Headlines

2 ಹೀನಾಯ ಸೋಲುಗಳು; ಭಾರತದ ಎರಡೂ ತಂಡಗಳು ಎಡವಿದ್ದೆಲ್ಲಿ? ಇಲ್ಲಿದೆ ವಿವರ – Kannada News | India’s Cricket June 28: Analyzing Men’s Ireland Defeat and Women’s T20 World Cup Exit

ಜೂನ್ 28 ರ ಭಾನುವಾರದಂದು ಭಾರತದ ಕ್ರಿಕೆಟ್ ಪ್ರಿಯರು ಮನರಂಜನೆಯ ರಸದೌತಣವನ್ನು ನಿರೀಕ್ಷಿಸಿದ್ದರು. ಏಕೆಂದರೆ ಈ ದಿನದಂದು ಭಾರತದ ಎರಡು ಬಲಿಷ್ಠ ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡಲು ಕಣಕ್ಕಿಳಿದಿದ್ದವು. ಒಂದೆಡೆ ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧ ಭಾರತದ ಪುರುಷರ ತಂಡ ಸರಣಿ ನಿರ್ಧಾರಕ ಪಂದ್ಯವನ್ನಾಡಿದರೆ, ಮತ್ತೊಂದೆಡೆ ಭಾರತದ ಮಹಿಳಾ ತಂಡ 2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು ಎದುರಿಸಿತ್ತು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯ ಭಾರತ ಮಹಿಳಾ ತಂಡಕ್ಕೆ ಬಹಳ ಮುಖ್ಯವಾಗಿತ್ತು. ಅಂದರೆ ಒಂದೇ ದಿನ…

Read More

ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಿಗೆ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ! ಅಂಥದ್ದೇನಾಯ್ತು?

ಮೈಸೂರು, ಏಪ್ರಿಲ್ 7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್​ ಅಂಗೀಕರಿಸಿದ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗಾಗಲೇ…

Read More

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಪಾಕಿಸ್ತಾನದ ಬೋಟ್; 9 ಪಾಕ್ ಸಿಬ್ಬಂದಿ ವಶಕ್ಕೆ – Kannada News | Pakistan boat with 9 crew captured in Arabian Sea by Indian Coast Guard

ನವದೆಹಲಿ, ಜನವರಿ 15: ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಕರಾವಳಿ ಕಾವಲು ಪಡೆ 9 ಸಿಬ್ಬಂದಿಯೊಂದಿಗೆ ಪಾಕಿಸ್ತಾನಿ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಂಡಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನಿ (Pakistan) ಬೋಟ್ ಅನ್ನು ತಡೆಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಲ್-ಮದೀನಾ ಎಂದು ಗುರುತಿಸಲಾದ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಳ್ಳುವ ಸಮಯದಲ್ಲಿ ಅದು 9 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಭಾರತದ ಹಿರಿಯ ಕರಾವಳಿ ಕಾವಲು ಪಡೆ ಅಧಿಕಾರಿಗಳ ಪ್ರಕಾರ, ಈ ಹಡಗನ್ನು ಮೊದಲು ಜನವರಿ 14ರಂದು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ಬಳಿ…

Read More

ಮಳೆಯಲ್ಲೂ ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ಸ್ಪಂದನೆ: ಗಂಗರ ಸುವರ್ಣ ವೈಭವ ಕಣ್ತುಂಬಿಕೊಂಡವರೆಷ್ಟು ಗೊತ್ತಾ? – Kannada News | Lalbagh Flower Show 2026 Draws Over 60,000 Visitors in Two Days Despite Rain

ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ. Source link

Read More

ದೇಶದಲ್ಲೇ ಮೊದಲ ಬಾರಿ 182 ಕೋಟಿ ಮೌಲ್ಯದ ಕ್ಯಾಪ್ಟಗನ್ ವಶಕ್ಕೆ; ಏನಿದು ಜಿಹಾದಿ ಡ್ರಗ್? – Kannada News | Ncb seizes jihadi drugs captagon worth rs 182 crore under operation ragepill says amit shah

ನವದೆಹಲಿ, ಮೇ 16: ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಟ್ಯಾಬ್ಲೆಟ್​​ಗಳನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಆಪರೇಷನ್ ರೇಜ್​ಪಿಲ್ (Operation Ragepill) ಅಡಿಯಲ್ಲಿ ಈ ಡ್ರಗ್ಸ್​ ಸಾಗಾಟವನ್ನು ತಡೆಹಿಡಿಯಲಾಗಿದೆ ಎಂದು ಅಮಿತ್ ಶಾ ಎಕ್ಸ್​​ನಲ್ಲಿ ಮಾಹಿತಿ ನೀಡಿದ್ದಾರೆ. ಮುಂದ್ರಾ ಬಂದರು ಮತ್ತು ದೆಹಲಿಯ ನೆಬ್…

Read More

Chanakya Niti: ಚಾಣಕ್ಯರ ಈ ಮೂರು ಸಲಹೆಗಳನ್ನು ಅನುಸರಿಸಿದರೆ ಯಶಸ್ಸು ನಿಮ್ಮದಾಗುತ್ತದೆ – Kannada News | Chanakya Niti: Follow these advice of Chanakya to achieve success

ಪ್ರತಿಯೊಬ್ಬರಿಗೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಇದ್ದೇ ಇರುತ್ತದೆ. ಇದಕ್ಕಾಗಿ ಸಾಕಷ್ಟು ಪರಿಶ್ರಮವನ್ನು ಸಹ ಪಡುತ್ತಾರೆ. ಕೆಲವರು ಸ್ವಲ್ಪ ಕಠಿಣ ಪರಿಶ್ರಮದಿಂದ ಬೇಗನೆ ಯಶಸ್ಸನ್ನು ಸಾಧಿಸುತ್ತಾರೆ, ಆದರೆ ಇನ್ನೂ ಕೆಲವರು ಎಷ್ಟೇ ಪ್ರಯತ್ನಪಟ್ಟರೂ ವಿಫಲರಾಗುತ್ತಾರೆ. ಇದೇ ರೀತಿ ನಿಮಗೂ ಸಹ ಎಷ್ಟೇ ಪ್ರಯತ್ನಪಟ್ಟರೂ ಯಶಸ್ಸು ಲಭಿಸುತ್ತಿಲ್ವಾ, ಹಾಗಿದ್ರೆ ಅಂತಹ ಸಂದರ್ಭಗಳಲ್ಲಿ, ನಿಮ್ಮ ಗುರಿಗಳನ್ನು ಸಾಧಿಸಲು ವಿದ್ವಾಂಸ ಆಚಾರ್ಯ ಚಾಣಕ್ಯರ ಚಾಣಕ್ಯರ ಸಲಹೆಗಳನ್ನು ಪಾಲಿಸಿ. ಅದರಲ್ಲೂ ಚಾಣಕ್ಯರು ತಿಳಿಸಿಕೊಟ್ಟಿರುವ ಈ ಮೂರು ಸಲಹೆಗಳನ್ನು ಪಾಲಿಸಿದರೆ ಖಂಡಿತವಾಗಿಯೂ…

Read More

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ…

Read More

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ! – Kannada News | Chamarajanagar Road Crisis: Interstate Highway in Hanur Turns into Pond; Commuters Slam Authorities

ಚಾಮರಾಜನಗರ, ಮೇ 9: ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ರಾಜ್ಯ ಹೆದ್ದಾರಿಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ಶುಕ್ರವಾರ ಸುರಿದ ಸಣ್ಣ ಮಳೆಗೆ ನೀರು ನಿಂತು ರಸ್ತೆಯೇ ಕಾಣದಂತಾಗಿದೆ. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆಯೇ ರಸ್ತೆ ಇದೆಯೋ ಎಂಬ ಅನುಮಾನ ಮೂಡುವಂತೆ ಈ ಮಾರ್ಗ ಅಧ್ವಾನಗೊಂಡಿದೆ. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಇಂತಹ ಮಹತ್ವದ ರಸ್ತೆಯ ಗುಂಡಿಗಳಿಂದಾಗಿ ವಾಹನ ಸವಾರರು…

Read More

ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ನವದೆಹಲಿ, ಮಾರ್ಚ್ 28: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಮತ್ತೊಂದೆಡೆ, ಎಲ್​ಪಿಜಿ ಗ್ಯಾಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಹಾಗೂ ಜಾಗತಿಕ ಬಿಕ್ಕಟ್ಟು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವಂತಹ ನಿರ್ಧಾರವೊಂದನ್ನು ರಷ್ಯಾ (Russia) ಕೈಗೊಂಡಿದೆ. ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತನ್ನು (Crude Oil Export Ban) ಸ್ಥಗಿತಗೊಳಿಸಲು ರಷ್ಯಾ ಮುಂದಾಗಿದ್ದು, ಜುಲೈ 31 ರ ವರೆಗೆ ಇದು ಜಾರಿಯಲ್ಲಿರಲಿದೆ. ರಷ್ಯಾದ ಈ ನಿರ್ಧಾರ ಭಾರತದ…

Read More

ಟಿ20 ವಿಶ್ವಕಪ್​​​ನಿಂದ ಹಿಂದೆ ಸರಿಯಲು ಪಾಕಿಸ್ತಾನ್ ಚಿಂತನೆ..! – Kannada News | Pakistan To Review Participation In T20 World Cup 2026

ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ್ ತಂಡದ ಭಾಗವಹಿಸುವಿಕೆ ತೂಗುಯ್ಯಾಲೆಯಲ್ಲಿರುವಾಗಲೇ ಟೂರ್ನಿಯಿಂದ ಹಿಂದೆ ಸರಿಯಲು ಪಾಕಿಸ್ತಾನ್ ತಂಡ ಚಿಂತನೆ ನಡೆಸಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಮನವಿಗೆ ಐಸಿಸಿ ಪ್ರಾಮುಖ್ಯತೆ ನೀಡದಿರುವುದು. ಅಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿ ಒಪ್ಪಿಗೆ ಸೂಚಿಸಿಲ್ಲ. ಅತ್ತ ಐಸಿಸಿ ಕಡೆಯಿಂದ ಸಕರಾತ್ಮಕ ಸ್ಪಂದನೆ ದೊರೆಯದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ,…

Read More