Headlines

GT vs RCB: ಗಿಲ್ ಔಟಾದಾಗ ವಿರಾಟ್ ವಿಚಿತ್ರ ಸೆಲೆಬ್ರೇಷನ್: ಕೊಹ್ಲಿ ನಡೆಗೆ ಭಾರೀ ವಿರೋಧ – Kannada News | Virat Kohli strange celebration when Shubman Gill is out Kohli’s move draws criticism on SM

ಬೆಂಗಳೂರು (ಮೇ. 01): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 42ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ದೊಡ್ಡ ಟಾರ್ಗೆಟ್ ನೀಡಲು ವಿಫಲವಾಯಿತು. ಪರಿಣಾಮ ನಾಲ್ಕು ವಿಕೆಟ್‌ಗಳಿಂದ ಜಿಟಿ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಕೆಲ ವಿಚಿತ್ರ ಘಟನೆ ಕೂಡ ನಡೆಯಿತು. ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್ ವಿವಾದಕ್ಕೆ ಕಾರಣವಾದರೆ, ಅತ್ತ ವಿರಾಟ್ ಕೊಹ್ಲಿ (Virat Kohli) ಸೆಲೆಬ್ರೇಷನ್​ಗೆ…

Read More

ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ – Kannada News | Sunil Shetty talks about Tulu movie Jai

ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್​ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್​​ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್​​ನಲ್ಲಿ ಬಾಡಿ ಬಿಲ್ಡಿಂಗ್​​ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು…

Read More

ಸಚಿವ ಭೈರತಿ ಸುರೇಶ್ ರಿಯಾಲಿಟಿ ಚೆಕ್​​​ ಬೆನ್ನಲ್ಲೇ ಚಾಲಕ-ನಿರ್ವಾಹಕರಿಗೆ ಬಿಎಂಟಿಸಿಯಿಂದ ಖಡಕ್​ ಸೂಚನೆ – Kannada News | After Transport Minister Bairathi Suresh’s Reality Check, BMTC Issues Strict Instructions to Drivers and Conductors

ಬೆಂಗಳೂರು, ಜುಲೈ 12: ಸಾರಿಗೆ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಭೈರತಿ ಸುರೇಶ್ ಫುಲ್ ಅಲರ್ಟ್​ ಆಗಿದ್ದಾರೆ. ತಾವೇ ಖುದ್ದು ಫೀಲ್ಡಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್​ನಲ್ಲಿ ಮಾಸ್ಕ್ ಹಾಕಿಕೊಂಡು ಸಂಚಾರ ಮಾಡುವ ಮೂಲಕ ಭೈರತಿ ಸುರೇಶ್​ ರಿಯಾಲಿಟಿ ಚೆಕ್ ಮಾಡಿದರು. ಡ್ರೈವರ್, ಕಂಡಕ್ಟರ್ ಕಳ್ಳಾಟ, ಟಿಕೆಟ್ ಕಳ್ಳಾಟದ ಬಗ್ಗೆ ತಾವೇ ಇಂಚಿಂಚೂ ಪರಿಶೀಲಿಸಿ ರಿಪೋರ್ಟ್​ ಪಡೆದಿದ್ದಾರೆ. ಕಂಡಕ್ಟರ್​ಗೆ ಭೈರತಿ ಸುರೇಶ್ ಫುಲ್ ತರಾಟೆ ಬೆಂಗಳೂರಿನ ಭೂಪಸಂದ್ರದಿಂದ ಹೆಬ್ಬಾಳಕ್ಕೆ ಮಾಸ್ಕ್​ ಧರಿಸಿದೇ BMTC ಬಸ್​ನಲ್ಲಿ​ ಸಂಚಾರ ಮಾಡಿದ ಸಚಿವ ಭೈರತಿ…

Read More

ಎಂಥ ಬೌಲಿಂಗ್​ಯ್ಯ ನಿಂದು… ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ

ಪಾಕಿಸ್ತಾನ ಸೂಪರ್ ಲೀಗ್ (PSL) 2026ರ ಸೀಸನ್ ಕೇವಲ ಸಿಕ್ಸರ್-ಬೌಂಡರಿಗಳಿಗಷ್ಟೇ ಅಲ್ಲದೆ, ವಿಚಿತ್ರ ಕಾರಣಗಳಿಗೂ ಸುದ್ದಿಯಾಗುತ್ತಿದೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ರಾವಲ್ಪಿಂಡಿಸ್ ನಡುವಿನ ಪಂದ್ಯದಲ್ಲಿ ನ್ಯೂಝಿಲೆಂಡ್‌ನ ಅನುಭವಿ ಆಟಗಾರ ಡೇರಿಲ್ ಮಿಚೆಲ್ ಮತ್ತು ಮಿಸ್ಟರಿ ಸ್ಪಿನ್ನರ್ ಉಸ್ಮಾನ್ ತಾರಿಖ್ ನಡುವೆ ನಡೆದ ಹಗ್ಗಜಗ್ಗಾಟ ಈಗ ಕ್ರಿಕೆಟ್ ಲೋಕದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾವಲ್ಪಿಂಡಿಸ್ ತಂಡವನ್ನು ಕಾಡಿದ್ದು…

Read More

ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಕಣಕ್ಕಿಳಿಯಲ್ಲ: ಪಾಕ್ ಪ್ರಧಾನಿ – Kannada News | Pakistan Will Not Play Against India: PAK PM Shehbaz Sharif

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ… ಬಾಂಗ್ಲಾದೇಶ್​ಗೆ ಬೆಂಬಲ: ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಖ್ಯ…

Read More

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್? – Kannada News | Karnataka Bulldozers Enters CCL Final After Defeating Karnataka Chennai Kings in semifinal

ಕರ್ನಾಟಕ ಬುಲ್ಡೋಜರ್ಸ್​ಗೆ ಜಯ Image Credit source: Hotstar ಕಳೆದ ವರ್ಷದ ಸಿಸಿಎಲ್​​ನಲ್ಲಿ (CCL) ರನ್ನರ್ ಅಪ್ ಆಗಿರೋ ಕರ್ನಾಟಕ ಬುಲ್ಡೋಜರ್ಸ್ ತಂಡವು ಒಂದು ಪಂದ್ಯವನ್ನೂ ಸೋಲದೇ ಈ ಬಾರಿ ಫಿನಾಲೆಗೆ ಏರಿರುವುದು ವಿಶೇಷ. ಚೆನ್ನೈ ಕಿಂಗ್ಸ್ ವಿರುದ್ಧ ಜನವರಿ 31ರಂದು ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದರು ಮತ್ತು ಫಿನಾಲೆಗೆ ಏರಿದರು. ಕಿಚ್ಚ ಸುದೀಪ್ ಅವರ ನೇತೃತ್ವದ ತಂಡವು ಸಾಕಷ್ಟು ಉತ್ತಮವಾಗಿ ಕಾಣಿಸುತ್ತಿದೆ. ಈ ಬಾರಿ ಅವರು ಕಪ್ ಗೆಲ್ಲುವ ಎಲ್ಲಾ ಸಾಧ್ಯತೆ ಇದೆ. ಮೊದಲ ಮೂರು…

Read More

IND vs ENG: ‘ಇದು ಐಪಿಎಲ್ ಅಲ್ಲ’; ಟೀಂ ಇಂಡಿಯಾ ಆಟಗಾರರನ್ನು ಎಚ್ಚರಿಸಿದ ಆರ್ಚರ್ – Kannada News | Team India’s Struggle: Jofra Archer Blames IPL Mindset for Overseas Cricket Failures

ಐಪಿಎಲ್‌ನಲ್ಲಿ (IPL) ಅಬ್ಬರಿ ಬೊಬ್ಬಿರಿದಿದ್ದ ಟೀಂ ಇಂಡಿಯಾ ಆಟಗಾರರು ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪೆವಿಲಿಯನ್ ಪರೇಡ್ ನಡೆಸುತ್ತಿದ್ದಾರೆ. ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಪ್ರತಿ ಎಸೆತವನ್ನು ಸಿಕ್ಸರ್​ಗಟ್ಟಲು ಯತ್ನಿಸುತ್ತಿದ್ದ ಭಾರತದ ಬ್ಯಾಟ್ಸ್‌ಮನ್​ಗಳು ವಿದೇಶಿ ಪಿಚ್​ಗಳಲ್ಲಿ ರನ್ ಬರ ಎದುರಿಸುತ್ತಿದ್ದಾರೆ. ಮೊದಲಿಗೆ ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿದ್ದ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ವಿರುದ್ಧವೂ ಸರಣಿ ಸೋಲಿನ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿನ ಸಾಂಘಿಕ ಹೋರಾಟದ ಕೊರತೆ. ಬ್ಯಾಟಿಂಗ್‌ ವಿಭಾಗದಲ್ಲಿ ಯಾರೂ ಪರಿಸ್ಥಿತಿಗೆ ಅನುಗುಣವಾಗಿ ಆಡುತ್ತಿಲ್ಲ….

Read More

Horoscope Today: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 1, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಹಣ ಕೇಳಿದ್ದಕ್ಕೆ ಹಲ್ಲೆ, ಬೆದರಿಕೆ: ‘ಲಾಪತಾ ಲೇಡೀಸ್’ ನಟ ಕಣ್ಣೀರು – Kannada News | Laapataa ladies actor Satendra Soni beaten up by director or asking money

ಚಿತ್ರರಂಗಕ್ಕೆ (Movie Industry) ಎರಡು ಮುಖಗಳಿರುತ್ತವೆ. ಸೂಪರ್ ಸ್ಟಾರ್ ಆದವರಿಗೆ ಅವಶ್ಯಕತೆ ಇಲ್ಲದೆಯೋ ನೂರಾರು ಕೋಟಿ ಹಣ ನೀಡಲಾಗುತ್ತದೆ. ಆದರೆ ಪ್ರತಿಭಾವಂತ ನಟರಿಗೆ ಕೊಡುವ ಹಣ ಕೊಡಲು ಸಹ ಹಿಂದೆ ಮುಂದೆ ನೋಡಲಾಗುತ್ತದೆ. ‘ಲಾಪತಾ ಲೇಡೀಸ್’ ಚಿತ್ರದಲ್ಲಿ ನಟಿಸಿದ ಪ್ರತಿಭಾವಂತ ನಟ ಸತೇಂದ್ರ ಸೋನಿ ಇದೀಗ ಇಂಥಹುದೇ ಒಂದು ಸಂಕಷ್ಟಕ್ಕೆ ಗುರಿ ಆಗಿದ್ದಾರೆ. ಸಿನಿಮಾನಲ್ಲಿ ನಟಿಸಿ, ನಟಿಸಿದ್ದಕ್ಕೆ ಹಣ ಕೇಳಿದ್ದಕ್ಕೆ ಅವರ ಮೇಲೆ ಹಲ್ಲೆ ಮಾಡಿರುವ ಜೊತೆಗೆ ಹಣ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಸಹ ಹಾಕಲಾಗಿದೆಯಂತೆ….

Read More

ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ – Kannada News | Allu Arjun, Rashmika Mandanna Reunite in Atlee’s ‘Raaka’ 700 Cr Budget Film Details

‘ಪುಷ್ಪ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ ಈಗ ಮತ್ತೆ ಒಂದಾಗುತ್ತಿದೆ. ಆದರೆ ಈ ಬಾರಿ ಇವರು ಪುಷ್ಪರಾಜ್ ಮತ್ತು ಶ್ರೀವಲ್ಲಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ನಿರ್ದೇಶಕ ಅಟ್ಲಿ ಅವರ ಮುಂದಿನ ಬಹುನಿರೀಕ್ಷಿತ ‘ರಾಕಾ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಮುಂಬೈನಲ್ಲಿ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. ಈ ಸುದ್ದಿ ಸದ್ಯ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ರಾಕಾ’ ಚಿತ್ರಕ್ಕೆ…

Read More