ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ನವದೆಹಲಿ, ಏಪ್ರಿಲ್ 10: ದೆಹಲಿ ಪೊಲೀಸರು ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಗೂಢಚಾರ ಜಾಲವನ್ನು ಭೇದಿಸಿದ್ದು, 11 ಜನರನ್ನು ಬಂಧಿಸಿದ್ದಾರೆ. ಐಎಸ್‌ಐ ಜೊತೆಗೆ ಮಾತ್ರವಲ್ಲದೆ ಈ ಗೂಢಚಾರ ಜಾಲವು ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ನೊಂದಿಗೆ ಸಂಪರ್ಕ ಹೊಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೆಹಲಿ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಿಂದ 11 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇವರು ದೇಶದ ವಿವಿಧ ಭಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ….

Read More

Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ – Kannada News | Tulasi Durva: Unveiling Spiritual Meanings and Prosperity Omens in Sanatana Dharma

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ತುಳಸಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಮಹತ್ವವೂ ಇದೆ ಎಂದು ಪರಿಗಣಿಸಲಾಗಿದೆ. ತುಳಸಿ ಮಾತೆಯನ್ನು ಪೂಜಿಸುವ ಜನರಿಗೆ ತಮ್ಮ ಮನೆಗಳಲ್ಲಿ ಎಂದಿಗೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡದ ಸ್ಥಾನವು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕುಟುಂಬ ಸದಸ್ಯರಿಗೆ ಶುಭ ಮತ್ತು ಅಶುಭ ಚಿಹ್ನೆಗಳನ್ನು ನೀಡುತ್ತದೆ. ಮನೆಯಲ್ಲಿ ತುಳಸಿ ಗಿಡದಲ್ಲಿ ಆಗುವ ಬದಲಾವಣೆಗಳು ಕುಟುಂಬ…

Read More