Headlines

‘ಪೆದ್ದಿ’ ಸಿನಿಮಾಗೆ ಶುರುವಾಯ್ತು ಅಟ್ರಾಸಿಟಿ ಕೇಸ್ ಭಯ; ದೂರು ದಾಖಲು

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಿಗ್ ಬಜೆಟ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ ಥಿಯೇಟರ್‌ಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ ಕೇವಲ 5 ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 248.92 ಕೋಟಿ ರೂಪಾಯಿ ಗಳಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಭಾರತದಲ್ಲೇ ಈ ಚಿತ್ರ 169.70 ಕೋಟಿ ರೂ. ನೆಟ್ ಕಲೆಕ್ಷನ್ ಮಾಡಿದೆ. ಆದರೆ, ಈ ಭಾರಿ ಯಶಸ್ಸಿನ ಬೆನ್ನಲ್ಲೇ ಸಿನಿಮಾ ದೊಡ್ಡ ಕಾನೂನು ಸಂಕಷ್ಟ ಹಾಗೂ ವಿವಾದಗಳ ಸುಳಿಗೆ ಸಿಲುಕಿದೆ. ಚಿತ್ರತಂಡದ…

Read More

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಐಕ್ಯೂಐ ಸ್ಥಿತಿಯಲ್ಲಿ ಭಾರಿ ಸುಧಾರಣೆ – Kannada News | Bengaluru AQI Update: Air Quality Improves Across Karnataka Cities

ಬೆಂಗಳೂರು, ಜೂನ್ 22: ಕರ್ನಾಟಕ ಹಾಗೂ ಪ್ರಮುಖವಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿದಾಯಕ ಮತ್ತು ಉತ್ತಮ ಮಟ್ಟದಲ್ಲಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಮುಂದುವರಿದಿರುವುದರಿಂದ ಗಾಳಿಯಲ್ಲಿನ ಮಾಲಿನ್ಯಕಾರಕ ಕಣಗಳು ಗಣನೀಯವಾಗಿ ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದಾಗಿ ಬೆಂಗಳೂರಿನ ವಾಯು ಗುಣಮಟ್ಟವು ಇಂದು ಉತ್ತಮ ಮಟ್ಟದಲ್ಲಿದೆ. ರಾಜ್ಯದ ಬಹುತೇಕ ಪ್ರಮುಖ ನಗರಗಳಲ್ಲಿ ಮಾಲಿನ್ಯ ಸೂಚ್ಯಂಕ ತೃಪ್ತಿದಾಯಕವಾಗಿ ದಾಖಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಶುದ್ಧ ಗಾಳಿಯ ವಾತಾವರಣ ಕಂಡುಬಂದಿದೆ. ಬೆಂಗಳೂರಿನ…

Read More

ಐಪಿಎಲ್​ನಲ್ಲಿ ಬೌಲಿಂಗ್ ಮಾಡದಂತೆ ಗ್ರೀನ್​ಗೆ ನಿರ್ಬಂಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬೌಲಿಂಗ್ ಮಾಡದಂತೆ​ ಕ್ಯಾಮರೋನ್ ಗ್ರೀನ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಬಂಧ ಹೇರಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಗ್ರೀನ್ ಫಿಟ್​ನೆಸ್ ಸಮಸ್ಯೆಯಿಂದ ಬಳುತ್ತಿದ್ದು, ಹೀಗಾಗಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ….

Read More

ಮೂಢನಂಬಿಕೆಯೋ, ಕಾಕತಾಳೀಯವೊ… ಹೋಟೆಲ್ ಬದಲಿಸಿದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್ ಫೈನಲ್‌ಗೆ ಮುನ್ನ ಭಾರತ ತಂಡ ಅಹಮದಾಬಾದ್‌ನಲ್ಲಿರುವ ಹೋಟೆಲ್ ಅನ್ನು ಬದಲಾಯಿಸಿದೆ. ಇದರ ಬೆನ್ನಲ್ಲೇ ಇದು ಕಾಕತಾಳೀಯವೊ ಅಥವಾ ಮೂಢನಂಬಿಕೆಯೋ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ಈ ಹಿಂದಿನ ಪಂದ್ಯಗಳ ವೇಳೆ ಭಾರತ ತಂಡ ಐಟಿಸಿ ನರ್ಮದಾ (ITC Narmada) ಹೋಟೆಲ್‌ನಲ್ಲಿ ಉಳಿದುಕೊಂಡಿತ್ತು. ಈ ವೇಳೆ ಸೌತ್ ಆಫ್ರಿಕಾ ವಿರುದ್ಧ ಸೋಲನುಭವಿಸಿದ್ದರು. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯದ ವೇಳೆಯೂ ಇದೇ ಹೋಟೆಲ್​ನಲ್ಲಿ ತಂಗಿದ್ದರು. ಆ ಫೈನಲ್​ನಲ್ಲಿ…

Read More

ಅಕ್ರಮ ವಾಸಿಗಳಿಗೆ ತೋರಿದ ಕರುಣೆ, ಈ ಸಾಧಕರಿಗೆ ಯಾಕಿಲ್ಲ? ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ನೀಡದ ಸರ್ಕಾರ – Kannada News | TV9 Exposes Karnataka Governments Housing Disparity: Para Athlete Prasads Five Year Wait

ಬೆಂಗಳೂರು, ಜ.9: ಕೋಗಿಲು ಅಕ್ರಮ ವಾಸಿಗಳು ರಾಜ್ಯ ಸರ್ಕಾರ ವಸತಿ ಭಾಗ್ಯವನ್ನು ನೀಡಲು ಮುಂದಾಗಿದೆ. ಆದರೆ ನಿಜವಾಗಿಯು ಸರ್ಕಾರದಿಂದ ಈ ವಸತಿ ಭಾಗ್ಯ ಸಿಗಬೇಕಾಗಿರುವುದು ಇವರಿಗೆ. ಇದು ಟಿವಿ9 ಕನ್ನಡ ಮಾಡಿದ ವಿಶೇಷ ವರದಿ. ಸಾಧಕರಿಗೆ ಸಿಗಬೇಕಾದ ಸೌಲಭ್ಯ ಅಕ್ರಮವಾಗಿ ಬಂದವರಿಗೆ ಸಿಗುತ್ತಿದೆ ಎಂಬುದನ್ನು ಜನರ ಅಕ್ರೋಶವಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ತಾರತಮ್ಯ ಎದ್ದು ಕಾಣುತ್ತಿದೆ. ದೇಶವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ಯಾರಾ-ಅಥ್ಲೀಟ್ ಪ್ರಸಾದ್ ಅವರು, ವಿಕಲಚೇತನ ಕುಟುಂಬದೊಂದಿಗೆ…

Read More

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ; ಖರ್ಗೆ ಖಂಡನೆ – Kannada News | Chikkaballapur Clashes: Four Arrested After Slippers Hurled at MLA Pradeep Eshwar

ಚಿಕ್ಕಬಳ್ಳಾಪುರ, ಜೂನ್ 28: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ…

Read More

ಅಮೆರಿಕ-ಇಸ್ರೇಲ್ ದಾಳಿಗೆ ಧ್ವಂಸಗೊಂಡಿದ್ದ ಖಮೇನಿ ನಿವಾಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್ – Kannada News | Iran releases first video of Khamenei’s residence destroyed in US Israel Airstrikes

ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran War) ಮೇಲೆ ವೈಮಾನಿಕ ದಾಳಿ ನಡೆಸಿದ್ದವು. ಆಗ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ನಿವಾಸವನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿತ್ತು. ಖಮೇನಿಯ ಹತ್ಯೆಯಾದರೆ ಇರಾನ್ ಮತ್ತೆ ಯುದ್ಧ ಮುಂದುವರೆಸುವ ಧೈರ್ಯ ಮಾಡುವುದಿಲ್ಲ ಎಂಬುದು ಟ್ರಂಪ್ ಹಾಗೂ ನೆತನ್ಯಾಹು ಅವರ ಅಭಿಪ್ರಾಯವಾಗಿತ್ತು. ಆದರೆ, ಅವರ ಲೆಕ್ಕಾಚಾರವನ್ನು ಉಲ್ಟಾ ಮಾಡುವಂತೆ ಇರಾನ್ ಮಿಲಿಟರಿ ಆಗಿದ್ದಾಗಲಿ ಎಂಬಂತೆ ಅಮೆರಿಕಕ್ಕೆ ಸಂಬಂಧಿಸಿದ ವಾಯುನೆಲೆಗಳ ಮೇಲೆ, ಇಸ್ರೇಲ್ ಮೇಲೆ…

Read More