೋಕುಲ’ ಧಾರಾವಾಹಿ ದಿನದಿಂದ ದಿನಕ್ಕೆ ಭಾರಿ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸದ್ಯ ವಲ್ಲಭ ಮತ್ತು ಅಮೂಲ್ಯ ಬದುಕಿನಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗಂಡನ ಮೇಲಿನ ಅಪಾರ ಪ್ರೀತಿಗಾಗಿ ಅಮೂಲ್ಯ ಈಗ ಹೆತ್ತ ಕುಟುಂಬದ ವಿರುದ್ಧವೇ ರೆಬೆಲ್ ಆಗಿ ನಿಂತಿದ್ದಾಳೆ. ಜೈಲು ಪಾಲಾದ ವಲ್ಲಭ: ಸುಳ್ಳು ಕೇಸ್‌ನಲ್ಲಿ ಸಿಲುಕಿದ ಗಂಡ! ಧಾರಾವಾಹಿಯ ಕಥೆಯ ಪ್ರಕಾರ, ವಲ್ಲಭ ಜೀವನ ನಡೆಸಲು ಬಾಡಿಗೆ ಕಾರು ಓಡಿಸುತ್ತಿರುತ್ತಾನೆ. ಆದರೆ, ಆತನ ಕಾರಿನಲ್ಲಿ ಪ್ರಯಾಣ…

Read More

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌! – Kannada News | Shivajinagar Encroachment Drive: 7 Arrested for Assault, Apologize in Police Video

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್ ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ. ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆ ಯತ್ನ!…

Read More