Headlines

ದುಲೀಪ್ ಟ್ರೋಫಿಗೆ ಪಶ್ಚಿಮ ವಲಯ ತಂಡ ಪ್ರಕಟ – Kannada News | Ruturaj Gaikwad to lead West Zone in Duleep Trophy

ದೇಶೀಯ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಗಾಗಿ ವೆಸ್ಟ್ ಝೋನ್ (ಪಶ್ಚಿಮ ವಲಯ) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದು, ಉಪನಾಯಕನಾಗಿ ಮುಂಬೈನ ಎಡಗೈ ಸ್ಪಿನ್ ಆಲ್-ರೌಂಡರ್ ಶಮ್ಸ್ ಮುಲಾನಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡದಲ್ಲಿ ಸರ್ಫರಾಝ್, ಪೃಥ್ವಿ ಶಾ, ಶಾರ್ದೂಲ್ ಠಾಕೂರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಪೃಥ್ವಿ ಶಾ ಕಂಬ್ಯಾಕ್, ಆಯುಷ್ ಔಟ್: ಕಳೆದ ಸೀಸನ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಮುಂಬೈನ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ರಣಜಿ ಟ್ರೋಫಿಯಲ್ಲಿ 537…

Read More

Kalasha Sthapana: ಯಾವುದೇ ಶುಭ ಕಾರ್ಯಗಳಲ್ಲಿ ಕಲಶ ಸ್ಥಾಪನೆ ಯಾಕೆ ಮುಖ್ಯ ಗೊತ್ತಾ? ಆಧ್ಯಾತ್ಮಿಕ ಮಹತ್ವ ಇಲ್ಲಿದೆ – Kannada News | Kalasha Sthapana: Significance and Rituals in Sanatana Dharma for Auspicious Events

ಸನಾತನ ಧರ್ಮದಲ್ಲಿ ಯಾವುದೇ ಪೂಜೆ, ಗೃಹಪ್ರವೇಶ, ಮದುವೆ, ಸತ್ಯನಾರಾಯಣ ವ್ರತ ಅಥವಾ ನವರಾತ್ರಿಯಂತಹ ಶುಭ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಕಲಶ ಸ್ಥಾಪನೆ ಮಾಡುವುದು ಅತ್ಯಂತ ಮುಖ್ಯವಾದ ಪದ್ಧತಿಯಾಗಿದೆ. ಕಲಶವಿಲ್ಲದೆ ಯಾವುದೇ ದೈವಿಕ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ ಎಂಬ ನಂಬಿಕೆಯಿದೆ. ಕಲಶವನ್ನು ಶುದ್ಧತೆ, ಮಂಗಳಕರತೆ, ಸಮೃದ್ಧಿ, ಸೃಷ್ಟಿ ಮತ್ತು ದೈವಿಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕಾಗಿ ಯಾವುದೇ ಪೂಜಾ ಸಮಾರಂಭಗಳಲ್ಲಿ ಪ್ರಥಮ ಆದ್ಯತೆಯನ್ನು ಕಲಶಕ್ಕೆ ನೀಡಲಾಗುತ್ತದೆ. ಹಿಂದೂ ಧರ್ಮದ ಪುರಾಣಗಳಲ್ಲಿ ಕಲಶಗಳ ಮಹತ್ವ: ಹಿಂದೂ ಧರ್ಮದ ಪುರಾಣಗಳ ಪ್ರಕಾರ, ಕಲಶವನ್ನು…

Read More

ನೀಟ್ ಪರೀಕ್ಷಾ ಅಕ್ರಮದ ತೀವ್ರ ಪ್ರತಿಭಟನೆ ನಡುವೆ ವೈರಲ್ ಆಯ್ತು ಅರವಿಂದ್ ಅವರ ಎರಡು ವರ್ಷಗಳ ಹಳೆಯ ಭವಿಷ್ಯವಾಣಿ – Kannada News | NEET Protests: Aravind’s Viral Prediction for Modi 3.0 Scams Comes True

ನವದೆಹಲಿ, ಜುಲೈ 22: ದೇಶಾದ್ಯಂತ ಈಗ ನೀಟ್ ಪರೀಕ್ಷೆ(NEET Exam) ಸೋರಿಕೆ, ವಿದ್ಯಾರ್ಥಿಗಳ ಆಕ್ರೋಶ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಬರೋಬ್ಬರಿ ಎರಡು ವರ್ಷಗಳ ಹಿಂದೆ ಮಾಡಲಾಗಿದ್ದ ಪೋಸ್ಟ್​ ಈಗ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 2024ರ ಜೂನ್ 8ರಂದು, ಅಂದರೆ ನರೇಂದ್ರ ಮೋದಿ ಅವರ 3.0 ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅರವಿಂದ್ ಎಂಬ ಎಕ್ಸ್​ ಬಳಕೆದಾರರು ಮೋದಿ ಆಡಳಿತಾವಧಿಯಲ್ಲಿ…

Read More

ಪೂರನ್-ಕರನ್ ಸಿಡಿಲಬ್ಬರ: MI ಲಂಡನ್ ಶುಭಾರಂಭ – Kannada News | MI London vs Sunrisers Leeds, 1st Match Highlights

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಕ್ರಿಕೆಟ್ ಟೂರ್ನಿ ಶುರುವಾಗಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ ತಂಡವು ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದೆ. ಸನ್​ರೈಸರ್ಸ್ ಲೀಡ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಲಂಡನ್ ತಂಡದ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಲೀಡ್ಸ್ ತಂಡಕ್ಕೆ ಆರಂಭಿಕ ದಾಂಡಿಗ ಮಿಚೆಲ್ ಮಾರ್ಷ್ (41 ರನ್, 27…

Read More

145 ವರ್ಷ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕೆಗೆ ನೆರವಾಗ್ತಿದೆ ಶಿಕ್ಷಕರೇ ಅಭಿವೃದ್ಧಿಪಡಿಸಿದ ಎಐ ವೆಬ್​ಸೈಟ್! – Kannada News | Karnataka’s 145 Year Old Government School Uses AI Website for Smart Learning, Teachers Develop Digital Education Platform

ಶಿಕ್ಷಕರೇ ರೂಪಿಸಿರುವ ಎಐ ವೆಬ್​ಸೈಟ್​ನ ಮುಖಪುಟ ಬೆಂಗಳೂರು, ಜುಲೈ 22: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನ ಚೆಂಡಿಯದಲ್ಲಿರುವ 145 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಯೊಂದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ಕೇವಲ 30ಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ ಈ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಬೋಧನೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳ ಕಲಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಶಿಕ್ಷಕರೇ ಎಐ ಆಧಾರಿತ ಶಿಕ್ಷಣ ವೆಬ್‌ಸೈಟ್ ಅಭಿವೃದ್ಧಿಪಡಿಸಿದ್ದಾರೆ. ಕರ್ನಾಟಕದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ…

Read More

‘ದಿ ಒಡೆಸ್ಸಿ’ ಅಬ್ಬರ; ಈ ಐಕಾನಿಕ್ ಥಿಯೇಟರ್‌ನಲ್ಲಿ ಎರಡು ತಿಂಗಳ ಶೋಗಳು ಹೌಸ್​​ಫುಲ್ – Kannada News | Christopher Nolan The Odyssey Sparks Global Frenzy: BFI IMAX Sold Out Until September

ಹಾಲಿವುಡ್‌ನ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಸಿನಿಮಾಗಳು ವಿಶ್ವಾದ್ಯಂತ ಗಮನ ಸೆಳೆಯುತ್ತವೆ. ಅವರ ಸಿನಿಮಾಗೆ ಕಾಯುವಿಕೆ ದೊಡ್ಡದಾಗಿಯೇ ಇರುತ್ತದೆ. ಈಗ ಅವರ ನಿರ್ದೇಶನದ ‘ದಿ ಒಡೆಸ್ಸಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಬೇಟೆ ಮುಂದುವರಿಸಿದೆ. ಈ ಸಿನಿಮಾ ಭಾರತದಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈಗ ಸಿನಿಮಾ ಒಂದು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಲಂಡನ್ ಥಿಯೇಟರ್ ಲಂಡನ್‌ನ ಪ್ರತಿಷ್ಠಿತ ಬಿಎಫ್‌ಐ ಐಮ್ಯಾಕ್ಸ್ (BFI IMAX – 70mm) ಚಿತ್ರಮಂದಿರದಲ್ಲಿ ‘ದಿ ಒಡೆಸ್ಸಿ’ ಸಿನಿಮಾದ ಕ್ರೇಜ್ ಹೊಸ ಇತಿಹಾಸ…

Read More

Tirupati Darshan Alert: ತಿರುಮಲ ಶ್ರೀವಾರಿ ಭಕ್ತರಿಗೆ ಪ್ರಮುಖ ಸೂಚನೆ; SSD ದರ್ಶನ ಟೋಕನ್ ವಿತರಣೆಯಲ್ಲಿ ವ್ಯತ್ಯಯ! – Kannada News | Tirupati Darshan Alert: TTD Halts SSD Tokens Amidst Massive Devotee Rush

ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿImage Credit source: gemini ai ನೀವೇನಾದರೂ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ತೆರಳಲು ಯೋಜಿಸುತ್ತಿದ್ದರೆ, ಈ ಮಾಹಿತಿ ನಿಮಗಾಗಿ. ತಿರುಮಲದಲ್ಲಿ ಅತಿಯಾದ ಭಕ್ತರ ದಟ್ಟಣೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನಂ (TTD) ಸರ್ವ ದರ್ಶನ ಟೋಕನ್ (SSD) ವಿತರಣೆಯಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಪ್ರಸ್ತುತ ದರ್ಶನ ವ್ಯವಸ್ಥೆಯ ಪ್ರಮುಖ ಮುಖ್ಯಾಂಶಗಳು: ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸಲು TTD ಬುಧವಾರ ನೀಡಲಾಗುತ್ತಿದ್ದ ‘ಸ್ಲಾಟೆಡ್ ಸರ್ವ ದರ್ಶನ’ (SSD) ಟೋಕನ್‌ಗಳ ವಿತರಣೆಯನ್ನು ಸಂಪೂರ್ಣವಾಗಿ…

Read More

ಉತ್ತರ ಕನ್ನಡ: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ! ಮುಚ್ಚುವ ಭೀತಿಯಲ್ಲಿ ಕನ್ನಡ ಮಾಧ್ಯಮ ಶಾಲೆಗಳು – Kannada News | Uttara Kannada Govt Schools Facing Closure After 35 Record Zero Admissions

ಉತ್ತರ ಕನ್ನಡ, ಜುಲೈ 22: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ದಿನದಿಂದ ದಿನಕ್ಕೆ ಚಿಂತಾಜನಕವಾಗುತ್ತಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024-25) ಉತ್ತರ ಕನ್ನಡ ಜಿಲ್ಲೆಯ ಸುಮಾರು 35 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಂದೇ ಒಂದು ಹೊಸ ವಿದ್ಯಾರ್ಥಿಯೂ ಸೇರ್ಪಡೆಯಾಗದೆ ‘ಶೂನ್ಯ ದಾಖಲಾತಿ’ (Zero Admissions) ದಾಖಲಾಗಿದೆ. ಈ ಘಟನೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಪ್ರೇಮಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಆತಂಕಕಾರಿ ಮಟ್ಟಕ್ಕೆ ಕುಸಿದ ವಿದ್ಯಾರ್ಥಿಗಳ ಸಂಖ್ಯೆ ಶಿಕ್ಷಣ ಇಲಾಖೆ ತಿಳಿಸುವಂತೆ ಉತ್ತರ ಕನ್ನಡ…

Read More

TV9 Kannada News Live: ವಾರಾಂತ್ಯಕ್ಕೆ ಪ್ರಕಟವಾಗಲಿದೆ ಸಚಿವ ಸಂಪುಟ ವಿಸ್ತರಣೆ ಅಂತಿಮ ಪಟ್ಟಿ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 22 July 2026 Monsoon Session, Cabinet expansion, CM DK Shivakumar, IMD Weather, Rain Latest Updates in Kannada

Breaking News Today Live Updates in Kannada: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ನಾಯಕರ ಲಭ್ಯತೆ ಇಲ್ಲದ ಕಾರಣ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಕರಾವಳಿ ಹಾಗೂ ವಿವಿಧೆಡೆ ಇಂದಿನಿಂದ (ಜುಲೈ 22) ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ 40-50 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು,…

Read More

ನೋ ಬಾಲ್ ಎಸೆದರೆ ಬೌಲರ್ ಬೌಲ್ಡ್​: 10 ಹೊಸ ನಿಯಮ ಪರಿಚಯಿಸಿದ ಬಿಸಿಸಿಐ – Kannada News | BCCI Introduces Strict 10 New Rules in Domestic Cricket

ಭಾರತೀಯ ದೇಶಿ ಕ್ರಿಕೆಟ್‌ನಲ್ಲಿ ಇನ್ಮುಂದೆ ಬೌಲರ್‌ಗಳು ತಪ್ಪು ಮಾಡಿದರೆ ಭಾರಿ ಬೆಲೆ ತೆರಬೇಕಾಗುತ್ತದೆ. ಮುಂಬರುವ 2026–27ರ ದೇಶಿಯ ಕ್ರಿಕೆಟ್ ಸೀಸನ್‌ನಿಂದ ಜಾರಿಗೆ ಬರುವಂತೆ, ಬಿಸಿಸಿಐ ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಯಾವುದೇ ಬೌಲರ್ ಉದ್ದೇಶಪೂರ್ವಕವಾಗಿ ಫ್ರಂಟ್-ಫುಟ್ ನೋ-ಬಾಲ್ ಅಥವಾ ಬೀಮರ್ ಎಸೆದರೆ, ಅವರನ್ನು ಇಡೀ ಪಂದ್ಯದಿಂದಲೇ ಬೌಲಿಂಗ್ ಮಾಡದಂತೆ ಅಮಾನತುಗೊಳಿಸಲಾಗುತ್ತದೆ. ಹಳೆಯ ನಿಯಮದ ಪ್ರಕಾರ, ಇಂತಹ ತಪ್ಪು ಮಾಡಿದ ಬೌಲರ್‌ಗೆ ಕೇವಲ ಆ ನಿರ್ದಿಷ್ಟ ಇನ್ನಿಂಗ್ಸ್‌ನಲ್ಲಿ ಮಾತ್ರ ಬೌಲಿಂಗ್ ಮಾಡದಂತೆ ನಿಷೇಧ ಹೇರಲಾಗುತ್ತಿತ್ತು….

Read More