Headlines

ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲಬಾರದಂದರೆ ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Follow this tip to prevent milk from spilling on the stove

ಗ್ಯಾಸ್‌ನಲ್ಲಿ ಹಾಲಿಟ್ಟು ಎಷ್ಟೇ ಹೊತ್ತು ನಿಂತಿದ್ದರೂ ಹಾಲು (milk) ಕುದಿಯೋದೇ ಇಲ್ಲ. ಅದೇ ಒಂದು ಕ್ಷಣಕ್ಕೆ ಅತ್ತಿಂದ ಇತ್ತ ಹೋಗಿ ಬಂದರೆ ಸಾಕು ಹಾಲು ಉಕ್ಕಿ ಚೆಲ್ಲಿರುತ್ತದೆ. ಈ ಒಂದು ಸಣ್ಣ ತಪ್ಪಿನಿಂದಾಗಿ ಹಾಲು ವ್ಯರ್ಥವಾಗುವುದಲ್ಲದೆ ಗ್ಯಾಸ್‌ ಸ್ಟೌವ್‌ ಕೊಳಕಾಗುತ್ತದೆ, ಇನ್ನೂ ಉಕ್ಕಿ ಬಂದ ಹಾಲನ್ನು ಹಾಗೆಯೇ ಬಿಟ್ಟರೆ, ಒಣಗಿ ಹೋಗುತ್ತದೆ, ನಂತರ ಇದನ್ನು ಸ್ವಚ್ಛಗೊಳಿಸಲು ಕಷ್ಟವಾಗುತ್ತದೆ. ಆದ್ದರಿಂದ ಹಲವು ಮಂದಿ ಹಾಲು ಬಿಸಿ ಮಾಡುವಾಗ ಸ್ಟೌವ್‌ ಬಿಟ್ಟು ಕದಲುವುದಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ತಂತ್ರಗಳನ್ನು…

Read More

ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು

ನವದೆಹಲಿ, ಜೂನ್ 5: ಈಗಾಗಲೇ ಮಳೆಗಾಲ (Monsoon) ಶುರುವಾಗಿದೆ. ಕರ್ನಾಟಕದಲ್ಲೂ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ನಮ್ಮ ಆರೋಗ್ಯದ ಕಡೆ ವಿಶೇಷವಾದ ಗಮನಹರಿಸುವುದು ಅತ್ಯಗತ್ಯ. ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್‌ಗುನ್ಯಾದಂತಹ ರೋಗಗಳು ಹರಡುವ ಅಪಾಯ ಹೆಚ್ಚು. ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮತ್ತು ಅವುಗಳಿಂದ ರಕ್ಷಣೆ ಪಡೆಯಲು ಕೆಲವು ಪ್ರಮುಖ ಹಾಗೂ ಸುಲಭವಾದ ಮಾರ್ಗಗಳು ಇಲ್ಲಿವೆ. ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ: ಮಳೆಗಾಲ ಆರಂಭವಾದ…

Read More

‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ…

Read More

Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ – Kannada News | Man Flees From Parked Police Van in MP, Video Goes Viral

ಭೋಪಾಲ್, ಡಿಸೆಂಬರ್ 20: ಬಂಧಿತ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಿಂದ ವಿಚಿತ್ರವಾಗಿ ತಪ್ಪಿಸಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರಸ್ತೆಯಲ್ಲಿ ಪೊಲೀಸರು ತಮ್ಮ ವಾಹನವನ್ನು ನಿಲ್ಲಿಸಿದ್ದರು. ಆ ವೇಳೆ ಆರೋಪಿ ಓಡಿ ಹೋಗಿದ್ದಾನೆ. ಹಿಂದೆ ಪೊಲೀಸರು ಓಡಿದ್ದಾರೆ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ.ಈ ಘಟನೆ ಯಾವುದೋ ಸಿನಿಮಾದಂತೆ ಕಾಣಿಸುತ್ತದೆ. ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ ಆದರೆ ಸ್ಥಳದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.ಈ ಕ್ಲಿಪ್ ವಿಡಿಯೋದಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್…

Read More

‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್

ಸ್ಟಾರ್ ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ 41ನೇ ಹುಟ್ಟುಹಬ್ಬ ಇಂದು. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಯಾವ ಸಿನಿಮಾವೂ ಹಿಟ್ ಆಗಿಲ್ಲ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಇಂದು (ಮಾರ್ಚ್ 27)ಕ್ಕೆ ಬಿಡುಗಡೆ ಆಗಿದೆ. ಸಿನಿಮಾದ ಈ ಹಿಂದಿನ ಕೆಲ ಟೀಸರ್​​ಗಳಲ್ಲಿ ಕ್ರಿಕೆಟರ್ ಆಗಿದ್ದ ರಾಮ್…

Read More

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​| Updated on:Apr 15, 2026 | 9:32 AM ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ. Published on: Apr 15, 2026 09:30…

Read More

Horoscope Today 03 May: ಈ ರಾಶಿಯವರು ಇಂದು ನೊಂದವರಿಗೆ ಸಾಂತ್ವನ ಹೇಳುವರು – Kannada News | Horoscope Today, May 3: This Zodiac Sign Will Comfort the Grieving

ದಿನ ಭವಿಷ್ಯ (ಎಐ ಚಿತ್ರ)Image Credit source: tv9 kannada ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 –…

Read More

Vastu Tips: ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿImage Credit source: Pinterest ಇತ್ತೀಚಿನ ದಿನಗಳಲ್ಲಿ ಸಭೆ-ಸಮಾರಂಭಗಳು, ಹುಟ್ಟುಹಬ್ಬ ಅಥವಾ ಗೃಹಪ್ರವೇಶದಂತಹ ಶುಭ ಸಂದರ್ಭಗಳಲ್ಲಿ ಸ್ನೇಹಿತರಿಗೆ ಮತ್ತು ಆಪ್ತರಿಗೆ ಸುಂದರವಾದ ಗಿಡಗಳನ್ನು ಉಡುಗೊರೆಯಾಗಿ (Green Gifting) ನೀಡುವುದು ಒಂದು ದೊಡ್ಡ ಟ್ರೆಂಡ್ ಆಗಿದೆ. ಗಿಡಗಳನ್ನು ನೀಡುವುದು ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಆದರೂ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಗಿಡಗಳನ್ನು ಇತರರಿಗೆ ಗಿಫ್ಟ್ ಆಗಿ ನೀಡುವುದು ಅಥವಾ ಇತರರಿಂದ ಪಡೆದುಕೊಳ್ಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇಂತಹ…

Read More

ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಎಂದ ಸಚಿವ ಯತೀಂದ್ರ – Kannada News | Chamundi Hills Gears Up for Ashada Shukravara: Special Arrangements and VIP Protocol

ಮೈಸೂರು, ಜುಲೈ 01: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮುಂಬರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ. ಜುಲೈ…

Read More

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು, ವಿಡಿಯೋ ಇಲ್ಲಿದೆ – Kannada News | Speeding Car Hits Bike and Pedestrian in Maharashtra, Three Injured

ಸಾಂಗ್ಲಿ, ಫೆಬ್ರವರಿ 20: ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್​ಗಳು ನಿಂತಿದ್ದವು, ಒಂದು ಬೈಕ್​​ನಲ್ಲಿ ಓರ್ವ ಪುರುಷ ಮತ್ತೊಬ್ಬರು ಮಹಿಳೆ ಇದ್ದರೆ, ಮತ್ತೊಂದು ಬೈಕ್ ಪಕ್ಕದಲ್ಲಿ ಆ ಬೈಕ್ ಸವಾರ ನಿಂತಿದ್ದರು. ಇಬ್ಬರೂ ಮಾತನಾಡುತ್ತಿರುವಾಗ ಇಬ್ಬರು ಇದ್ದ ಬೈಕ್​ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅದಾದ ಬಳಿಕ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಮಹಾರಾಷ್ಟ್ರದ…

Read More