Headlines

ಚೆಂಡು ವಿಕೆಟ್​ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ – Kannada News | IPL 2026: Angkrish Raghuvanshi Run out explained

ಐಪಿಎಲ್ 2026ರ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವಿನ ಪಂದ್ಯವು ಒಂದು ಅಪರೂಪದ ಮತ್ತು ವಿವಾದಾತ್ಮಕ ರನೌಟ್​​ಗೆ ಸಾಕ್ಷಿಯಾಯಿತು. ಕೆಕೆಆರ್ ತಂಡದ ಯುವ ಬ್ಯಾಟರ್ ಅಂಗ್​​ಕ್ರಿಶ್​ ರಘುವಂಶಿ ಅವರು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ (ಫೀಲ್ಡಿಂಗ್‌ಗೆ ಅಡ್ಡಿಪಡಿಸುವುದು) ನಿಯಮದಡಿ ಔಟ್ ಆಗುವ ಮೂಲಕ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದಾರೆ. ಪಂದ್ಯದ 5ನೇ ಓವರ್‌ನಲ್ಲಿ ಪ್ರಿನ್ಸ್ ಯಾದವ್ ಎಸೆದ ಚೆಂಡನ್ನು ಬಾರಿಸಿದ ರಘುವಂಶಿ, ಒಂದು ರನ್ ಪಡೆಯಲು ಓಡಿದರು. ಆದರೆ ಅತ್ತ…

Read More

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ….

Read More

ತಾವು ರಾಜ್ಯಸಭೆಗೆ ಹೋಗುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ – Kannada News | Nitish Kumar Confirms Rajya Sabha Move: Bihar CM’s Parliament Shift Explained

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸುತ್ತಾರೆ ಎನ್ನುವ ಕುರಿತು ಚರ್ಚೆ ಆರಂಭವಾಗಿದೆ. ಅದಕ್ಕೆ ಪುಷ್ಟಿ ಎಂಬಂತೆ ನಿತೀಶ್ ಕುಮಾರ್ ಇಂದು ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಾಜ್ಯಸಭೆಗೆ ತೆರಳುವ ಬಗ್ಗೆ ಮೌನ ಮುರಿದಿದ್ದಾರೆ.ಈಗ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ತಮ್ಮ ರಾಜ್ಯಸಭಾ ಚುನಾವಣೆಯ ಸುದ್ದಿಯನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು ಬಿಹಾರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎರಡು ದಶಕಗಳಿಗೂ…

Read More

ಆಟೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜಾಸ್ತಿ ಹಣ ಕೇಳುವ ಆಟೋ ಚಾಲಕರ ಬಾಯಿಗೆ ಬೀಗ ಹಾಕಲಿದೆ ಡಿಜಿಟಲ್ ಆಟೋ ಮೀಟರ್! – Kannada News | Bengaluru Nagara Auto: New Digital Meter to End Ride Refusals and Overcharging

ಬೆಂಗಳೂರು, ಜುಲೈ 06: ಬೆಂಗಳೂರಿನಲ್ಲಿ ಆಟೋ (Auto) ಚಾಲಕರ ಸವಾರಿ ನಿರಾಕರಣೆ (Ride Refusal) ಮತ್ತು ಮೀಟರ್‌ಗಿಂತ ಒಂದೂವರೆ-ಎರಡು ಪಟ್ಟು ಹೆಚ್ಚು ಹಣ ಬೇಡುವ ದಂದೆಗೆ ಮುಕ್ತಿ ಹಾಡಲು ‘ನಗರ ಮೀಟರ್ ಆಟೋ’ (Nagara Meter Auto) ಸಂಸ್ಥೆಯು ಹೊಸದೊಂದು ವಿನೂತನ ಡಿಜಿಟಲ್ ಮೀಟರ್ ತಂತ್ರಜ್ಞಾನವನ್ನು ಪರಿಚಯಿಸಿದೆ. ಏನಿದು ಹೊಸ ಡಿಜಿಟಲ್ ಮೀಟರ್ ವ್ಯವಸ್ಥೆ? ಸಾಮಾನ್ಯವಾಗಿ ಓಲಾ, ಉಬರ್ ಅಥವಾ ನಮ್ಮ ಯಾತ್ರಿ ಆಪ್‌ಗಳ ಮೂಲಕ ಬುಕ್ ಮಾಡುವಾಗ ಮಾತ್ರ ಡಿಜಿಟಲ್ ಪಾರದರ್ಶಕತೆ ಇರುತ್ತಿತ್ತು. ಆದರೆ, ಈ…

Read More

ಪ್ರೇಯಸಿಯನ್ನೇ ಅತ್ಯಾಚಾರಗೈದು ಹತ್ಯೆಗೈದಿದ್ದ ಪ್ರಿಯಕರನಿಗೆ ಜೈಲಲ್ಲೇ ಕೊಳೆಯುವ ಶಿಕ್ಷೆ – Kannada News | Hassan Lover Murder Case: Boy friend gets Life Imprisonment

ಹಾಸನ, (ಏಪ್ರಿಲ್ 30): ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ (Love) ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ (Hassan) 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ‌ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ…

Read More

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ – Kannada News | Water Before Bed: Good or Bad for Your Sleep?

ನಮ್ಮ ದೇಹಕ್ಕೆ ನೀರು (Water) ಎಷ್ಟು ಮುಖ್ಯ ಎಂಬುದು ತಿಳಿದಿರುವ ವಿಷಯ. ದೇಹದ ಶೇಕಡಾ 60 ರಿಂದ 70 ರಷ್ಟು ಭಾಗ ನೀರಿನಿಂದ ಕೂಡಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ…

Read More

ಪ್ರತಿ ಚುನಾವಣೆಯಲ್ಲೂ ಮಹಿಳೆಯರ ಕೋಪ ಎದುರಿಸುತ್ತೀರಿ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಎಚ್ಚರಿಕೆ – Kannada News | Womens anger will come Amit Shah warns opposition after womens reservation bill rejected

ನವದೆಹಲಿ, ಏಪ್ರಿಲ್ 17: ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವಲ್ಲಿ ವಿಫಲವಾದ ಕಾರಣದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ವಿರೋಧ ಪಕ್ಷದ ವಿರುದ್ಧ ಬಿಜೆಪಿ ಸರ್ಕಾರದ ಆಕ್ರೋಶಕ್ಕೆ ಕಾರಣವಾಯಿತು. ಈ ಮಸೂದೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಪ್ರತಿಪಾದಿಸಿದ ಗೃಹ ಸಚಿವ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಅವರು ವಾಗ್ದಾಳಿ ನಡೆಸಿದರು….

Read More

Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ – Kannada News | Gemini 2026 Yearly Horoscope: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ವರ್ಷ ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷವಾಗಲಿದೆ. ಈ ವರ್ಷ ಗುರು ಒಂದರಿಂದ ಎರಡನೇ ಸ್ಥಾನಕ್ಕೆ ಬರಲಿದ್ದು, ಜೂನ್ 2ರ ನಂತರ ಕರ್ಕಾಟಕ ರಾಶಿಗೆ (ಉಚ್ಚ ಗುರು) ಬರುವುದು ಶುಭಕರವಾಗಿದೆ. ಇದು ದ್ವಿತೀಯ ಸ್ಥಾನದಲ್ಲಿ ಧನ ಸ್ಥಾನ, ಕುಟುಂಬ ಸ್ಥಾನ ಮತ್ತು ವಾಕ್ ಸ್ಥಾನವನ್ನು ಬಲಪಡಿಸಿ, ಆರ್ಥಿಕ ಪ್ರಗತಿ, ಸಂಪತ್ತಿನ ಹೆಚ್ಚಳ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶತ್ರುಗಳು ಮಿತ್ರರಾಗುತ್ತಾರೆ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಶನಿ…

Read More

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’…

Read More