CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ – Kannada News | KEA Alert: CET Students Beware of Cyber Fraudsters and Fake Admit Card Links

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ…

Read More

VHT 2025-26: ದೇಶಿ ಅಂಗಳದಲ್ಲಿ ಶತಕಗಳ ಮಳೆ; ಮೊದಲ ದಿನವೇ ಸಿಡಿದವು 22 ಶತಕಗಳು – Kannada News | Vijay Hazare Trophy 2025 26: Rohit, Kohli Shine, 22 Centuries on Day 1!

ವಿಜಯ್ ಹಜಾರೆ ಟ್ರೋಫಿಯ 2025-26 (Vijay Hazare Trophy 2025-26) ರ ಆವೃತ್ತಿ ಡಿಸೆಂಬರ್ 24 ರಿಂದ ಅಬ್ಬರದಿಂದ ಆರಂಭವಾಗಿದೆ. ಮೊದಲ ಸುತ್ತಿನ ಮೊದಲ ದಿನವೇ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ಟೂರ್ನಿಯ ಮೊದಲ ದಿನವೇ ಒಟ್ಟು 22 ಶತಕಗಳು ದಾಖಲಾಗಿವೆ. ಇವುಗಳಲ್ಲಿ ಇಬ್ಬರು ಭಾರತೀಯ ದಂತಕಥೆಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳು ಸೇರಿರುವುದು ವಿಶೇಷ. ಬಹಳ ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದ…

Read More

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ…

Read More

ಭಾರತದ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್​ಗೆ ಆಘಾತ – Kannada News | Michael Bracewell in doubt for India T20Is

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಜ.21) ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಕಿವೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮೈಕೆಲ್​ ಬ್ರೇಸ್​ವೆಲ್ ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇಂದೋರ್​ನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ ಕಾಲು ನೋವಿಗೆ ಒಳಗಾಗಿ ಮೈದಾನ ತೊರೆದಿದ್ದರು. ಇದೀಗ ಈ ಗಾಯದ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮೈಕೆಲ್…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

ಉಡುಪಿ: ಮಳೆಗಾಲ ಬಂದ್ರೆ ಕಡ್ಕೆ ಗ್ರಾಮಸ್ಥರಿಗೆ ‘ಜೀವಭಯ’; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನ – Kannada News | Kadke Village Neglect: Byndoor Faces Monsoon Connectivity Crisis, Students Risk Lives

ಬೈಂದೂರು ಜು.2: ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗುತ್ತಿದ್ದಂತೆ ಗ್ರಾಮೀಣ ಭಾಗದ ಜನರ ಬದುಕು ಮತ್ತಷ್ಟು ದುಸ್ತರವಾಗಿದೆ. ಬೈಂದೂರು ಸಮೀಪದ ಯಡ್ತರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ಕೆ ಗ್ರಾಮದ ನಿವಾಸಿಗಳು ದಶಕಗಳಿಂದ ಮೂಲಸೌಕರ್ಯ ವಂಚಿತರಾಗಿ, ಪ್ರತಿ ವರ್ಷದ ಮಳೆಗಾಲದಲ್ಲೂ ಜೀವದ ಹಂಗು ತೊರೆದು ಸಂಚರಿಸುವ ಭೀಕರ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತೀವ್ರ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಈಗ ಅಕ್ರೋಶ ಹೊರಹಾಕಿದ್ದಾರೆ. ಕಡ್ಕೆ ಗ್ರಾಮದಲ್ಲಿ ಸುಮಾರು 50ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಪರಿಶಿಷ್ಟ ಪಂಗಡದ…

Read More

ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ – Kannada News | Haveri: Congress Sadhana Convention: 1000 days of celebration; Land guarantee for one lakh families

ಭೂಗ್ಯಾರಂಟಿ ಸಮರ್ಪಣಾ ಸಮಾವೇಶImage Credit source: cm tweet ಹಾವೇರಿ, ಫೆಬ್ರವರಿ 14: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ (Siddaramaiah) ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು. ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ…

Read More

CSK vs SRH IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Sunrisers Hyderabad IPL 2026 Live Cricket Score CSK vs SRH Match on 18th May latest news in Kannada

18 May 2026 07:34 PM (IST) CSK vs SRH IPL 2026: ಸನ್​ರೈಸರ್ಸ್​ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ. 18 May 2026 07:33 PM (IST) CSK vs SRH IPL 2026: ಸಿಎಸ್​ಕೆ ತಂಡ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),…

Read More

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು? – Kannada News | Sai Pallavi’s debut Hindi movie release delayed due to Aamir Khan

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು…

Read More

ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ – Kannada News | Grand cradle ceremony for twin cow calves in Gadag

ಗ್ರಾಮದ ರೈತ ನಾಗರಾಜ್ ಮಡಿವಾಳರ ಮನೆಯಲ್ಲಿ ತೊಟ್ಟಿಲಿಗೆ ತೆಂಗಿನ ಗರಿ, ತಳಿರು ತೋರಣ, ಹೂವುಗಳಿಂದ ಶೃಂಗಾರ ಮಾಡಲಾಗಿದ್ದು, ಅಕ್ಷರಶಃ ಹಬ್ಬದ ವಾತಾವರಣ ಸ್ಥಳದಲ್ಲಿ ಮನೆ ಮಾಡಿತ್ತು. ಸಂಪ್ರದಾಯದಂತೆ ಮುದ್ದಾದ ಕರುಗಳನ್ನು ತೊಟ್ಟಿಲಿಗೆ ಹಾಕಿ ನೆರೆದಿದ್ದವರು ಸಂತಸಪಟ್ಟರು. ಮಠಾಧೀಶರು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. Source link

Read More