Headlines

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

‘ರಾಜಕುಮಾರ್ ನನ್ನ ವಸ್ತು, ನನ್ನವರಾಗೇ ಉಳಿದರು’; ಅಣ್ಣಾವ್ರ ಬಗ್ಗೆ ಪಾರ್ವತಮ್ಮ ಆಡಿದ್ದ ಮಾತಿದು – Kannada News | Rajkumar is my treasure, no one can take him away: Parvathamma Rajkumar emotional throwback video wins hearts

ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್‌ಕುಮಾರ್ ಮತ್ತು ಅವರ ಧರ್ಮಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಅವರ ದಾಂಪತ್ಯ ಇಡೀ ಚಿತ್ರರಂಗಕ್ಕೇ ಒಂದು ಮಾದರಿ. ಅಣ್ಣಾವ್ರ ಪ್ರತಿಯೊಂದು ಯಶಸ್ಸಿನ ಹಿಂದೆಯೂ ಪಾರ್ವತಮ್ಮ ಅವರ ಬೆಂಬಲ ಮತ್ತು ಅಪ್ರತಿಮ ಶ್ರಮವಿತ್ತು. ಚಿತ್ರ ನಿರ್ಮಾಣದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಲೇ ರಾಜ್ ಕುಟುಂಬವನ್ನು ಮುನ್ನಡೆಸಿದ್ದ ಪಾರ್ವತಮ್ಮ ಅವರು, ತಮ್ಮ ಪತಿಯ ಬಗ್ಗೆ ಆಡಿದ್ದ ಅಪರೂಪದ ಹಾಗೂ ಭಾವುಕ ಮಾತುಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. 53 ವರ್ಷಗಳ ಅಪರೂಪದ ದಾಂಪತ್ಯ…

Read More

ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…

Read More

ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಗದಗ, ಮಾರ್ಚ್​​ 15: ಮನೆ ಮಗಳ ಮದುವೆ ಅಂದ್ರೆ ದೊಡ್ಡಪ್ಪ-ಚಿಕ್ಕಪ್ಪಂದಿರ ಸಮೇತ ಕುಟುಂಬಸ್ಥರೆಲ್ಲ ಸಂಭ್ರಮಿಸ್ತಾರೆ. ಪ್ರತಿಯೊಂದು ಕೆಲಸವನ್ನು ಖುದ್ದಾಗಿ ತಾವೇ ನಿಂತು ನಿಭಾಯಿಸುತ್ತಾರೆ. ಮನೆ ಮಗಳು ಹೋದ ಮನೆಯಲ್ಲಿಯೂ ಚೆನ್ನಾಗಿರಬೇಕೆಂಬ ಕಾರಣಕ್ಕೆ ಯಾವ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಆದರೆ ಗದಗದಲ್ಲಿ ಇವೆಲ್ಲದಕ್ಕೂ ತದ್ವಿರುದ್ಧ ಎಂಬ ಘಟನೆಯೊಂದು ನಡೆದಿದೆ. ಮಗಳ ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಂದಲೇ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾರೆ. ಹೌದು, ಗಿರೀಶಪ್ಪ ಆಲೂರು(47) ಮೃತ ದುರ್ದೈವಿ. ಮಗಳ ಮದುವೆ…

Read More

‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು – Kannada News | H.D. Deve Gowda’s Wife Chennamma Passes Away: Brother Recalls Her Humble Life and Support

ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ…

Read More

Chanakya Niti: ಈ ರೀತಿಯ ಜನರು ಮೋಸ ಹೋಗ್ತಾರೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that such people get cheated easily

ಪ್ರಪಂಚದಲ್ಲಿ ಮೋಸ (cheat) ಹೋಗುವವರು  ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂದು ಹೇಳುವ ಮಾತನ್ನು ನೀವು ಕೇಳಿರಬಹುದಲ್ವಾ. ಆದರೆ ಎಂತಹ ಜನರು ಸುಲಭವಾಗಿ ಮೋಸ ಹೋಗ್ತಾರೆ ಗೊತ್ತಾ? ಈ ಬಗ್ಗೆ ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದು, ಕೆಲವೊಂದು ಗುಣ, ಅಭ್ಯಾಸಗಳನ್ನು ಹೊಂದಿರುವ ಜನರು ಕುತಂತ್ರ ಮತ್ತು ಸ್ವಾರ್ಥಿ ಜನರ ದುರಾಸೆಗೆ ಸುಲಭವಾಗಿ ಬಲಿಯಾಗುತ್ತಾರೆ ಎಂದು ಹೇಳಿದ್ದಾರೆ. ನಿಮ್ಮಲ್ಲೂ ಆ ಗುಣಗಳಿದ್ದರೆ ಅದನ್ನು ತಕ್ಷಣವೇ ಬದಲಾಯಿಸಿ, ಬುದ್ಧಿವಂತಿಕೆಯಿಂದ ಮೋಸ ಹೋಗುವುದನ್ನು ತಪ್ಪಿಸಿ. ಈ ರೀತಿಯ ಜನರು…

Read More

TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ – Kannada News | TV9 Kannada News Live: Muslim Votes shifts From Congress in Dvanagere, Vijay’s Alliance curiosity in Tamilnadu

ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಎಲೆಕ್ಷನ್​​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್​​ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್​​ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು…

Read More

DC vs GT IPL 2026 Live Score: ಗೆಲುವಿನ ಖಾತೆ ತೆರೆಯುತ್ತಾ ಗುಜರಾತ್? – Kannada News | Delhi Capitals vs Gujarat Titans IPL 2026 Live Cricket Score DC vs GT Match on 8th April latest news in Kannada

ಐಪಿಎಲ್ 2026 ರ 14 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋತಿದ್ದು ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. Source link

Read More

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್ – Kannada News | Khaleda Zia’s Funeral Minister Jaishankar Hands Over PM Modi’s Letter To BNP Leaders family

ನವದೆಹಲಿ, ಡಿಸೆಂಬರ್ 31: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಮತ್ತು ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಂದು ಢಾಕಾದಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಖಲೀದಾ ಜಿಯಾ ಮಂಗಳವಾರ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಹಲವು ದಶಕಗಳಿಂದ ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಖಲೀದಾ ಜಿಯಾ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದರು. ರಾಷ್ಟ್ರೀಯ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಗಾಗಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More