Headlines

‘ಪೆದ್ದಿ’ ಸಿನಿಮಾ ಬಗೆಗಿನ ಟ್ರೋಲ್‌ ಬಗ್ಗೆ ಕೊನೆಗೂ ಮೌನ ಮುರಿದ ರಾಮ್ ಚರಣ್ – Kannada News | Ram Charan on Peddi and Janhvi Kapoor Controversy: Box Office Success Amidst Criticism

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಪಾತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಇದೀಗ ಈ ವಿವಾದಗಳ ಬಗ್ಗೆ ನಟ ರಾಮ್ ಚರಣ್ ಹೈದರಾಬಾದ್‌ನಲ್ಲಿ ನಡೆದ ಸಿನಿಮಾದ ಸಕ್ಸಸ್ ಮೀಟ್‌ನಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಅವರು ಚಿತ್ರದ ಪರ ಧ್ವನಿ ಎತ್ತಿದ್ದಾರೆ. ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ ರಾಮ್ ಚರಣ್ ಯಾರು ಏನೇ ವಿಮರ್ಶೆ…

Read More

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ಇಂಧನ ಉಳಿಸಲು ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್​ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲಿ ಸಿಎಂ ಫಡ್ನವೀಸ್​ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…

Read More

‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ‘ಪಿಚ್ಚರ್’ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಗಾಯನ ಪ್ರತಿಭೆಯನ್ನು ಈವರೆಗೆ ಹೆಚ್ಚು ಜನರಿಗೆ ಪರಿಚಯಿಸದಿದ್ದ ಶಿಲ್ಪಾ, ತಮ್ಮ ಕುಟುಂಬ ಮತ್ತು ಸ್ನೇಹಿತರ ಪ್ರೋತ್ಸಾಹದಿಂದ ಹಾಡಲು ಮುಂದಾದರು. ಪತಿ ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಈ ಚಿತ್ರದಲ್ಲಿ ಹಾಡುವಂತೆ ಪ್ರೇರಣೆ ನೀಡಿದರಂತೆ. ತಮ್ಮ ಹಾಡನ್ನು ಕೇಳಿದ ಬಳಿಕ, ಹಲವು ನಿರ್ದೇಶಕರು ಮತ್ತು ಸಂಗೀತ ನಿರ್ದೇಶಕರು ತಮ್ಮ ಮುಂದಿನ ಯೋಜನೆಗಳಿಗೆ ಹಾಡುವಂತೆ ಶಿಲ್ಪಾ ಗಣೇಶ್ ಅವರಿಗೆ…

Read More

ರಸ್ತೆಯ ಬದಿಯಲ್ಲಿ ತರಕಾರಿ ಖರೀದಿಸಿದ ‘ಪಂಚಾಯತ್’ ಸರಣಿ ಶಾಸಕ, ಫೋಟೋ ವೈರಲ್ – Kannada News | Panchayat’s Pankaj Jha Viral: MLA Chandrakishore Singh’s Vegetable Photo Wows Fans

ಅಮೆಜಾನ್ ಪ್ರೈಮ್‌ನ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ ನ ನಾಲ್ಕೂ ಸೀಸನ್‌ಗಳು ಸೂಪರ್ ಹಿಟ್ ಆಗಿವೆ. ಈಗ ಪ್ರೇಕ್ಷಕರು ಐದನೇ ಸೀಸನ್‌ಗಾಗಿ ಕಾಯುತ್ತಿದ್ದಾರೆ. ಈ ಸರಣಿಯಲ್ಲಿ ಶಾಸಕ ಚಂದ್ರಕಿಶೋರ್ ಸಿಂಗ್ ಪಾತ್ರ ಮಾಡಿರುವ ನಟ ಪಂಕಜ್ ಝಾ ಈಗ ಸುದ್ದಿಯಲ್ಲಿದ್ದಾರೆ. ಅವರ ಒಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ವೈರಲ್ ಫೋಟೋದಲ್ಲೇನಿದೆ? ಪಂಕಜ್ ಝಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ರಸ್ತೆ ಬದಿಯಲ್ಲಿ ಕುಳಿತು ತರಕಾರಿ ಖರೀದಿಸುತ್ತಿದ್ದಾರೆ. ಅವರ…

Read More

ವಿದೇಶದಿಂದ ಬರುವ ಎಲ್​ಪಿಜಿ ಗ್ಯಾಸ್ ಪ್ರತಿಯೊಬ್ಬರ ಮನೆಗೆ ತಲುಪಲು ಎಷ್ಟು ದಿನ ಬೇಕು? ಇಲ್ಲಿದೆ ಮಾಹಿತಿ

ಪ್ರತಿ ನಿತ್ಯವು ಲಕ್ಷಾಂತರ ಕುಟುಂಬವು ಅಡುಗೆಗಾಗಿ ಎಲ್​ಪಿಜಿ ಸಿಲಿಂಡರ್​(LPG Cylinder)ಗಳ ಮೇಲೆ ಅವಲಂಬಿತವಾಗಿವೆ. ಆದರೆ ಆ ಗ್ಯಾಸ್ ನಿಮ್ಮ ಅಡುಗೆ ಮನೆಗೆ ತಲುಪುವ ಮೊದಲು ಅದು ಎಷ್ಟು ದೂರದ ಪ್ರಯಾಣ ಮಾಡುತ್ತದೆ ಎಂಬುದರ ಬಗ್ಗೆ ಬಹುತೇಕ ಜನರು ಆಲೋಚಿಸುವುದಿಲ್ಲ. ನಮ್ಮ ಮನೆಗಳಿಗೆ ಬರುವ ಎಲ್​ಪಿಜಿಯ ಒಂದು ದೊಡ್ಡ ಭಾಗವು ವಿದೇಶಗಳಿಂದಲೇ ಬರುತ್ತದೆ. ಈ ಪ್ರಯಾಣವು ನೈಸರ್ಗಿಕ ಅನಿಲ ಸಮೃದ್ಧವಾಗಿರುವ ದೇಶಗಳಿಂದ ಆರಂಭವಾಗುತ್ತದೆ. ಅಲ್ಲಿ ಅನಿಲವನ್ನು ಹೊರತೆಗೆದು ಪ್ರಕ್ರಿಯೆಗೊಳಿಸಿ Liquefied Petroleum Gas (LPG) ಅಥವಾ Liquefied Natural…

Read More

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ! – Kannada News | Devanahalli Residential School Sexual Harassment: Owner Operated Girls’ Wing Without Permit

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ! ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಆರೋಪಿ ಧನಂಜಯ್ ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ವಸತಿ ವ್ಯವಸ್ಥೆಯನ್ನು ಅನುಮತಿ ಇಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ. ಬಾಲಕರ ವಸತಿ ಶಾಲೆಯ ಪರವಾನಗಿಯನ್ನೂ ನವೀಕರಿಸಿಲ್ಲ…

Read More

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿ, ಮಾರ್ಚ್​​ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ…

Read More

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌ – Kannada News | Bengaluru: Auto driver receives money from passengers by showing QR code on smartwatch

ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ…

Read More