ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ…

Read More

ರಘುಪತಿ ಭಟ್ v/s ಯಶ್ ಪಾಲ್ ಸುವರ್ಣ: ಉಡುಪಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾರ್

ಉಡುಪಿ, ಮಾರ್ಚ್​ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ವಾಗ್ವಾದ ಜೋರಾಗಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಡಾನಿಡಿಯೂರು (Udupi) ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ತಾನು ಸಲ್ಲಿಸಿದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. ಶಾಸಕರ ಒತ್ತಡದಿಂದಲೇ ಅನುಮತಿ ಸಿಗುತ್ತಿಲ್ಲವೆಂದ ರಘುಪತಿ ಭಟ್ 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ,…

Read More

ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಬೆಂಗಳೂರು, ಫೆಬ್ರವರಿ 12: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ…

Read More

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ – Kannada News | A pet dog plucking the Tick from a calf’s body

ಈ ಪ್ರಾಣಿಗಳಿಗೆ (animals) ಇರುವ ಬುದ್ಧಿ ಮನುಷ್ಯರಿಗಿಲ್ಲ. ಮನುಷ್ಯರಿಗಿಂತ ಈ ಪ್ರಾಣಿಗಳೇ ಲೇಸು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಸಾಕು ನಾಯಿಯೊಂದು (pet dog) ಕರುವಿನ ಮೈ ಮೇಲಿರುವ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ, ಹೆಕ್ಕಿ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮುಗ್ಧ ಜೀವಿಗಳ ಬಾಂಧವ್ಯಕ್ಕೆ ಮನಸೋತಿದ್ದಾರೆ. ಯುವರಾಜ್ ಹೆಗಡೆ ಮೇಗರವಳ್ಳಿ (Yuvraj Hegade Megarvalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಶಿರುಪತಿ ಗ್ರಾಮದ ಚೇತನ್ ಮನೆಗೆ…

Read More

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ತಂಡದ ಈ ಐತಿಹಾಸಿದ ಸಾಧನೆಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾತ್ರವೂ ಪ್ರಮುಖವಾಗಿದೆ. ಯುವಪಡೆಯನ್ನು ಬಲಿಷ್ಠಗೊಳಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡುವುದಕ್ಕೆ ಗಂಭೀರ್ ಸಾಕಷ್ಟು ಶ್ರಮಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. 2024 ರ ಟಿ20 ವಿಶ್ವಕಪ್ ಬಳಿಕ ದಿಗ್ಗಜರಾದ ರೋಹಿತ್, ಕೊಹ್ಲಿ, ಜಡೇಜಾ ಈ ಮಾದರಿಗೆ ವಿದಾಯ ಹೇಳಿದರು. ಆ ಬಳಿಕ ಯುವ ಆಟಗಾರರನ್ನು ವಿಶ್ವಕಪ್​ಗೆ ಸಿದ್ಧಪಡಿಸುವ…

Read More

ದಾಂಡಿಗರ ಆರ್ಭಟ: ವಿಶ್ವ ದಾಖಲೆಯ ಮೊತ್ತ ಪೇರಿಸಿದ ಐರ್ಲೆಂಡ್ – Kannada News | Ireland Batters Creates New World Record in T20 World Cup 2026

ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಐರ್ಲೆಂಡ್ ತಂಡವು ಬರೋಬ್ಬರಿ 235 ರನ್​ ಕಲೆಹಾಕಿದೆ. ಈ ಬೃಹತ್ ಮೊತ್ತದೊಂದಿಗೆ ಐರಿಷ್ ಪಡೆ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಚೊಚ್ಚಲ ಟಿ20 ವಿಶ್ವಕಪ್​ ಬಳಿಕ ಯಾವುದೇ ತಂಡ 230+ ಸ್ಕೋರ್​ಗಳಿಸಿರಲಿಲ್ಲ. ಇದೀಗ ಒಮಾನ್ ವಿರುದ್ಧ ಐರ್ಲೆಂಡ್ ದಾಂಡಿಗರು ಆರ್ಭಟಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲಂಬೊದ ಎಸ್​ಎಸ್​ಸಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ…

Read More

ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್ – Kannada News | Monkeys Enter Revenue Record Room in Mulbagal Taluk Office, Viral Video Raises Safety Concerns

ಕೋಲಾರ, ಜುಲೈ 21: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳು ನಿರ್ಬಂಧವಿಲ್ಲದೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರಮುಖ ಸರ್ಕಾರಿ ಕಂದಾಯ ದಾಖಲೆಗಳನ್ನು ಸಂರಕ್ಷಿಸಬೇಕಾದ ಕೊಠಡಿಯಲ್ಲೇ ಈ ರೀತಿಯ ಅವ್ಯವಸ್ಥೆ ಕಂಡುಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ನಕಲಿ ದಾಖಲೆಗಳ ಮೂಲಕ ಭೂಮಿ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಸಂದರ್ಭದಲ್ಲೇ ದಾಖಲೆಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಲ್ಲೂಕು ಕಚೇರಿ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ…

Read More