Headlines

Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಉಪಚುನಾವಣೆ (by-election) ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ. ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ  ಜಿದ್ದಾಜಿದ್ದಿಗೆ…

Read More

Guru-Shukra Transit: ಏಪ್ರಿಲ್ 17 ಅಮಾವಾಸ್ಯೆ; ಗುರು-ಶುಕ್ರ ಸಂಚಾರದಿಂದ 4 ರಾಶಿಗೆ ರಾಜಯೋಗ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಬರುವ ಏಪ್ರಿಲ್ 17ರ ಅಮಾವಾಸ್ಯೆಯು ಅತ್ಯಂತ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಈ ದಿನ ಗುರು ಮತ್ತು ಶುಕ್ರ ಗ್ರಹಗಳು ತಮ್ಮ ಸ್ಥಾನಗಳನ್ನು ಬದಲಾಯಿಸುವುದಲ್ಲದೆ, ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರದ ಫಲವಾಗಿ ನಾಲ್ಕು ಪ್ರಮುಖ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಸಂಕಷ್ಟದ ಸಮಯವೆಂದು ಭಾವಿಸಿದರೂ, ಈ ಬಾರಿ ರೂಪುಗೊಳ್ಳುತ್ತಿರುವ ಗ್ರಹಗತಿಗಳು ಕೆಲವು ರಾಶಿಗಳಿಗೆ ರಾಜಯೋಗದ ಫಲ ನೀಡಲಿವೆ. ಈ ವಿಶೇಷ ದಿನದಂದು ನಾಲ್ಕು ಪ್ರಮುಖ…

Read More

ಕನ್ನಡದ ಮೆಚ್ಚಿನ ಸಿನಿಮಾ, ಮೆಚ್ಚಿನ ನಟ ಯಾರೆಂದು ತಿಳಿಸಿದ ಟೊವಿನೊ

ಮಲಯಾಳಂ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಟೊವಿನೊ ಥಾಮಸ್ (Tovino Thomas) ನಿನ್ನೆ (ಏಪರಿಲ್ 07) ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಟೊವಿನೊ ಥಾಮಸ್, ತಮ್ಮ ಸಿನಿಮಾದ ಜೊತೆಗೆ ಕನ್ನಡ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ. ತಮಗೆ ಇಷ್ಟವಾದ ಕನ್ನಡ ಸಿನಿಮಾ, ಇಷ್ಟವಾದ ಕನ್ನಡದ ನಟರು, ‘ಟಾಕ್ಸಿಕ್’ ಸಿನಿಮಾನಲ್ಲಿ ನಟನೆ ಇನ್ನಿತರೆ ವಿಷಯಗಳ…

Read More

DC vs GT IPL 2026 Live Score: ಗೆಲುವಿನ ಖಾತೆ ತೆರೆಯುತ್ತಾ ಗುಜರಾತ್? – Kannada News | Delhi Capitals vs Gujarat Titans IPL 2026 Live Cricket Score DC vs GT Match on 8th April latest news in Kannada

ಐಪಿಎಲ್ 2026 ರ 14 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋತಿದ್ದು ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. Source link

Read More

IPL 2026: ಸಿಎಸ್​ಕೆಗೆ ತಪ್ಪದ ಸಂಕಷ್ಟ; ಧೋನಿ ಆಗಮನ ಮತ್ತಷ್ಟು ವಿಳಂಬ

ಐಪಿಎಲ್ 2026 ರ ಆರಂಭದಿಂದಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಕಷ್ಟಗಳನ್ನು ಎದುರಿಸುತ್ತಿದೆ. ತಂಡವು ಈಗಾಗಲೇ ಸತತ ಮೂರು ಪಂದ್ಯಗಳನ್ನು ಸೋತಿದ್ದು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕಾದರೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಏತನ್ಮಧ್ಯೆ, ತಂಡದ ಐಕಾನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಧೋನಿ ಸಧ್ಯ ಪುನರ್ವಸತಿಯಲಿದ್ದು, ಮೊದಲ ಎರಡು ವಾರಗಳವರೆಗೆ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿ ಈ ಮೊದಲು ಘೋಷಿಸಿತ್ತು. ಇದರರ್ಥ…

Read More

ಮತ್ತೆ ಬಾಲಿವುಡ್​​ಗೆ ಹಾರಿದ ಧನುಶ್, ಆನಂದ್ ಜೊತೆ ನಾಲ್ಕನೇ ಸಿನಿಮಾ

ಧನುಶ್ (Dhanush), ತಮಿಳು ಚಿತ್ರರಂಗದ ಸ್ಟಾರ್ ನಟ, ತೆಲುಗು ರಾಜ್ಯಗಳಲ್ಲಿಯೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಧನುಶ್ ಅವರು ದಕ್ಷಿಣದಲ್ಲಿ ಮಾತ್ರವಲ್ಲ ಹಿಂದಿ ಭಾಷಿಕ ಪ್ರದೇಶದಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ನಟನೆಯ ‘ರಾಂಝನಾ’ ಸಿನಿಮಾ. 2013 ರಲ್ಲಿ ಬಿಡುಗಡೆ ಆಗಿದ್ದ ಹಿಂದಿ ಸಿನಿಮಾ ‘ರಾಂಝನಾ’ ಹಿಂದಿಯ ಕಲ್ಟ್ ಕ್ಲಾಸಿಕ್​​ಗಳಲ್ಲಿ ಒಂದು. ಅದಾದ ಬಳಿಕ ಸತತವಾಗಿ ಧನುಶ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಲೇ ಬರುತ್ತಿದ್ದಾರೆ. ಧನುಶ್ ಮತ್ತು ಬಾಲಿವುಡ್ ನಿರ್ದೇಶಕ ಆನಂದ್ ಎಲ್ ರಾಯ್…

Read More

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…

Read More

ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?

ಬೆಂಗಳೂರು, ಏಪ್ರಿಲ್ 8: ಆಧಾರ್, ಪ್ಯಾನ್ ಇತ್ಯಾದಿ ವೈಯಕ್ತಿಕ ದಾಖಲೆಗಳನ್ನು ಎಲ್ಲೆಂದರಲ್ಲಿ ನೀಡಬಾರದು ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ವಂಚಕರು ಈ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾದ ಘಟನೆಯೊಂದು ಈ ಎಚ್ಚರಿಕೆಯನ್ನು ಪುಷ್ಟೀಕರಿಸುತ್ತದೆ. ಒಬ್ಬ ವ್ಯಕ್ತಿಯ ಪ್ಯಾನ್ ಕಾರ್ಡ್ (PAN) ಅನ್ನು ಪಡೆದು, ದುರುಳರು 22 ಲಕ್ಷ ರೂ ಮೊತ್ತದ ಐದು ವಿವಿಧಗಳನ್ನು ಮಾಡಿದ್ದಾರೆ. ಉತ್ತಮವಾಗಿದ್ದ ಆ ವ್ಯಕ್ತಿಯ ಕ್ರೆಡಿಟ್ ಸ್ಕೋರ್ ಒಮ್ಮೆಗೇ ಕುಸಿದಿದೆ. ಈ ಘಟನೆಯನ್ನು ಟ್ಯಾಕ್ಸ್…

Read More

ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ…

Read More

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More