Headlines

IND vs ENG: ಇಂಗ್ಲೆಂಡ್​​ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ – Kannada News | England vs India, 2nd T20I: Team Innings Highlights

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 190 ರನ್​ ಕಲೆಹಾಕಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 50 ರನ್​ ಪೇರಿಸಿದ ಬಳಿಕ ವೈಭವ್ ಸೂರ್ಯವಂಶಿ (14) ಸ್ಟಂಪ್ ಔಟ್ ಆಗಿ…

Read More

Kuja in Vrishabha Rashi: ಜೂನ್‌ನಲ್ಲಿ ಕುಜ ವೃಷಭ ರಾಶಿಯಲ್ಲಿ ಸಂಚಾರ; 12ರಾಶಿಗಳಲ್ಲಿ ಯಾರಿಗೆ ಶುಭ, ಯಾರಿಗೆ ಅಶುಭ? – Kannada News

ಕುಜ ವೃಷಭ ರಾಶಿಯಲ್ಲಿ ಸಂಚಾರImage Credit source: Pinterest ಕುಜ ಗ್ರಹವು ಜೂನ್ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ಸಂಚರಿಸುತ್ತಾ ಶುಕ್ರನ ದ್ರೇಕ್ಕಾಣ, ಚಂದ್ರನ ಹೋರೆ, ಗುರುವಿನ ನವಾಂಶ, ಬುಧನ ತ್ರಿಂಶಾಂಶ ಮತ್ತು ಚಂದ್ರನ ದ್ವಾದಶಾಂಶದಲ್ಲಿ ಸ್ಥಿತನಾಗಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ಫಲಗಳನ್ನು ನೀಡುತ್ತದೆ. ​ಸ್ಥಿರ ಹಾಗೂ ಭೂತತ್ವದ ವೃಷಭ ರಾಶಿಯಲ್ಲಿ ಅಗ್ನಿತತ್ವದ ಕುಜನಿರುವುದು ಸಾಮಾನ್ಯವಾಗಿ ನಿಧಾನಗತಿಯ ಆದರೆ ದೃಢವಾದ ಪ್ರಯತ್ನಗಳನ್ನು ಸೂಚಿಸುತ್ತದೆ. ಇಲ್ಲಿ ಚಂದ್ರ, ಗುರು, ಶುಕ್ರರ ಪ್ರಭಾವವು ಹೆಚ್ಚಿರುವುದರಿಂದ ಕುಜನ ತೀಕ್ಷ್ಣತೆ ಮತ್ತು…

Read More

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ – Kannada News | Rajinikanth’s Last Film? Daughter Soundarya to Produce Post Jailer 2 Buzz

ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್​​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ. ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್​​​ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್…

Read More

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು…

Read More

IPL 2026: 1 ರನ್ನಿಂದ ಗೆದ್ದ ಗುಜರಾತ್ ನಾಯಕನಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಈ ಬಾರಿಯ ಐಪಿಎಲ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿದ್ದ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ತನ್ನ ಗೆಲುವಿನ ಖಾತೆ ತೆರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯವನ್ನು 1 ರನ್​ಗಳಿಂದ ರೋಚಕವಾಗಿ ಗೆದ್ದುಕೊಂಡ ಗುಜರಾತ್ ತಂಡಕ್ಕೆ ಎರಡು ಅಂಕಗಳು ಸಿಕ್ಕಿವೆ. ಇದರಿಂದ ಗುಜರಾತ್ ತಂಡ ಪಾಯಿಂಟ್ ಟೇಬಲ್‌ನಲ್ಲಿ ತಮ್ಮ ಖಾತೆಯನ್ನು ತೆರೆದಿದೆ. ಆದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಓವರ್‌ ನಿಯಮವನ್ನು ಗುಜರಾತ್ ಟೈಟಾನ್ಸ್ ತಂಡ ಉಲ್ಲಂಘಿಸಿದೆ. ಹೀಗಾಗಿ ತಂಡದ ನಾಯಕ…

Read More

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ – Kannada News | Indian origin community is a living bridge between India and Malaysia PM Modi says in Kuala Lumpur

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ. ಭಾರತೀಯ…

Read More

Daily Devotional: ಎಂಗೇಜ್​ಮೆಂಟ್ ಆದ ಮೇಲೆ ಮದುವೆ ಮುರಿದ್ರೆ ಏನರ್ಥ! – Kannada News | Spiritual: consequences of Breaking Engagement

ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ನಾತನ ಸಂಸ್ಕೃತಿಯಲ್ಲಿ ವಿವಾಹವನ್ನು ಕೇವಲ ಎರಡು ವ್ಯಕ್ತಿಗಳ ನಡುವಿನ ಒಪ್ಪಂದವಾಗಿ ನೋಡಲಾಗುವುದಿಲ್ಲ, ಬದಲಿಗೆ ಎರಡು ಕುಟುಂಬಗಳನ್ನು, ಆತ್ಮಗಳನ್ನು ಬೆಸೆಯುವ ಪವಿತ್ರ ಸಂಸ್ಕಾರವಾಗಿ ಪರಿಗಣಿಸಲಾಗುತ್ತದೆ. ವಿವಾಹದ ಮೊದಲ ಹೆಜ್ಜೆಯಾದ ನಿಶ್ಚಿತಾರ್ಥ ಅಥವಾ ನಿಶ್ಚಯ ತಾಂಬೂಲಕ್ಕೆ ಅತೀವ ಮಹತ್ವವಿದೆ. ಈ ಸಮಯದಲ್ಲಿ ಭಗವಂತನನ್ನು, ಸರ್ವ ದೇವತೆಗಳನ್ನು, ಮಂಗಳಕರ ವಸ್ತುಗಳಾದ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಅರಿಶಿನ, ಕುಂಕುಮಗಳನ್ನು ಸಾಕ್ಷಿಯಾಗಿಟ್ಟು ವಾಗ್ದಾನ…

Read More

ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ

ಬೀದರ್, ಏ.7: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್ಚಾಗಿ ಮಕ್ಕಳ ಮೇಲೆ ಈ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಇದೀಗ ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಕಳೆದ 48 ಗಂಟೆಗಳಿಂದ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಸಂಚರಿಸುವವರ ಮೇಲೆ ಮನಸೋಇಚ್ಛೆ ದಾಳಿ ನಡೆಸುತ್ತಿರುವ ನಾಯಿಗಳು, ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಬೀದಿ…

Read More

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು? – Kannada News | BCCI Central Contracts 2025 26: Full Player List, Grades and Salaries for Men and Women

2026 ರ ಆವೃತ್ತಿಯ ನೂತನ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಸಿಸಿಐ (BCCI Central Contracts 2025-26) ಇಂದು ಪ್ರಕಟಿಸಿದೆ. ಕೇಂದ್ರ ಒಪ್ಪಂದಕ್ಕೆ ಒಟ್ಟು 51 ಆಟಗಾರರು ಒಳಪಟ್ಟಿದ್ದು, ಇದರಲ್ಲಿ 30 ಪುರುಷ ಆಟಗಾರರು ಮತ್ತು 20 ಮಹಿಳಾ ಆಟಗಾರ್ತಿಯರು ಸೇರಿದ್ದಾರೆ. ಈ 51 ಆಟಗಾರರನ್ನು ಎ,ಬಿ ಮತ್ತು ಸಿ ಎಂಬ ಮೂರು ಗ್ರೇಡ್​​ಗಳಲ್ಲಿ ವಿಂಗಡಿಸಲಾಗಿದೆ. ಈ ಹಿಂದೆ ಪುರುಷರ ಒಪ್ಪಂದದಲ್ಲಿ ಎ+ ಗ್ರೇಡ್ ಅನ್ನು ಜಾರಿಗೆ ತಂದಿದ್ದ ಬಿಸಿಸಿಐ, ಈ ಗ್ರೇಡ್​ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ ವಾರ್ಷಿಕವಾಗಿ…

Read More