ಬಿಗ್​​ಬಾಸ್: ಗಿಲ್ಲಿಯ ಗುಟ್ಟು ರಟ್ಟು ಮಾಡಿದ ಸುದೀಪ್ – Kannada News | Bigg Boss Kannada: Gilli inspired by Hanumanthu and Drone Prathap

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ 98 ದಿನಗಳು ಪೂರ್ಣವಾಗಿವೆ. ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಉಳಿದಿರುವ ಜನರೂ ಕಡಿಮೆ. ಉಳಿದಿರುವವರಲ್ಲಿ ಗಿಲ್ಲಿ ಈ ಬಾರಿಯ ವಿಜೇತ ಎನ್ನಲಾಗುತ್ತಿದೆ. ಪಕ್ಕಾ ಫಿನಾಲೆಗೆ ಬರುವ ಸ್ಪರ್ಧಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಗಿಲ್ಲಿ ಅದು ಹೇಗೆ ಇಷ್ಟು ಚೆನ್ನಾಗಿ ಆಡುತ್ತಿದ್ದಾರೆ. ಅದಕ್ಕಾಗಿ ಏನಾದರೂ ವಿಶೇಷ ತಯಾರಿ ಮಾಡಿಕೊಂಡು ಬಂದಿದ್ದಾರಾ? ಈ ಗುಟ್ಟನ್ನು ರಟ್ಟು ಮಾಡಿದ್ದಾರೆ ಸುದೀಪ್. ಕಳೆದ…

Read More

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ – Kannada News | MLC Elections: Several Factors Behind JDS MLAs’ Cross Voting

ಬೆಂಗಳೂರು, ಜೂನ್​​ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ.  ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ…

Read More

Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್​ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ…

Read More

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಬೆಂಗಳೂರು, ಮಾರ್ಚ್​​ 13: ಇಸ್ರೇಲ್​, ಅಮೆರಿಕ ಮತ್ತು ಇರಾನ್​ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಯುದ್ಧದ ಎಫೆಕ್ಟ್​​ಗೆ ರಾಜ್ಯದಲ್ಲಿ ಕಮರ್ಷಿಯಲ್​ ಗ್ಯಾಸ್​​​ನ ಅಭಾವ ಸೃಷ್ಟಿಯಾಗಿದೆ. ಈ ಮಧ್ಯೆ ಹೋಟೆಲ್​​ ನಂತರ ಇದೀಗ ಅಡುಗೆ ಎಣ್ಣೆ (cooking oil) ಅಂಗಡಿಯ ಸರದಿ. ಗ್ಯಾಸ್​​ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ಆ ಮೂಲಕ ಸಿಟಿ ಜನರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರಾಟ; ಶೀಘ್ರವೇ ಆರ್​​ಸಿಬಿ ಹೆಸರು ಬದಲಾವಣೆ?

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು…

Read More

ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ? – Kannada News | June 3rd Week Job Predictions: Planetary Influences for Your Career Future

ಜೂನ್ 14ರಿಂದ ಜೂನ್‌ 20ರವರೆಗೆ ಜೂನ್ ತಿಂಗಳ ಮೂರನೇ ವಾರವಾಗಿದ್ದು ಕುಜನು ಬುಧನು ಸ್ವಕ್ಷೇತ್ರ, ಗುರುವು ಉಚ್ಚನಾಗಿ, ರಾಹುವೂ ಉನ್ನತಸ್ಥಾನದಲ್ಲಿ ಇದ್ದುದರ ಫಲವಾಗಿ ಔದ್ಯೋಗಿಕ ಶ್ರಮಕ್ಕೆ ತಕ್ಕಂತೆ ಲಾಭ, ಸ್ಥಾನಮಾನಗಳು ಬರಲಿವೆ. ಉತ್ಸಾಹದ ವಾರವಿದಾಗಲಿದೆ. ​ಮೇಷ ರಾಶಿ ​ಸ್ವಸ್ಥಾನದ ಮಂಗಳನಿಂದಾಗಿ ನಿಮ್ಮಲ್ಲಿ ಅದ್ಭುತ ಕಾರ್ಯಕ್ಷಮತೆ ಮತ್ತು ನಾಯಕತ್ವ ಗುಣಗಳು ಹೆಚ್ಚಲಿವೆ. ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರುತ್ತವೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದೆ. ಸಹೋದ್ಯೋಗಿಗಳನ್ನು ಮುನ್ನಡೆಸಲು ಇದು ಸೂಕ್ತ ಸಮಯ. ವೃಷಭ ರಾಶಿ ​ಬುಧ ಮತ್ತು ಸೂರ್ಯನ…

Read More

ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​ – Kannada News | Karnataka Cabinet Expansion: BK Hariprasad’s Remarks Before Leaving for Delhi

ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್​ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್​ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್​ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ…

Read More

8000 ಸಾವಿರ ಸ್ಕ್ರೀನ್​​ಗಳಲ್ಲಿ ಸಲ್ಲು ಕುರಿತ ಸಿನಿಮಾ ಬಿಡುಗಡೆ: ಪಟ್ಟು ಬಿಡದ ನಿರ್ಮಾಪಕ – Kannada News | Kaala Hiran movie to be released in 8000 screens says Producer

ಬಾಲಿವುಡ್​ನ ‘ಭಾಯಿ’ ಮತ್ತು ‘ಬ್ಯಾಡ್ ಬಾಯ್’ ಎರಡೂ ಆಗಿರುವ ಸಲ್ಮಾನ್ ಖಾನ್ (Salman Khan) ಬಗ್ಗೆ ಸಿನಿಮಾ ಒಂದು ಬಿಡುಗಡೆಗೆ ರೆಡಿಯಾಗಿದೆ. ಸಲ್ಮಾನ್ ಖಾನ್ ಅವರೇ ಮಾಡಿದ್ದಾರೆ ಎನ್ನಲಾಗುತ್ತಿರುವ ಕುಕೃತ್ಯವಾಗಿರುವ ಕೃಷ್ಣಮೃಗ ಭೇಟೆ ಪ್ರಕರಣದ ಕುರಿತಾದ ಕತೆಯನ್ನು ಒಳಗೊಂಡಿರುವ ‘ಕಾಲಾ ಹಿರನ್’ ಸಿನಿಮಾ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ತಡೆಯಲು ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡ ಅವಿರತ ಪ್ರಯತ್ನ ಮಾಡುತ್ತಿದೆ. ಆದರೆ ‘ಕಾಲಾ ಹಿರನ್’ ಸಿನಿಮಾದ ನಿರ್ಮಾಪಕರು ಪಟ್ಟು ಸಡಿಸಲು…

Read More

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಕಲಬುರಗಿ, ಜೂನ್ 26: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ 20 ದಿನಗಳು ಕಳೆದರೂ ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಕಳೆದ 20 ದಿನಗಳಿಂದ ಒಂದೇ ಒಂದು ಹನಿ ಮಳೆ ಬರದ ಕಾರಣ, ಇಡೀ ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಛಾಯೆಗೆ ಒಳಗಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಜೀವನಾಡಿಯಾಗಿರುವ ಭೀಮಾ ನದಿ ಸಂಪೂರ್ಣವಾಗಿ ಬರಿದಾಗಿದೆ. ಕಳೆದ ವರ್ಷ ಇದೇ ಜೂನ್‌ನಲ್ಲಿ ಭೀಮಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿತ್ತು. ಆದರೆ ಈ ಬಾರಿ ನದಿ ಸಂಪೂರ್ಣ ಬಿಕೋ ಎನ್ನುತ್ತಿದೆ….

Read More