Headlines

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ – Kannada News

‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಾವೇರಿ, ಜೂ.6: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಗೆ ಬ್ರೇಕ್ ಹಾಕಲು ಹಾಗೂ ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ತುಂಬಲು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಹಾವೇರಿ ಜಿಲ್ಲೆಯಲ್ಲಿ ಹಠಾತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಹಾನಗಲ್‌ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ ಸರ್ಕಲ್‌ನಲ್ಲಿ ಜಮಾಯಿಸಿದ ಅಂಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ರಾಜ್ಯ…

Read More

ವಿಜಯ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮತ್ತೊಬ್ಬ ಸ್ಟಾರ್ ನಟ – Kannada News

ತಮಿಳುನಾಡಿನ ಸಿಎಂ ಆಗಿ ವಿಜಯ್ (Vijay) ಪ್ರಮಾಣ ವಚನ ಸ್ವೀಕರಿಸಿ ತಿಂಗಳಾಗುತ್ತಾ ಬರುತ್ತಿದೆ. ತಮಿಳುನಾಡು ವಿಧಾನಸಭೆಗೆ ಎರಡು ಕ್ಷೇತ್ರಗಳಿಂದ ವಿಜಯ್ ಸ್ಪರ್ಧಿಸಿದ್ದರು. ಪೆರಂಬೂರು ಮತ್ತು ತಿರುಚ್ಚಿ ಈಸ್ಟ್. ಎರಡೂ ಕ್ಷೇತ್ರಗಳಲ್ಲಿಯೂ ವಿಜಯ್ ದೊಡ್ಡ ಗೆಲುವು ಸಾಧಿಸಿದ್ದರು. ಆದರೆ ನಿಯಮದ ಅನ್ವಯ ಒಂದು ಕ್ಷೇತ್ರವನ್ನಷ್ಟೆ ಅವರು ಉಳಿಸಿಕೊಳ್ಳಬೇಕಿತ್ತು. ವಿಜಯ್ ಅವರು ತಿರುಚ್ಚಿ ಈಸ್ಟ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದ ಎಂಎಲ್​​ಎ ಎನಿಸಿಕೊಂಡು ಬಳಿಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದೀಗ ವಿಜಯ್ ರಾಜಿನಾಮೆ ಕೊಟ್ಟ…

Read More

ವಿದೇಶಿ ಒತ್ತಡಕ್ಕೆ ಭಾರತ ಬಗ್ಗುವುದಿಲ್ಲ; ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಟ್ರಂಪ್‌ಗೆ ಪುಟಿನ್ ತಿರುಗೇಟು – Kannada News

ಮಾಸ್ಕೋ, ಜೂನ್ 6: ರಷ್ಯಾದ ಜೊತೆಗಿನ ಸಹಕಾರವನ್ನು ಕಡಿಮೆ ಮಾಡುವಂತೆ ಭಾರತದ ಮೇಲೆ ನಿರಂತರ ಒತ್ತಡ ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. “ಭಾರತ ಎಂದಿಗೂ ಯಾವುದೇ ವಿದೇಶಿ ಶಕ್ತಿಯ ಆದೇಶಗಳಿಗೆ ಬಗ್ಗುವುದಿಲ್ಲ. ಭಾರತ ಸಾರ್ವಭೌಮ ರಾಷ್ಟ್ರವಾಗಿಯೇ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಪುಟಿನ್ ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ. ಪ್ರಮುಖ ಮುಖ್ಯಾಂಶಗಳು: ವಿದೇಶಿ ಆದೇಶಗಳಿಗೆ ಭಾರತ ಬಗ್ಗುವುದಿಲ್ಲ ಎಂದ ಪುಟಿನ್ ಭಾರತವು…

Read More

Gayatri Mantra: ಗಾಯತ್ರಿ ಮಂತ್ರ ಜಪಿಸುವಾಗ ಈ ತಪ್ಪುಗಳಾಗದಿರಲಿ; ಮಂತ್ರ ಸಿದ್ಧಿಗೆ ಶಾಸ್ತ್ರಗಳಲ್ಲಿರುವ ನಿಯಮಗಳೇನು? – Kannada News

ಹಿಂದೂ ಧರ್ಮದಲ್ಲಿ ಗಾಯತ್ರಿ ಮಂತ್ರವನ್ನು ಅತ್ಯಂತ ಪವಿತ್ರ, ಶಕ್ತಿಶಾಲಿ ಮತ್ತು ಮಂತ್ರಗಳ ಮಾತೆ ಎಂದು ಪರಿಗಣಿಸಲಾಗುತ್ತದೆ. ಈ ಮಂತ್ರವು ಕೇವಲ ಶಬ್ದಗಳ ಉಚ್ಚಾರಣೆಯಲ್ಲ, ಇದು ಮನುಷ್ಯನನ್ನು ಬ್ರಹ್ಮಾಂಡದ ಸಾರ್ವತ್ರಿಕ ಪ್ರಜ್ಞೆಯೊಂದಿಗೆ ಸಂಪರ್ಕಿಸುವ ಒಂದು ದೈವಿಕ ಶಕ್ತಿಯಾಗಿದೆ. ಗಾಯತ್ರಿ ಮಂತ್ರವನ್ನು ನಿಯಮಿತವಾಗಿ ಜಪಿಸುವುದರಿಂದ ಮಾನಸಿಕ ಶಾಂತಿ ಸಿಗುವುದಲ್ಲದೆ, ಜೀವನದಲ್ಲಿನ ಆರ್ಥಿಕ ತೊಂದರೆಗಳು ಮತ್ತು ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಆದರೆ, ಈ ಮಹಾ ಮಂತ್ರದ ಸಂಪೂರ್ಣ ಫಲಿತಾಂಶ ನಿಮಗೆ ಸಿಗಬೇಕಾದರೆ, ಇದನ್ನು ಜಪಿಸುವಾಗ ಕೆಲವು ಕಠಿಣ ನಿಯಮಗಳನ್ನು…

Read More

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ – Kannada News

ಪ್ರಾತಿನಿಧಿಕ ಚಿತ್ರImage Credit source: jagranjosh.com ಬೆಂಗಳೂರು, ಜೂನ್​​ 06: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET) ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಬಾರಿ ಕೂಡ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಒಂದು ಎದುರಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶ ನೋಡಬಹುದು ಎಂದು ಕೆಇಎ ಹೇಳಿತ್ತು, ಆದರೆ ತಾಂತ್ರಿಕ ಸಮಸ್ಯೆಯಿಂದ ಸಿಇಟಿ ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮುಖ್ಯಾಂಶಗಳು ಸಿಇಟಿ ಫಲಿತಾಂಶ ಪ್ರಕಟ…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡಕ್ಕೆ ಬದಲಿ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ವಾಸ್ತವವಾಗಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಅವರ ಬದಲಿಯಾಗಿ ಜೈಸ್ವಾಲ್​ಗೆ ಅವಕಾಶ ನೀಡಲಾಗಿದೆ. ಕೊಹ್ಲಿ…

Read More

ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್ – Kannada News

ದುನಿಯಾ ವಿಜಯ್ (Duniya Vijay) ಕನ್ನಡದ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರ ಅದ್ಭುತ ಮೈಕಟ್ಟು ಅದ್ಭುತ ನಟನೆಯಿಂದಾಗಿ ಅವರಿಗೆ ಪರ ಭಾಷೆಗಳಲ್ಲಿಯೂ ಬೇಡಿಕೆ ಇದೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ನಟಿಸಿ ಬಂದಿರುವ ದುನಿಯಾ ವಿಜಿ, ಈಗ ತಮಿಳಿನಲ್ಲಿ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್’ ಸಿನಿಮಾನಲ್ಲಿಯೂ ನಟಿಸಿ ಬಂದಿದ್ದಾರೆ. ಇವು ಮಾತ್ರವೇ ಅಲ್ಲದೆ ಇತ್ತೀಚೆಗಷ್ಟೆ ತೆಲುಗಿನ ಮತ್ತೊಂದು ಪ್ರಮುಖ ಸಿನಿಮಾನಲ್ಲಿ ದುನಿಯಾ ವಿಜಯ್ ನಟಿಸಿದ್ದು, ಸಿನಿಮಾದ ಅಪ್​​ಡೇಟ್ ಒಂದು ಹೊರಬಿದ್ದಿದೆ. ಖ್ಯಾತ ನಟ ವಿಜಯ್ ಸೇತುಪತಿ…

Read More

ನೆಹರು ದಾಖಲೆ ಮುರಿಯಲು ಸಜ್ಜಾದ ಮೋದಿ; ಇಬ್ಬರೂ ಪ್ರಧಾನಿಗಳ ಅಧಿಕಾರಾವಧಿಯ ನಡುವಿನ ಹೋಲಿಕೆಗಳೇನು? – Kannada News

ನವದೆಹಲಿ, ಜೂನ್ 6: ಬರುವ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಪ್ರಧಾನಿ ಎಂಬ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸಿದ ಪ್ರಮುಖ ಪ್ರಧಾನಿಗಳು. ಆದರೆ, ಇಬ್ಬರ ನಾಯಕತ್ವದ ಶೈಲಿ, ಸಿದ್ಧಾಂತ ಮತ್ತು…

Read More

Bhanu Saptami 2026: ಜೂ.7 ಭಾನು ಸಪ್ತಮಿ; ಈ ದಿನ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ – Kannada News

ಆತ್ಮವಿಶ್ವಾಸ, ಗೌರವ, ನಾಯಕತ್ವದ ಗುಣಗಳು ಮತ್ತು ಜೀವನದಲ್ಲಿ ಅಪಾರ ಯಶಸ್ಸನ್ನು ಬಯಸುವವರಿಗೆ ‘ಭಾನು ಸಪ್ತಮಿ’ ಅತ್ಯಂತ ವಿಶೇಷವಾದ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನನ್ನು ನವಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ಸಾಮಾಜಿಕ ಗೌರವ ಮತ್ತು ವ್ಯಕ್ತಿತ್ವ ವಿಕಸನದ ಮೇಲೆ ಸೂರ್ಯನ ಪ್ರಭಾವ ಅಪಾರವಾಗಿರುತ್ತದೆ. ವಿಶೇಷವೆಂದರೆ, 2026ರ ಅಧಿಕ ಮಾಸದಲ್ಲಿ ಬರುವ ಈ ಅಪರೂಪದ ಭಾನು ಸಪ್ತಮಿಯನ್ನು ಜೂನ್ 7 ರಂದು ಆಚರಿಸಲಾಗುತ್ತಿದೆ. ಈ ದಿನ ಸೂರ್ಯ ದೇವನನ್ನು ಭಕ್ತಿಯಿಂದ ಆರಾಧಿಸುವುದರಿಂದ ಜಾತಕದಲ್ಲಿ ಸೂರ್ಯ…

Read More