Headlines

‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್ – Kannada News | Yash’s Toxic Movie Release Postponed: Global Shows Plan Delays Screening Date, Fans Upset

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ಬ್ಯಾಡ್​​ ನ್ಯೂಸ್ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್​ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ದಿನಾಂಕ ಬದಲಾವಣೆಗೆ ಕಾರಣವೇನು? ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ (CinemaCon)…

Read More

ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್​ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ… ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ  ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27…

Read More

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ. ‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು….

Read More

‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್ – Kannada News | Yash and Namit Malhotra defend Ramayana international look at Cinemacon Las Vegas

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ (Ramayana) ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಇತ್ತೀಚೆಗೆ ಲಾಸ್ ವೇಗಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್’ (CinemaCon) ಕಾರ್ಯಕ್ರಮದಲ್ಲಿ ನಟ ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಚಿತ್ರದ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾದಲ್ಲಿನ ಪಾಶ್ಚಿಮಾತ್ಯ ಶೈಲಿಯ ಬಗ್ಗೆ ಯಶ್ (Yash) ಸ್ಪಷ್ಟನೆ ನೀಡಿದರು. ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ಬಿಡುಗಡೆ…

Read More

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು – Kannada News | I Will Never Accept Gilli or Any one as a winner Malu explain

ಮಾಳು ನಿಪನಾಳ್ ಅವರು ಬಿಗ್ ಬಾಸ್ ಅಲ್ಲಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಎರಡು ವಾರ ಮಾತ್ರ ಇರಬಹುದು ಎಂಬುದು ಅವರ ಊಹೆ ಆಗಿತ್ತು. ಆದರೆ, ಅವರು 90 ದಿನ ಇದ್ದರು. ‘ಇಷ್ಟು ದಿನ ಜನರು ವೋಟ್ ಹಾಕಿ ಉಳಿಸಿದ್ದಾರೆ. ನಾನು ಫಿನಾಲೆವರೆಗೆ ಇದ್ದು ಕಪ್ ಗೆಲ್ಲಬೇಕಿತ್ತು. ನಾನು ಹೊರ ಬಂದಿದ್ದಕ್ಕೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ. ಈ ಬಾರಿ ಯಾರೇ ವಿನ್ ಆದರೂ ಅದನ್ನು ನಾನು ಒಪ್ಪಲ್ಲ’ ಎಂದು ಮಾಳು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ…

Read More

ದಕ್ಷಿಣ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ತಮನ್ನಾ ಭಾಟಿಯಾ? – Kannada News | Tamannaah Slams South Cinema: Patriarchy and Objectification of Female Artists

ಖ್ಯಾತ ನಟಿ ತಮನ್ನಾ ಭಾಟಿಯಾ ಅವರು (Tamannah Bhatia) ಬಾಲಿವುಡ್ ಹಾಗೂ ದಕ್ಷಿಣ ಭಾರತ ಎರಡರಲ್ಲೂ ಕೆಲಸ ಮಾಡಿದ್ದಾರೆ. ಎರಡೂ ಕಡೆಗಳಲ್ಲಿ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಈಗ ಚಲನಚಿತ್ರ ರಂಗಗಳ ನಡುವಿನ ವ್ಯತ್ಯಾಸಗಳು ಮತ್ತು ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ತಮ್ಮ ಸುದೀರ್ಘ ಸಿನಿ ಪಯಣದ ಅನುಭವಗಳನ್ನು ಹಂಚಿಕೊಂಡಿರುವ ಅವರು, ದಕ್ಷಿಣ ಚಿತ್ರರಂಗದ ಕೆಲವು ಕಹಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಿಂದ ಅವರಿಗೆ ದಕ್ಷಿಣದ ಬಗ್ಗೆ ಬೇಸರ ಇದೆಯೇ ಎನ್ನುವ…

Read More

‘ಅನನ್ಯಾ ಪಾಂಡೆ ಡ್ಯಾನ್ಸ್ ನೋಡಿ ಕಣ್ಣಲ್ಲಿ ರಕ್ತ ಬಂತು’ – Kannada News | Ananya Panday’s Bharatanatyam In Chand Mera Dil Sparks Online Backlash

ಬಾಲಿವುಡ್ (Bollywood) ನಟಿ ಅನನ್ಯಾ ಪಾಂಡೆ, ನಟನೆ ಬಿಟ್ಟು ಬೇರೆ ಕಾರಣಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಸಂದರ್ಶನಗಳಲ್ಲಿ ಚಿತ್ರ-ವಿಚಿತ್ರ ಮಾತುಗಳು, ಬಿಕಿನಿ ಚಿತ್ರಗಳು, ಬದಲಾಗುವ ಬಾಯ್​​ಫ್ರೆಂಡ್ ಇಂಥಹುದೇ ಕಾರಣಕ್ಕೆ ಸುದ್ದಿಯಲ್ಲಿರುವ ಅನನ್ಯಾ, ನಟನೆಯ ಕಾರಣಕ್ಕೆ ಸುದ್ದಿಗೆ ಬರುವುದೇ ಅಪರೂಪ. ಕೇವಲ ನೆಪೊಟಿಸಮ್​​ನಿಂದ ವೃತ್ತಿ ಜೀವನ ನಡೆಸುತ್ತಿರುವ ಅನನ್ಯಾ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಲ್ಲಿರುವುದು ಅವರ ಕೆಟ್ಟ ನೃತ್ಯ ಪ್ರದರ್ಶನದಿಂದ. ಅನನ್ಯಾ ಪಾಂಡೆ ನಟಿಸಿರುವ ಸಿನಿಮಾ ಒಂದು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅನನ್ಯಾ…

Read More

ಬೆಂಗಳೂರು ಬಿಟ್ಟು 40 ಕಿಮೀ ಹೋದ್ರೆ ಸೌದೆ ಸಿಗುತ್ತೆ: ಕಟ್ಟಿಗೆ ಬಳಸುವಂತೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾರ್ಚ್​ 29: ಗಲ್ಫ್ ಯುದ್ಧವೂ 30ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರುನಾಡಲ್ಲಿ ಸಮರದ ಎಫೆಕ್ಟ್ ಬೀರಿದ್ದು, ಅಡುಗೆ ಅನಿಲ ಅಭಾವ (Gas Cylinder Crisis) ಮುಂದುವರಿದಿದೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸೌದೆ ಒಲೆಗಳನ್ನು ಬಳಸುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಮನವಿ ಬೆಂಗಳೂರಿನಲ್ಲಿರುವ…

Read More

Video: ಕೇರಳದ ಉತ್ಸವದಲ್ಲಿ ನಡುಕ ಹುಟ್ಟಿಸಿದ ಆನೆ ದಾಳಿ, ಇಬ್ಬರು ಸಾವು, ವಿಡಿಯೋದಲ್ಲಿ ಸೆರೆಯಾಯ್ತು ಭೀಕರ ಕ್ಷಣ – Kannada News | Festival Tragedy: Elephant Incident Leaves Two Dead in Kerala

ತಿರುವನಂತಪುರಂ, ಮೇ 03: ಕೇರಳದ ದೇವಾಲಯ ಉತ್ಸವಗಳಲ್ಲಿ ಗಜಪಡೆಗಳ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ (ಮೇ 1) ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಎರ್ನಾಕುಲಂ ಜಿಲ್ಲೆಯ ಕಿಡಂಗೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಗ್ಗೆ 9.15 ರ ಸುಮಾರಿಗೆ ‘ಮಯ್ಯನಾಡ್ ಪಾರ್ಥಸಾರಥಿ’ ಎಂಬ ಆನೆ ದಾಳಿ ನಡೆಸಿತ್ತು. ಆನೆಗೆ ನೀರು ಕುಡಿಸಲು ಕರೆದೊಯ್ಯುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ವಿಷ್ಣು ಎಂಬುವವರ ಮೇಲೆ ದಾಳಿ ಮಾಡಿದೆ. ಆನೆ ತನ್ನ…

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More