Headlines

‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್ – Kannada News | Gilli Is The Bigg Boss Winner Fans shouts Infront Of Jollywood Studio

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಗಿಲ್ಲಿನೇ ವಿನ್ನರ್ ಎಂದು ಅಭಿಮಾನಿಗಳು ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಸ್ಟುಡಿಯೋ ಹೊರ ಭಾಗದಲ್ಲಿ ಹೆಚ್ಚುತ್ತಲೇ ಇದೆ. ಗಿಲ್ಲಿ ನಿಜವಾದ ಕ್ರೇಜ್​​ನ ಈ ವಿಡಿಯೋ ತೋರಿಸುತ್ತದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More

‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್​​ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ…

Read More

3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ತುಮಕೂರು, (ಮಾರ್ಚ್ 07): ಜನವರಿ 30ರಂದು ಹೃದಯಾಘಾತದಿಂದ ಸಾವನಪ್ಪಿದ್ದಾನೆ ಎನ್ನಲಾಗಿದ್ದ ತುಮಕೂರು (Tumakuru) ತಾಲ್ಲೂಕಿನ ಹೆಬ್ಬೂರು ಹೊಬಳಿಯ ದಾಸರಹಳ್ಳಿ ನಿವಾಸಿ ಪರಮೇಶ್ ಸಾವು ಪ್ರಕರಣಕ್ಕೆ (Paramesh Murder Case) ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಹೌದು.. ಪರಮೇಶ್ ಮೃತಪಟ್ಟು ಇನ್ನು ತಿಂಗಳ ಕಾರ್ಯವೂ ಸಹ ನಡೆದಿರಲಿಲ್ಲ. ಆತನ ಸಾವು ಸಂಭವಿಸಿದ ಕೇವಲ 20 ದಿನಕ್ಕೆ ಪತ್ನಿ ಆಶಾ ಇನ್ನೊಂದು ಮದುವೆಯಾಗಿದ್ದೇ ಪರಮೇಶನ ಸಾವಿನ ರಹಸ್ಯ ಬಟಾಬಯಲಾಗಿದೆ. ಅದಾಗಲೇ ಎರಡು ಮದ್ವೆಯಾಗಿದ್ದ ಆಶಾಗೆ ಮೂರನೇ ಮದುವೆ ಆಸೆಗೆ ಬಿದ್ದು ಇದೀಗ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ! – Kannada News | Lunar Eclipse 2026: Astrological Predictions for Virgo by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣದ ಕನ್ಯಾ ರಾಶಿಯವರ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಕನ್ಯಾ ರಾಶ್ಯಾಧಿಪತಿ ಬುಧ ಗ್ರಹಣವನ್ನು ವೀಕ್ಷಿಸುತ್ತಿದ್ದಾನೆ. ಉತ್ತರ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣವು 12ನೇ ಮನೆ, ದುಃಸ್ಥಾನದಲ್ಲಿ ಸಂಭವಿಸುವುದರಿಂದ ಕನ್ಯಾ ರಾಶಿಯವರು ಬಹಳಷ್ಟು ಜಾಗ್ರತೆಯಿಂದ ಇರಬೇಕು. ಅಧಿಕ ಖರ್ಚು, ಕಣ್ಣಿನ ಸಮಸ್ಯೆ, ರಕ್ತದೊತ್ತಡದ ಸಮಸ್ಯೆ, ನಿದ್ರಾಹೀನತೆ, ಆತಂಕ, ಮತ್ತು ಆತುರದ ನಿರ್ಧಾರಗಳಿಂದ ದೂರವಿರುವುದು…

Read More

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

Hindu Rituals: ಆರತಿಯ ಸಮಯದಲ್ಲಿ ಕರ್ಪೂರ ಆರಿಹೋದರೆ ಅಶುಭವೇ? ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News | Aarti’s Deep Spiritual Meaning: Hindu Rituals, Camphor, and Pooja Significance

ಪೂಜೆಯಲ್ಲಿ ಆರತಿಯ ಮಹತ್ವImage Credit source: Pinterest ಹಿಂದೂ ಧರ್ಮದ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ವಿಶೇಷವಾದ ಅರ್ಥ ಮತ್ತು ಉದ್ದೇಶವಿರುತ್ತದೆ. ಪೂಜೆಯ ವಿವಿಧ ಹಂತಗಳಾದ ಧೂಪ, ದೀಪ ಮತ್ತು ನೈವೇದ್ಯಗಳ ನಂತರ ಸಮರ್ಪಿಸುವ ಆರತಿಯು ಅತ್ಯಂತ ಪ್ರಮುಖವಾದುದು. ಈ ಆರತಿಯ ಬೆಳಕು ಕೇವಲ ದೃಶ್ಯವಲ್ಲ, ಅದು ಭಕ್ತರ ಪಾಲಿಗೆ ದೇವರ ದಿವ್ಯ ಸಾನ್ನಿಧ್ಯದ ಸಂಕೇತವಾಗಿದೆ. ಆಧ್ಯಾತ್ಮಿಕ ನಂಬಿಕೆಯ ಪ್ರಕಾರ, ಆರತಿಯ ಜ್ಯೋತಿಯು ಮನುಷ್ಯನಲ್ಲಿರುವ ಅಜ್ಞಾನವೆಂಬ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ಮೂಡಿಸುತ್ತದೆ. ಅಲ್ಲದೆ, ಇದು ಮನಸ್ಸಿನಲ್ಲಿರುವ…

Read More

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…

Read More

ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ತಮ್ಮದೇ ಸರ್ಕಾರದ ವಿರುದ್ಧ ಕೈ ಶಾಸಕ ಅಸಮಾಧಾನ – Kannada News | Congress MLA Prasad Abbayya Un Happy On Hubballi dharwad Police

ಹುಬ್ಬಳ್ಳಿ, (ಮೇ 03): ಹುಬ್ಬಳ್ಳಿ ಧಾರವಾಡ (Hubballi And Dharwad) ಅವಳಿ ನಗರ ವ್ಯಾಪಾರ ಮತ್ತು ಶಿಕ್ಷಣ ದಿಂದ ಸುಪ್ರಸಿದ್ದಿಯನ್ನು ಪಡೆದಿವೆ. ಧಾರವಾಡಕ್ಕೆ ವಿದ್ಯಾರ್ಜನೆಗಾಗಿ ರಾಜ್ಯದ ವಿವಿಧಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಆಗಮಿಸಿದ್ರೆ ಹುಬ್ಬಳ್ಳಿ ಗೆ ವ್ಯಾಪರಕ್ಕೆ ದೇಶದ ವಿವಿದಡೆಯಿಂದ ಜನ ಬರ್ತಾರೆ. ಇಂತಹ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ ಕಮಿಷನರೇಟ್ ಇದ್ದು ಪೊಲೀಸ ಕಮಿಷನರ್, ಡಿಸಿಪಿ,ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ ಸಿಬ್ಬಂದಿ ಇದ್ದಾರೆ. ಆದ್ರೆ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸ್ವತಃ ಪೊಲೀಸರ ವಸೂಲಿ…

Read More

ಚುನಾವಣಾ ವ್ಯವಸ್ಥೆಯಲ್ಲಿ ‘SIR’ ಮಾಸ್ಟರ್ ಸ್ಟ್ರೋಕ್: ನಕಲಿ ಮತಗಳಿಗೆ ಬ್ರೇಕ್, ನೈಜ ಜನಾದೇಶಕ್ಕೆ ದಾರಿ – Kannada News | ECI’s SIR: Masterstroke Against Fake Votes, Ensuring India’s True Mandate

ನವದೆಹಲಿ, ಮೇ 04: ಭಾರತೀಯ ಚುನಾವಣಾ ಆಯೋಗವು ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಿದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಕೇವಲ ಆಡಳಿತಾತ್ಮಕ ಬದಲಾವಣೆಯಲ್ಲ, ಅದು ರಾಜಕೀಯ ಸಮೀಕರಣಗಳನ್ನೇ ಬದಲಿಸಬಲ್ಲ ಶಕ್ತಿಯಾಗಿ ಹೊರಹೊಮ್ಮಿದೆ. ಈ ಪ್ರಕ್ರಿಯೆಯು ಕೇವಲ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶ ಹೊಂದಿದ್ದರೂ, ಇದು ರಾಜಕೀಯವಾಗಿ ಭಿನ್ನ ರಾಜ್ಯಗಳಲ್ಲಿ ಭಿನ್ನ ರೀತಿಯ ಪ್ರಭಾವ ಬೀರಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ತಮಿಳುನಾಡು: ಬಿಜೆಪಿ ಅಧಿಕಾರ ಹಿಡಿಯದಿದ್ದರೂ ಪ್ರಭಾವ ಹೆಚ್ಚಿಸಿದ್ದೇಗೆ? ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ…

Read More