Headlines

ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂಕೇತ್ ಕೊಲೆ ರಹಸ್ಯ ಬಯಲು! – Kannada News | Big Twist To Shivamogga SSLC Student Murder Case: Sanketh Killed from classmates

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗ (Shivamogga) ಹೊರವಲಯದಲ್ಲಿರುವ ಸೂಳೆಬೈಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಕೊಲೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಸೂಳೆಬೈಲಿನಲ್ಲಿ ಸಂಕೇತ್ ಕೊಲೆ ನಡೆದು ಇಂದಿಗೆ ಮೂರನೇ ದಿನ. ಫೆ. 23. ರ ರಾತ್ರಿ 9.30 ಆಸುಪಾಸಿನಲ್ಲಿ ಆತನ ಕೊಲೆ ನಡೆದಿತ್ತು. ಕೊಲೆ ಕೇಸ್ ನಲ್ಲಿ ಈಗಾಗಲೇ ತುಂಗಾ ನಗರ ಪೊಲೀಸರು 7 ಅಪ್ರಾಪ್ತರನ್ನು ಬಂಧಿಸಿದ್ದಾರೆ. ಈ ಕೊಲೆ ಕೇಸ್ ನಲ್ಲಿ ಅದೇ ಶಾಲೆಯ ನಾಲ್ವರು ಇರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಕೊಲೆ ದಿನ…

Read More

MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು – Kannada News | IPL 2026: Punjab Kings Stun Mumbai Indians at Wankhede, Top Points Table

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಈ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಹಾಗೆಯೇ ತನ್ನ 4ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ತನ್ನ ತವರಿನಲ್ಲಿ ಸತತ ಎರಡನೇ ಪಂದ್ಯವನ್ನು ಸೋತ ಮುಂಬೈ ಆಡಿರುವ 5 ಪಂದ್ಯಗಳಲ್ಲಿ 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ…

Read More