IND vs NZ: ಸಂಕಷ್ಟದಲ್ಲಿದ್ದ ತಂಡಕ್ಕೆ ಅಜೇಯ ಶತಕದ ಮೂಲಕ ಆಸರೆಯಾದ ಕೆಎಲ್ ರಾಹುಲ್ – Kannada News | Rahul’s Unbeaten 112 Rescues India in 2nd ODI vs NZ | Rajkot Match

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರರ ವಿಕೆಟ್ ಪತನ ಆಘಾತವನ್ನುಂಟು ಮಾಡಿತ್ತು. ಆದರೆ ಈ ಪಂದ್ಯದಲ್ಲಿ ತಂಡದ ಪರ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ರಾಹುಲ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ತಮ್ಮ ಏಕದಿನ ವೃತ್ತಿಜೀವನದ 8ನೇ ಶತಕವನ್ನು ಪೂರ್ಣಗೊಳಿಸಿದರು. ಕೊನೆಯವರೆಗೂ ಅಜೇಯರಾಗಿ…

Read More

ವಿಜಯ್-ರಶ್ಮಿಕಾ ಒಂದಾಗಲು ಕಾರಣವಾಯ್ತು ಕನ್ನಡದ ಆ ನಟಿ ತೆಗೆದುಕೊಂಡ ನಿರ್ಧಾರ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿದ್ದಾರೆ. ಈ ಮದುವೆ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ರಶ್ಮಿಕಾ ಹಾಗೂ ವಿಜಯ್ ಜೋಡಿ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಇವರು ಮೊದಲು ನಟಿಸಿದ್ದು, ‘ಗೀತ ಗೋವಿಂದಂ’ ಚಿತ್ರದಲ್ಲಿ. ಇವರಿಬ್ಬರು ಒಂದಾಗಲು ಕನ್ನಡದ ನಟಿಯೊಬ್ಬರು ಕಾರಣ ಎಂಬ ಮಾಹಿತಿ ರಿವೀಲ್ ಆಗಿದೆ. ಈ ವಿಷಯ ಇತ್ತೀಚೆಗೆ ರಿವೀಲ್ ಆಗಿದೆ. ‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಕೆಮಿಸ್ಟ್ರಿ ಸಾಕಷ್ಟು ಗಮನ ಸೆಳೆಯಿತು. ರಶ್ಮಿಕಾ ಮಂದಣ್ಣ ಪಾತ್ರವೇ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

7 ತಿಂಗಳ ಮಗುವಿನ ಪ್ರಾಣ ಉಳಿಸಲು ‘ಸಾವಿನ ಹಾದಿ’ಯಲ್ಲಿ ಓಡಿದ ಹೀರೋ: ಹಿಮಾಚಲದಲ್ಲಿ ಆಂಬ್ಯುಲೆನ್ಸ್ ಸಿಬ್ಬಂದಿಯ ಸಾಹಸ – Kannada News | Himachal Ambulance Hero Risks Life to Save 7 Month Old Baby Amidst Chamba Landslides

ಚಂಬಾ, ಜುಲೈ 24: ಹಿಮಾಚಲ ಪ್ರದೇಶದ ಪರ್ವತ ಸಾಲುಗಳಲ್ಲಿ ನಿರಂತರ ಮಳೆಯಿಂದಾಗಿ ಬೆಟ್ಟಗಳು ಕುಸಿದು ಬೀಳುತ್ತಿದ್ದರೆ, ಮತ್ತೊಂದೆಡೆ ಮಾನವೀಯತೆ ಹಾಗೂ ಸಾಹಸದ ಅಪರೂಪದ ಘಟನೆಯೊಂದು ಇಡೀ ದೇಶದ ಗಮನ ಸೆಳೆದಿದೆ. ಭೂಕುಸಿತ(Landslide)ದಿಂದ ರಸ್ತೆ ಸಂಪೂರ್ಣ ಧ್ವಂಸಗೊಂಡು ಬಂಡೆಗಳು ಬೀಳುತ್ತಿದ್ದ ಅಪಾಯಕಾರಿ ಹಾದಿಯಲ್ಲೇ, 7 ತಿಂಗಳ ಪುಟ್ಟ ಮಗುವನ್ನು ಎದೆಗೆ ಅಪ್ಪಿಕೊಂಡು ಕಂದಮ್ಮನ ಪ್ರಾಣ ಉಳಿಸಿದ ಆಂಬ್ಯುಲೆನ್ಸ್ ಸಿಬ್ಬಂದಿಯೊಬ್ಬರ ಸಾಹಸೀ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಧಾರಾಕಾರ ಮಳೆಯಿಂದಾಗಿ ಚಂಬಾ ಜಿಲ್ಲೆಯ ಪರ್ವತ ರಸ್ತೆಯ ಮೇಲೆ…

Read More

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು…

Read More

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ – Kannada News | Ajit Pawar net worth of over Rs 120 crore, a look at his movable and immovable properties

ಪುಣೆ, ಜನವರಿ 28: ಮಹಾರಾಷ್ಟ್ರದ ಬಾರಾಮತಿ ಏರ್ಪೋರ್ಟ್ ಬಳಿ ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಉಪಮುಖ್ಯಮಂತ್ರಿ ಹಾಗೂ ಎನ್​ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ರಾಜಕಾರಣಿಗಳ ಪೈಕಿ ಒಬ್ಬರೆಂದು ಗುರುತಾದವರು. ಮೂರು ದಶಕಗಳ ಕಾಲ ನಿರಂತರವಾಗಿ ಶಾಸಕರಾಗಿರುವ ಮತ್ತು ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವರ್ಷ ಉಪಮುಖ್ಯಮಂತ್ರಿಯಾದ ದಾಖಲೆ ಹೊಂದಿರುವ ಅಜಿತ್ ಪವಾರ್ ಬಹಳ ಅನುಭವಿ ರಾಜಕಾರಣಿ ಎನಿಸಿದ್ದರು. ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು ಎಂದೂ ಹೇಳಲಾಗುತ್ತದೆ. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ…

Read More