Headlines

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ? ಹೇಳಿ ನಿಟ್ಟುಸಿರು ಬಿಟ್ಟ ಅಧಿಕಾರಿ

ಬೆಂಗಳೂರು, (ಮೇ 21): ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಪ್ರೀತಿಸಿದ (Love) ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದ. ವಿಷಯ ತಿಳಿಯುತ್ತಿದ್ದಂತೆಯೇ ಕುಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ, ಯುವಕನ್ನ ಕೆಳಗಿಳಿಸಲು ಹರಸಾಹಸವೇ ಪಟ್ಟರು. ಆರಂಭದಲ್ಲಿ ಎಷ್ಟು ಮನವೊಲಿಸಿದರೂ ಸಹ ಸೋಮಶೇಖರ್ ಕೆಳಗೆ ಇಳಿಯಲೇ ಇಲ್ಲ. ಅಂತಿಮವಾಗಿ ಅದ್ಹೇಗೋ ಕಸರತ್ತು ಮಾಡಿ ಮನವೊಲಿಸಿ ಸೋಮಶೇಖರ್ ನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಸೋಮಶೇಖರ್ ಮನವೊಲಿಸಿ ಟವರ್…

Read More

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ. ಪೆಟ್ರೋಲ್ ಆಗಲೀ, ಡೀಸಲ್…

Read More

ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ – Kannada News | Iran’s Tehran Mehrabad International airport bombed by US Israel strikes

ಟೆಹ್ರಾನ್, ಮಾರ್ಚ್ 3: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ದಾಳಿ ಮುಂದುವರೆದಿದೆ. ಇಂದು ಟೆಹ್ರಾನ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇರಾನ್‌ನ (Iran) ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದ್ದರಿಂದ ಸುತ್ತಲೂ ಹೊಗೆಯಿಂದ ಆವೃತವಾಗಿದೆ. ಅಮೆರಿಕ ಮತ್ತು ಇಸ್ರೇಲ್​ನಿಂದ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಈ ವಿಮಾನ ನಿಲ್ದಾಣ ಛಿದ್ರವಾಗಿದ್ದು, ಕಪ್ಪು ಹೊಗೆಯೇಳುತ್ತಿರುವ ವಿಡಿಯೋ ಸಾಮಾಜಿಕ…

Read More

Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ – Kannada News | Karnataka Cheif Electoral officer anbukumar Press Conference Live

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ…

Read More

Video: ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ – Kannada News | New Year Festivities Ignite Bengaluru: Crowds Gather at MG Road and Brigade Road

ಬೆಂಗಳೂರು, ಡಿ.31: ನಗರವು ನವ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಲಕ್ಷಾಂತರ ಜನರು ಜಮಾಯಿಸುವ ನಿರೀಕ್ಷೆಯಿದೆ. ಈಗಾಗಲೇ ಹೊಸ ವರ್ಷದ ಕೌಂಟ್ ಡೌನ್‌ಗೆ ಕ್ಷಣಗಣನೆ ಆರಂಭವಾಗಿದ್ದು, ನಗರದಲ್ಲಿ ಜನಸಂದಣಿ ಹೆಚ್ಚುತ್ತಿದೆ. ಈ ಪ್ರದೇಶಗಳಲ್ಲಿನ ವಾತಾವರಣ ಸಂಪೂರ್ಣವಾಗಿ ಹಬ್ಬದ ಸಡಗರದಿಂದ ಕೂಡಿದೆ, ಎಲ್ಲೆಡೆ ಉತ್ಸಾಹ ಮತ್ತು ಸಡಗರ ಮನೆಮಾಡಿದೆ. ಜನರಲ್ಲಿ ಹೊಸ ವರ್ಷವನ್ನು ಸ್ವಾಗತಿಸುವ ಉತ್ಸಾಹ “ಫುಲ್ ಜೋಶ್”…

Read More

ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ‘ಪುಷ್ಪ’, ‘ಪುಷ್ಪ 2’ ಸಿನಿಮಾಗಳ ಬಳಿಕ ಅಲ್ಲು ಅರ್ಜುನ್ ರೇಂಜ್ ಭಾರತದ ಗಡಿ ದಾಟಿದೆ. ಇದೀಗ ಭಾರತದ ಸ್ಟಾರ್ ನಿರ್ದೇಶಕರುಗಳು ಒಬ್ಬರಾದ ಬಳಿಕ ಒಬ್ಬರೆಂಬಂತೆ ಅಲ್ಲು ಅರ್ಜುನ್ ಜೊತೆ ಸಾಲುಗಟ್ಟಿ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ್ನು ಮಾಡಿದ್ದ…

Read More

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಬಟ್ಟೆ ಬಿಚ್ಚಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್​ವೇರ್ ಇಂಜಿನಿಯರ್! – Kannada News | Hyderabad Software Engineer Enters Temple without Cloth, Takes Goddess Idol, Jumps Into Pond, dies

ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್‌ಗೆ (Hyderabad) ಬಂದು…

Read More