Headlines

ಈ ವಾರ ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ – Kannada News | Kichcha Sudeep to discuss This things In Bigg Boss Kannada

ರಾಜೇಶ್ ದುಗ್ಗುಮನೆ | Updated on:Jan 03, 2026 | 9:04 AM Share ಬಿಗ್ ಬಾಸ್ ಕನ್ನಡ ಸೀಸನ್ 12ರ ಕೊನೆಯ ವಾರಗಳು ಚಾಲ್ತಿಯಲ್ಲಿ ಇವೆ. ಈ ವಾರ ಸುದೀಪ್ ಅವರು ಆಗಮಿಸುತ್ತಿದ್ದಾರೆ. ಅವರು ಹಲವು ವಿಷಯಗಳನ್ನು ಚರ್ಚೆ ಮಾಡಲಿದ್ದಾರೆ. ಈ ವಾರ ಅವರು ಚರ್ಚೆ ಮಾಡಬೇಕಿರುವ ವಿಷಯ ಕೂಡ ದೊಡ್ಡದು ಇದೆ. ಆ ಬಗ್ಗೆ ಇಲ್ಲಿದೆ ವಿವರ. Published on: Jan 03, 2026 09:03 AM Source link

Read More

BengaluruPower Cut: ಬೆಂಗಳೂರಿನಲ್ಲಿ ಜೂನ್ 22 ಮತ್ತು 23ರಂದು ವಿದ್ಯುತ್ ಕಡಿತ: ಯಾವೆಲ್ಲಾ ಪ್ರದೇಶಗಳಲ್ಲಿ ಪವರ್ ಕಟ್? ಇಲ್ಲಿದೆ ಮಾಹಿತಿ – Kannada News | Bengaluru Power Shutdown: Power Outage in Core Areas on June 22 and 23, Check Full List of Affected Localities

ಬೆಂಗಳೂರು, ಜೂನ್ 21: ನಗರದ ಹಲವು ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23ರಂದು (ಮಂಗಳವಾರ) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (Power Cut) ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿಯಮಿತ ನಿರ್ವಹಣಾ ಕಾಮಗಾರಿಗಳ ಕಾರಣದಿಂದಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಇರಲಿದೆ. ಮುಖ್ಯಾಂಶಗಳು ಜೂನ್ 22 ಮತ್ತು 23 ರಂದು ಬೆಂಗಳೂರಿನ ಪ್ರಮುಖ ವಲಯಗಳಲ್ಲಿ ಪವರ್ ಕಟ್. ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ…

Read More

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More

438 ರನ್ ಗಳಿಸಿಯೂ ಹೀನಾಯ ದಾಖಲೆ ಬರೆದ ನ್ಯೂಝಿಲೆಂಡ್ – Kannada News | New Zealand set embarrassing Test record against ENG

ಕ್ರಿಕೆಟ್ ಎಂಬುದು ಅನಿಶ್ಚಿತತೆಗಳ ಆಟ ಎಂಬುದಕ್ಕೆ ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್​ ತಾಜಾ ಉದಾಹರಣೆ. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಟಾಮ್ ಲ್ಯಾಥಮ್ ಹಾಗೂ ಡೆವೊನ್ ಕಾನ್ವೆ ಅದ್ಭುತ ಆರಂಭ ಒದಗಿಸಿದ್ದರು. ಈ ಆರಂಭದೊಂದಿಗೆ ಈ ಜೋಡಿಯು ಮೊದಲ ವಿಕೆಟ್​ಗೆ ಕಲೆಹಾಕಿದ್ದು ಬರೋಬ್ಬರಿ 317 ರನ್​ಗಳು. ಡೆವೊನ್ ಕಾನ್ವೆ 224 ಎಸೆತಗಳಲ್ಲಿ 22 ಫೋರ್ ಹಾಗೂ 3 ಸಿಕ್ಸರ್​ಗಳೊಂದಿಗೆ 157 ರನ್ ಬಾರಿಸಿದ್ದರು ಟಾಮ್ ಲ್ಯಾಥಮ್…

Read More

IND vs PAK: ಹೀಗೆ ಗೆದ್ದರೆ ಮಾತ್ರ ಭಾರತ vs ಪಾಕಿಸ್ತಾನ್ ಮತ್ತೆ ಮುಖಾಮುಖಿ – Kannada News | How India vs Pakistan Could Meet Again in Semi Final?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಿಂದ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳಿರುವುದು ವಿಶೇಷ. ಅಂದರೆ ಗ್ರೂಪ್-ಎ ಯಿಂದ ಉಭಯ ತಂಡಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಇದಾಗ್ಯೂ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗುವುದಿಲ್ಲ. ಏಕೆಂದರೆ ಉಭಯ ತಂಡಗಳು ಬೇರೆ ಬೇರೆ ಗ್ರೂಪ್​ಗಳಲ್ಲಿ ಸ್ಥಾನ ಪಡೆದಿದೆ. ಅಂದರೆ ಸೂಪರ್-8 ಸುತ್ತಿನಲ್ಲಿ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಆ ಗ್ರೂಪ್​ಗಳಲ್ಲಿರುವ ತಂಡಗಳು……

Read More

ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ? – Kannada News | Neem Tree in Chamarajanagar Oozes Sugary White Liquid

ಚಾಮರಾಜನಗರ, ಫೆಬ್ರುವರಿ 03: ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತುಪ್ಪದಂತಹ ಸಿಹಿ ದ್ರವ ಬರುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಮುನಿಸಿದ್ದ, ಮರದಿಂದ ಹೊರಬಂದ ಈ ದ್ರವ ಹಾಲಿನಂತೆ ಕಾಣುತ್ತದೆ ಮತ್ತು ರುಚಿಯಲ್ಲಿ ಸಕ್ಕರೆಯಂತೆ ಸಿಹಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಈ ಅಸಾಮಾನ್ಯ ವಿದ್ಯಮಾನವನ್ನು ದೈವಿಕ…

Read More

ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಕಾಳಿಘಾಟ್​​ ನಿವಾಸದ ಭದ್ರತೆ ಕಡಿತ – Kannada News | Mamata banerjees residence security reduced following bjps west bengal victory

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಬಿಜೆಪಿ ಜಯಭೇರಿ ಬಾರಿಸಿದ್ದು, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ…

Read More

ತಿರುಪತಿಯಲ್ಲಿ ಜಾನ್ವಿ ಕಪೂರ್ ಹುಟ್ಟುಹಬ್ಬ: ಬರಿಗಾಲಲ್ಲಿ 3,550 ಮೆಟ್ಟಿಲು ಹತ್ತಿದ ನಟಿ

ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಇಂದು (ಮಾರ್ಚ್ 6) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಜಾನ್ವಿ ಆಗಮಿಸಿದ್ದರು. ಆದರೆ ಈ ಬಾರಿ ಅವರು ಕೇವಲ ದರ್ಶನ ಪಡೆಯುವುದಲ್ಲದೆ, ಬರೋಬ್ಬರಿ 3,550 ಮೆಟ್ಟಿಲುಗಳನ್ನು ಬರಿಗಾಲಿನಲ್ಲಿ ಹತ್ತುವ ಮೂಲಕ ತಮ್ಮ ಭಕ್ತಿಯನ್ನು ಮೆರೆದಿದ್ದಾರೆ. ತಿರುಪತಿ ಬೆಟ್ಟ ಹತ್ತುವಾಗ ಜಾನ್ವಿ ಅವರು ಬಿಳಿ ಬಣ್ಣದ ಫ್ಲೋರಲ್ ಕುರ್ತಾ ಧರಿಸಿದ್ದರು….

Read More

LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Gujarat Titans IPL 2026 Live Cricket Score LSG vs GT Match on 12th April latest news in Kannada

12 Apr 2026 03:16 PM (IST) LSG vs GT IPL 2026: ಗುಜರಾತ್ ತಂಡ ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ 12 Apr 2026 03:16 PM (IST) LSG vs GT IPL 2026: ಲಕ್ನೋ ತಂಡ ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್…

Read More