Headlines

‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು? – Kannada News | Anurag Kashyap defends Yash’s Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್​​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಭಾರಿ ವೈರಲ್ ಆಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ‘ಟಾಕ್ಸಿಕ್’ ಸಿನಿಮಾ ಟೀಸರ್ ಗಳಿಸಿಕೊಂಡಿತ್ತು. ಸಿನಿಮಾದ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ…

Read More

ವಿಜಯಪುರ ಶಾಸಕ ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ

ಕೋಲಾರ, ಮಾರ್ಚ್​​ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು. ಮತ್ತಷ್ಟು ವಿಡಿಯೋ…

Read More

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More

ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Milk and Calcium: How Effective Is It for Deficiency?

Milk And Calcium How Effective Is It For DeficiencyImage Credit source: Getty Images ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ವರೆಗೆ ಒಂದು ಹೊತ್ತಾದರೂ ಹಾಲು ಕುಡಿಯುತ್ತಾರೆ. ಇದು ಬಹಳ ಸಾಮಾನ್ಯ. ದೇಹದ ಬೆಳವಣಿಗೆ ಮತ್ತು ಶಕ್ತಿ ನೀಡುವುದಕ್ಕೆ ಹಾಲು ಪೂರಕ ಎಂದು ಹೇಳಲಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಹೊರತಾಗಿಯೂ, ಹಾಲನ್ನು ಇನ್ನೂ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾಗುತ್ತದೆ. ಅದರಲ್ಲಿಯೂ…

Read More

ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಕಾಳಿಘಾಟ್​​ ನಿವಾಸದ ಭದ್ರತೆ ಕಡಿತ – Kannada News | Mamata banerjees residence security reduced following bjps west bengal victory

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಬಿಜೆಪಿ ಜಯಭೇರಿ ಬಾರಿಸಿದ್ದು, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ…

Read More

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ – Kannada News | Hassan Summer Heat: Belur Halebidu Tourists Struggle; resort to umbrellas and hats

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ. Source link

Read More

Vaidurya Gemstone: ಕೇತು ದೋಷದಿಂದ ಮುಕ್ತಿ ಮತ್ತು ಹಠಾತ್ ಸಂಪತ್ತು ಪಡೆಯಲು ಈ ರತ್ನ ಧರಿಸಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತುವನ್ನು ಮೋಕ್ಷ ಕಾರಕ, ಆಧ್ಯಾತ್ಮಿಕತೆಯ ಅಧಿಪತಿ ಮತ್ತು ಹಠಾತ್ ಘಟನೆಗಳ ಪ್ರೇರಕ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಕೇತು ದುರ್ಬಲನಾಗಿದ್ದಾಗ ಅಥವಾ ಕೇತು ಮಹಾದಶೆ ನಡೆಯುತ್ತಿರುವಾಗ ಜೀವನದಲ್ಲಿ ಅನಿರೀಕ್ಷಿತ ಏರಿಳಿತಗಳು ಎದುರಾಗುವುದು ಸಹಜ. ಇಂತಹ ಸಂದರ್ಭದಲ್ಲಿ ವೈಡೂರ್ಯ ಅಥವಾ ‘ಬೆಕ್ಕಿನ ಕಣ್ಣಿನ ರತ್ನ’ವು ಕೇವಲ ಒಂದು ಆಭರಣವಾಗಿ ಉಳಿಯದೆ, ಧರಿಸಿದವರ ಪಾಲಿಗೆ ರಕ್ಷಣಾತ್ಮಕ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ವ್ಯಕ್ತಿಯನ್ನು ದುಷ್ಟ ಶಕ್ತಿಗಳಿಂದ ಕಾಪಾಡುವುದಲ್ಲದೆ, ಆರ್ಥಿಕ ಸ್ಥಿರತೆಯನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವೈಡೂರ್ಯ ರತ್ನದಿಂದ ಲಭಿಸುವ…

Read More

ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಗ್ರಹಗಳ ಪ್ರಭಾವ ಮತ್ತು ರಾಜಕೀಯ ಸಮೀಕರಣ ​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ…

Read More