Headlines

ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು, ಮಾರ್ಚ್​​ 14: ರಾಜ್ಯದಲ್ಲಿ ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ಬಿಸಿಲು (Heatwave) ಕಾಡೋದಕ್ಕೆ ಶುರುವಾಗಿದೆ. ಹೇಗೋ ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಮತಷ್ಟು ಸುಡಲಿದ್ದಾನೆ. ಹೀಗಂತ‌ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದ ಅಲರ್ಟ್ ಈಗಾಗಲೇ ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ,…

Read More

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs

ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ! ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು…

Read More

ರಶ್ಮಿಕಾ-ಕೃತಿ ಮಧ್ಯೆ ಕ್ಯಾಟ್ ಫೈಟ್; ಸಿನಿಮಾ ಪ್ರಚಾರಕ್ಕಾಗಿ ಚೀಪ್ ಗಿಮಿಕ್? – Kannada News | Rashmika Kriti ‘Cocktail 2’ Catfight: Smart Promo or Real Drama?

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಪ್ರಚಾರದ ವೇಳೆ ಕೃತಿ ಸನೋನ್ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ನಡುವೆ ಕಿರಿಕ್ ನಡೆದಿದೆ ಎನ್ನಲಾಗಿದೆ. ಈ ಜಗಳದ ವಿಷಯ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂಬೈನಲ್ಲಿ ನಡೆದ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಇಬ್ಬರ ನಡುವೆ ನಡೆದ ಮಾತಿನ ಚಕಮಕಿ, ನಂತರ ಇನ್‌ಸ್ಟಾಗ್ರಾಮ್ ಪೋಸ್ಟ್​​ಗಳಲ್ಲೂ ಮುಂದುವರಿದಿದೆ. ವೇದಿಕೆಯಲ್ಲೇ ಶುರುವಾದ ಪೈಪೋಟಿ: ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಮ್ಯಾಡಾಕ್ ಫಿಲ್ಮ್ಸ್’ಗೆ ಯಾರು…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಸಂಬಲ್ಪುರ, ಮಾರ್ಚ್​ 15: ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ತಳ್ಳಿ ಮಹಿಳೆ ತಾನೂ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟಮೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಿಲ್ಲೆಯ ಬಮ್ರಾ ಬ್ಲಾಕ್‌ನ ಮಹುಲಿಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಗಿದಿಹಿ ಗ್ರಾಮದ ನಿವಾಸಿ ಸಂಜು ಮಡ್ಕಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಜು ಮಡ್ಕಿ ಶುಕ್ರವಾರ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾಳೆ ಎನ್ನಲಾಗಿದೆ. ನಂತರ ಪೊಲೀಸರು ಈ ಅಪರಾಧವನ್ನು ಮಕ್ಕಳ ತಾಯಿಯೇ ಮಾಡಿದ್ದಾರೆ ದೃಢಪಡಿಸಿದ್ದಾರೆ….

Read More

Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Let’s find the hidden mushroom in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಒಗಟುಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್‌ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿ ಮೇಲೆ…

Read More