Headlines

ನಷ್ಟ ಮಾಡಿ ಡಿಸ್ಕೌಂಟ್ ಕೇಳಿದ ರಣವೀರ್ ಸಿಂಗ್; ಸಂಧಾನ ಸಭೆಯಲ್ಲಿ ನಡೆದಿದ್ದೇನು?

ಬಾಲಿವುಡ್‌ನ ‘ಡಾನ್ 3’ ಸಿನಿಮಾ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ರಣವೀರ್ ಸಿಂಗ್ ಮತ್ತು ‘ಎಕ್ಸೆಲ್ ಎಂಟರ್‌ಟೇನ್‌ಮೆಂಟ್’ ನಿರ್ಮಾಣ ಸಂಸ್ಥೆ ನಡುವಿನ ಮುನಿಸು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇತ್ತೀಚೆಗೆ ನಡೆದ ಸಂಧಾನ ಸಭೆಯೊಂದರ ಆಸಕ್ತಿದಾಯಕ ಮಾಹಿತಿ ಈಗ ಹೊರಬಿದ್ದಿದೆ. ಚಿತ್ರದಿಂದ ಹೊರನಡೆದ ಕಾರಣ ಎಕ್ಸೆಲ್ ಸಂಸ್ಥೆಗೆ ಉಂಟಾಗಿದ್ದ 45 ಕೋಟಿ ರೂಪಾಯಿ ನಷ್ಟಕ್ಕೆ ಪರಿಹಾರವಾಗಿ ರಣವೀರ್ ಸಿಂಗ್ 10 ಕೋಟಿ ರೂಪಾಯಿ ನೀಡಲು ಒಪ್ಪಿದ್ದರು ಮತ್ತು ಬಾಕಿ ಹಣದಲ್ಲಿ ಡಿಸ್ಕೌಂಟ್ ಕೇಳಿದ್ದರು…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

ವಿದೇಶದಿಂದ ಬರುವ ಎಲ್​ಪಿಜಿ ಗ್ಯಾಸ್ ಪ್ರತಿಯೊಬ್ಬರ ಮನೆಗೆ ತಲುಪಲು ಎಷ್ಟು ದಿನ ಬೇಕು? ಇಲ್ಲಿದೆ ಮಾಹಿತಿ

ಪ್ರತಿ ನಿತ್ಯವು ಲಕ್ಷಾಂತರ ಕುಟುಂಬವು ಅಡುಗೆಗಾಗಿ ಎಲ್​ಪಿಜಿ ಸಿಲಿಂಡರ್​(LPG Cylinder)ಗಳ ಮೇಲೆ ಅವಲಂಬಿತವಾಗಿವೆ. ಆದರೆ ಆ ಗ್ಯಾಸ್ ನಿಮ್ಮ ಅಡುಗೆ ಮನೆಗೆ ತಲುಪುವ ಮೊದಲು ಅದು ಎಷ್ಟು ದೂರದ ಪ್ರಯಾಣ ಮಾಡುತ್ತದೆ ಎಂಬುದರ ಬಗ್ಗೆ ಬಹುತೇಕ ಜನರು ಆಲೋಚಿಸುವುದಿಲ್ಲ. ನಮ್ಮ ಮನೆಗಳಿಗೆ ಬರುವ ಎಲ್​ಪಿಜಿಯ ಒಂದು ದೊಡ್ಡ ಭಾಗವು ವಿದೇಶಗಳಿಂದಲೇ ಬರುತ್ತದೆ. ಈ ಪ್ರಯಾಣವು ನೈಸರ್ಗಿಕ ಅನಿಲ ಸಮೃದ್ಧವಾಗಿರುವ ದೇಶಗಳಿಂದ ಆರಂಭವಾಗುತ್ತದೆ. ಅಲ್ಲಿ ಅನಿಲವನ್ನು ಹೊರತೆಗೆದು ಪ್ರಕ್ರಿಯೆಗೊಳಿಸಿ Liquefied Petroleum Gas (LPG) ಅಥವಾ Liquefied Natural…

Read More

ಕಂಪ್ಯೂಟರ್ ಮುಂದೆ ಗಂಟೆಗಟ್ಟಲೆ ಕೂರೋ ಬೆಂಗಳೂರಿನ ಪುರುಷರ ಲೈಫ್ ಡೇಂಜರ್: ಮಹಿಳೆಯರಿಗಿಂತ ಗಂಡಸರಿಗೆ ಬಿಪಿ, ಶುಗರ್ ಬರೋ ಚಾನ್ಸ್ ಜಾಸ್ತಿ – Kannada News | Bengaluru Men’s Health Crisis: Stress and Lifestyle Fuel BP, Diabetes. Solutions Inside

ಬೆಂಗಳೂರು, ಜೂ.30: ಸಿಲಿಕಾನ್ ಸಿಟಿಯ ಪುರುಷರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಏರುಪೇರಾಗುತ್ತಿರುವುದು ಈಗ ಅಂಕಿ-ಅಂಶಗಳ ಸಮೇತ ಸಾಬೀತಾಗಿದೆ. ಎನ್‌ಎಫ್‌ಎಚ್‌ಎಸ್ (NFHS) ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ಅತಿ ವೇಗವಾಗಿ ದಾಖಲಾಗುತ್ತಿವೆ. ಕಚೇರಿಯ ವಿಪರೀತ ಕೆಲಸದ ಒತ್ತಡ, ಟ್ರಾಫಿಕ್ ಕಿರಿಕಿರಿ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಿರ್ವಹಣೆಯ ನಡುವೆ ಪುರುಷರು ತಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ವೈದ್ಯರು ಅಲರ್ಟ್ ಘೋಷಿಸಿದ್ದಾರೆ. ಈ ಬಗ್ಗೆ ಕೆ….

Read More

Viral News: ಈ ರೆಸ್ಟೋರೆಂಟ್​​ಗೆ ಹೋದರೆ ನಿಮ್ಮ ಮೊಬೈಲ್ ಬುಟ್ಟಿಗೆ ಹಾಕಬೇಕು! – Kannada News | Mobile Phones Banned in Chef gaggan anand restaurant michelin stars know why

ನವದೆಹಲಿ, ಜನವರಿ 26: ಸಾಮಾನ್ಯವಾಗಿ ಫ್ಯಾಮಿಲಿ, ಫ್ರೆಂಡ್ಸ್ ಜೊತೆ ರೆಸ್ಟೋರೆಂಟ್​​ಗೆ ಹೋದರೆ ಎಲ್ಲರೂ ಒಟ್ಟಾಗಿ ಫೋಟೋ ತೆಗೆದುಕೊಳ್ಳುತ್ತಾ, ವಿಡಿಯೋ ಮಾಡುತ್ತಾ ಎಂಜಾಯ್ ಮಾಡಿಕೊಂಡು ಊಟ ಮಾಡುತ್ತಾರೆ. ಹಿಂದೆಲ್ಲ ಊಟವನ್ನು ಮಾತ್ರ ಎಂಜಾಯ್ ಮಾಡುವ ಸ್ಥಳವಾಗಿದ್ದ ರೆಸ್ಟೋರೆಂಟ್ (Restaurant) ಈಗ ರೀಲ್ಸ್, ಫೋಟೋ ತೆಗೆಯುವ ಸ್ಟುಡಿಯೋ ರೀತಿ ಆಗಿಬಿಟ್ಟಿದೆ. ತಾವೇನು ತಿನ್ನುತ್ತೇವೆ, ತಾವೇನು ಮಾಡುತ್ತೇವೆ ಎಂಬುದನ್ನೆಲ್ಲ ಅಪ್​ಡೇಟ್ ಮಾಡುವ ಜನರು ಸದಾಕಾಲ ಸೋಷಿಯಲ್ ಮೀಡಿಯಾದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಈ ರೆಸ್ಟೋರೆಂಟ್​​ನಲ್ಲಿ ಮಾತ್ರ ಮೊಬೈಲ್ ಬಳಕೆ ಮಾಡುವುದು ನಿಷೇಧ. ನಾವು…

Read More

ಇನ್ನೋರ್ವ ಜಡ್ಜ್ ಮನೆಯಿಂದ ಆಭರಣ ಕದ್ದ ನ್ಯಾಯಾಧೀಶರಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪಟಿಯಾಲ, ಏಪ್ರಿಲ್ 4: ಮೃತ ನ್ಯಾಯಾಧೀಶರ ನಿವಾಸದಲ್ಲಿನ ಕಳ್ಳತನದ ಆರೋಪಗಳನ್ನು ಎದುರಿಸುತ್ತಿರುವ ಸಿವಿಲ್ ನ್ಯಾಯಾಧೀಶ (ಜೂನಿಯರ್ ವಿಭಾಗ) ಬಿಕ್ರಮ್‌ದೀಪ್ ಸಿಂಗ್ ಅವರಿಗೆ ಪಂಜಾಬ್​ನ (Punjab) ಪಟಿಯಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮೃತ ನ್ಯಾಯಾಧೀಶರ ಮಗ ನೀಡಿದ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಕಳೆದ ತಿಂಗಳು ದಾಖಲಾಗಿರುವ ಪೊಲೀಸ್ ಪ್ರಕರಣದ ಪ್ರಕಾರ, ಬಿಕ್ರಮ್‌ದೀಪ್ ಸಿಂಗ್ ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕನ್ವಲ್ಜಿತ್ ಸಿಂಗ್ ಅವರು ಆಸ್ಪತ್ರೆಯಲ್ಲಿ ನಿಧನರಾದ ರಾತ್ರಿ ಅವರ…

Read More

ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮತ್ತೆ ಜಾರಿ ಮಾಡುವುದಾಗಿ ಹೇಳಿ ಸೈಲೆಂಟ್ ಆದ ಸರ್ಕಾರ: ಕಾರಣವೇನು? – Kannada News | Karnataka Government Silent on Promise to Reintroduce Student Union Elections: What’s the Reason

ಪ್ರಾತಿನಿಧಿಕ ಚಿತ್ರ Image Credit source: Getty images ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ (College Elections) ಮತ್ತೆ ಶುರು ಮಾಡಲು ಸರ್ಕಾರ ಮುಂದಾಗಿದೆ. ಆ ಮೂಲಕ ಕಾಲೇಜು ಹಂತದಲ್ಲಿಯೇ ಸ್ಟೂಡೆಂಟ್ ಲೀಡರ್ ಹುಟ್ಟುಹಾಕುಲು ಸರ್ಕಾರ ಸಜ್ಜಾಗಿದೆ. ಈ ವರ್ಷದ ಆರಂಭದಿಂದಲೇ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿತ್ತು. ಇತ್ತ ವಿದ್ಯಾರ್ಥಿಗಳು ಕೂಡ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮರುಕಳಿಸಲಿದೆ ಅಂತ ರೆಡಿಯಾಗಿದ್ದರು. ಆದರೆ ಯಾಕೋ ಸರ್ಕಾರ ಈ ಬಗ್ಗೆ ಸೈಲೆಂಟ್…

Read More

ಬಡ ಕುಟುಂಬಗಳಿಗೆ ದಿನಸಿ ದಾನ ಮಾಡಿದ ಬಿಗ್​ಬಾಸ್ ಜಾನ್ಹವಿ: ವಿಡಿಯೋ – Kannada News | Bigg Boss Jhanvi continued her social service watch video

ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್​​ಬಾಸ್​​ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್​ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ….

Read More

ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು, ಮಾರ್ಚ್​​ 15: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್‌ನೋಟ್​ನಲ್ಲಿ ಏನಿದೆ? ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು…

Read More

ಇರಾನ್​ನ ಐಆರ್​ಜಿಸಿ ಪ್ರಧಾನ ಕಚೇರಿ ನಾಶ, ಹಾವಿನ ತಲೆಯನ್ನೇ ಕತ್ತರಿಸಿದ್ದೇವೆ ಎಂದ ಅಮೆರಿಕ – Kannada News | US Destroys Iran IRGC HQ, Khamenei Dead, Middle East Boils, Iran Vows Revenge

ಟೆಹ್ರಾನ್, ಮಾರ್ಚ್​ 02: ಇರಾನ್‌(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಪ್ರಧಾನ ಕಚೇರಿಯನ್ನು ಪ್ರಮುಖ ದಾಳಿಯಲ್ಲಿ ನಾಶಪಡಿಸಲಾಗಿದೆ ಎಂದು ಅಮೆರಿಕ ದೃಢಪಡಿಸಿದೆ. ಕಳೆದ 47 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ಅಮೆರಿಕನ್ನರ ಸಾವಿಗೆ ಐಆರ್​ಜಿಸಿ ಕಾರಣವಾಗಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಹೇಳಿದೆ. ಈ ಕ್ರಮವನ್ನು “ಹಾವಿನ ತಲೆಯನ್ನು ಕತ್ತರಿಸುವುದು” ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಬಣ್ಣಿಸಿದೆ ಮತ್ತು ಯುಎಸ್ ವಿಶ್ವದ ಅತ್ಯಂತ ಶಕ್ತಿಶಾಲಿ ಸೈನ್ಯವನ್ನು ಹೊಂದಿದೆ ಮತ್ತು ಐಆರ್ಜಿಸಿ ಇನ್ನು ಮುಂದೆ…

Read More