ಆಮಿರ್ ಖಾನ್ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ – Kannada News | Aamir Khan faces Death Threat Rs 5 Cr Bounty from Ayodhya Priest over 3rd Marriage Love Jihad
ಬಾಲಿವುಡ್ನ ಖ್ಯಾತ ನಟ ಆಮಿರ್ ಖಾನ್ (Aamir Khan) ಜುಲೈ 5ರಂದು ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಮೂರನೇ ವಿವಾಹವಾದ ಬೆನ್ನಲ್ಲೇ ಅವರ ಸುತ್ತಲಿನ ವಿವಾದಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಆರಂಭದಲ್ಲಿ ಬಜರಂಗದಳದ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ತೀವ್ರ ಆಕ್ರೋಶಗಳು ಈಗ ಕೊಲೆ ಬೆದರಿಕೆಯ ಹಂತಕ್ಕೆ ಬಂದು ತಲುಪಿವೆ. ಅಯೋಧ್ಯೆಯ ತಪಸ್ವಿ ಛಾವಣಿಯ ಪೀಠಾಧೀಶರಾದ ಜಗದ್ಗುರು ಪರಮಹಂಸ ಆಚಾರ್ಯ (Jagadguru Paramhans Acharya) ಅವರು ಆಮಿರ್ ಖಾನ್ ಅವರನ್ನು ಕೊಲ್ಲುವವರಿಗೆ ಬರೋಬ್ಬರಿ 5…