Headlines

ಮೂರು ಮಕ್ಕಳ ದತ್ತು ಪಡೆದಿದ್ದು ಏಕೆ? ಭಾವುಕ ವಿಷಯ ಹಂಚಿಕೊಂಡ ಶ್ರೀಲೀಲಾ – Kannada News | Sreeleela talks about adopting three children in young age

ಶ್ರೀಲೀಲಾ (Sreeleela), ಕನ್ನಡದ ನಟಿ ಆದರೆ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕನ್ನಡ ಸಿನಿಮಾಗಳ ಮೂಲಕ ನಟನೆ ಆರಂಭಿಸಿದ ಶ್ರೀಲೀಲಾ, ಬಳಿಕ ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ಟಾಪ್ ನಟಿಯಾಗಿ ಮೆರೆದರು. ಇದೀಗ ತಮಿಳು ಮತ್ತು ಬಾಲಿವುಡ್​​ಗೆ ಸಹ ಕಾಲಿಟ್ಟಿದ್ದು, ಬಾಲಿವುಡ್​​ನಲ್ಲಂತೂ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಸಾಲು-ಸಾಲು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅದ್ಭುತ ನಟಿ, ನೃತ್ಯಗಾರ್ತಿ ಆಗಿರುವ ಶ್ರೀಲೀಲಾ, ಮಾನವೀಯ ಹೃದಯವುಳ್ಳ ವ್ಯಕ್ತಿ ಸಹ. ಅದಕ್ಕೆ ಸಾಕ್ಷಿ, ಅವರು ದತ್ತು ಪಡೆದಿರುವ ಮೂವರು…

Read More

Video: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ – Kannada News | Bengaluru: Man stuck in Bengaluru traffic for over 3 hours

ಬೆಂಗಳೂರು, ಮೇ 19: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆ ಹೇಳುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru). ಈ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಹೊಸದೇನಲ್ಲ. ಆದರೆ ವ್ಯಕ್ತಿಯೊಬ್ಬರಿಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಹಿ ಅನುಭವವಾಗಿದೆ. ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟ್ರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ವರುಣ್ ರಂಗರಾಜನ್ (Varun Rangarajan) ಅವರು ಎಕ್ಸ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ…

Read More

‘ದಿ ಆಡಸ್ಸಿ’ ಅಡ್ವಾನ್ಸ್ ಬುಕಿಂಗ್: ಐಮ್ಯಾಕ್ಸ್ ಟಿಕೆಟ್​​ಗಳು ಸೋಲ್ಡ್ ಔಟ್ – Kannada News | The Odyssey advance booking status in India

ಕ್ರಿಸ್ಟೊಫರ್ ನೋಲನ್ (christopher nolan) ನಿರ್ದೇಶಿಸಿ ಹಲವು ಸೂಪರ್ ಸ್ಟಾರ್ ಹಾಲಿವುಡ್ ನಟ-ನಟಿಯರು ನಟಿಸಿರುವ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆಗೆ ಎರಡು ದಿನಗಳಷ್ಟೆ ಬಾಕಿ ಇದೆ. ಕೆಲ ದಿನಗಳ ಹಿಂದಷ್ಟೆ ಕ್ರಿಸ್ಟೊಫರ್ ನೋಲನ್ ಅವರು ಮುಂಬೈನ ಐಮ್ಯಾಕ್ಸ್ ನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಆದರೆ ಸಿನಿಮಾ ಅಧಿಕೃತವಾಗಿ ಜುಲೈ 17ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಈಗಾಗಲೇ ಹಲವು ದಿನಗಳಾಗಿದ್ದು, ಬಿಡುಗಡೆ ದಿನ ಹತ್ತಿರ ಬಂದಷ್ಟೂ ಬುಕಿಂಗ್ ಜೋರಾಗುತ್ತಿದೆ. ‘ದಿ…

Read More

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು – Kannada News | Hyderabad Woman Dies After Falling From Apartment During Family Confrontation

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ. ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ…

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

Video: ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗನನ್ನು ದರದರನೆ ಎಳೆದು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ

ವಸಾಯಿ, ಮಾರ್ಚ್​ 31: ವ್ಯಕ್ತಿಯೊಬ್ಬ ತನ್ನ ಆಟೋದ ಮೇಲೆ ಕುಳಿತಿದ್ದ ಬೇರೆ ಮಕ್ಕಳನ್ನು ಓಡಿಸಿ ಓರ್ವ ಬಾಲಕನನ್ನು ದರ ದರನೆ ಎಳೆದು ತಲೆಕೆಳಗಾಗಿಸಿ ಬಟ್ಟೆ ಒಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಲ್ಕು ವರ್ಷದ ವಿಘ್ನೇಶ್ ಎಂಬ ಬಾಲಕನನ್ನು ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ್ದು, ವಸಾಯಿ-ವಿರಾರ್ ಪ್ರದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮತ್ತು ಮಗುವಿನ ತಂದೆಯ ನಡುವಿನ ಸಣ್ಣ ಜಗಳ ನಡೆದಿತ್ತು. ಕೋಪದ ಭರದಲ್ಲಿ, ಸಂದೀಪ್ ಪವಾರ್ ಎಂದು…

Read More

Valentine’s Day Wishes: ಪ್ರೇಮಿಗಳ ದಿನಕ್ಕೆ ಶುಭಕೋರಲು ಇಲ್ಲಿವೆ ಸಿಹಿ ಸಂದೇಶ – Kannada News | Valentine’s Day 2026: Valentine’s Day messages, Wishes, WhatsApp status, quotes share with your loved ones

ಪ್ರೇಮಿಗಳ ದಿನದ ಶುಭ ಸಂದೇಶಗಳುImage Credit source: vecteezy ಪ್ರೀತಿ ಕೇವಲ ಭಾವನೆಯಲ್ಲ, ಅದು ಹೃದಯಗಳನ್ನು ಒಂದುಗೂಡಿಸುವ ಅತ್ಯಂತ ಸುಂದರವಾದ ಬಂಧವಾಗಿದೆ. ಈ ಪ್ರೀತಿಯನ್ನು ಸಂಭ್ರಮಿಸುವ ಸಲುವಾಗಿ ಪ್ರತಿವರ್ಷ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು (Valentine’s Day) ಆಚರಿಸಲಾಗುತ್ತದೆ. ಇದು ಬರೀ ಪ್ರಣಯ ಸಂಬಂಧದ ಆಚರಣೆಯಲ್ಲ ಪ್ರೀತಿಯೆಂಬ ಪವಿತ್ರ ಸಂಬಂಧದ ಮಹತ್ವವನ್ನು ಸಾರುವ ವಿಶೇಷ ದಿನವೂ ಹೌದು. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ, ದಂಪತಿಗಳಿಗೂ ತುಂಬಾನೇ ಸ್ಪೆಷಲ್.‌ ಪ್ರೇಮಿಗಳ ದಿನದ ಈ ಶುಭ ಸಂದರ್ಭದಲ್ಲಿ…

Read More