ಸುಳ್ಳು ಆರೋಪ ಮಾಡುವುದೇ ಕಾಂಗ್ರೆಸ್‌ ಕೆಲಸ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ತಿರುಗೇಟು – Kannada News | VHP International President Alok Kumar hits back to Priyank Kharge open letter on RSS

ನವದೆಹಲಿ, ಜೂನ್ 16: ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಬರೆದಿದ್ದ ಬಹಿರಂಗ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ನವದೆಹಲಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್‌ನ ನೋಂದಣಿ ಮತ್ತು ಆದಾಯದ ಮೂಲಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ಪ್ರಶ್ನೆಗಳಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಅಲೋಕ್ ಕುಮಾರ್ ಉತ್ತರಿಸಿದ್ದಾರೆ. “ದೇಶದ ಎಲ್ಲಾ ಸಂಸ್ಥೆಗಳೂ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು…

Read More

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್​​ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್​​ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್​​ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್​​ ಮಾಡಿ ಎಂದು ಆರ್​​ಎಸ್​​ಎಸ್​​ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ…

Read More

‘ಕ್ಯಾಬ್​ಗೆ ಕೊಡಲು ರಜನಿ ಬಳಿ ಹಣ ಇರಲಿಲ್ಲ’; ಹಳೆಯ ಘಟನೆ ನೆನೆದ ನಿರ್ದೇಶಕ – Kannada News | Rajinikanth’s Unbelievable Humility: KC Bokadia Reveals Viral Taxi Incident Story

ಖ್ಯಾತ ಹಿರಿಯ ಚಲನಚಿತ್ರ ನಿರ್ದೇಶಕ ಕೆ.ಸಿ. ಬೊಕಾಡಿಯಾ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಅವರ ಅಪಾರ ಸರಳತೆಯ ಕುರಿತು ನೆನಪಿನ ಬುತ್ತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ‘ಹಿಂದಿ ರಶ್’ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರಜನಿಕಾಂತ್ ಅವರ (Rajinikanth) ನಮ್ರತೆ ಮತ್ತು ಅಹಂಕಾರವಿಲ್ಲದ ಗುಣವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ವಿವರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗಮನ ಸೆಳೆದಿವೆ. ರಜನಿಕಾಂತ್ ಸರಳತೆ ಬಿಚ್ಚಿಟ್ಟ ನಿರ್ದೇಶಕ ಕೆ.ಸಿ. ಬೊಕಾಡಿಯಾ ವಾಹನ ಸಿಗದಿದ್ದರೂ ಶೂಟಿಂಗ್ ಸೆಟ್‌ಗೆ ಟ್ಯಾಕ್ಸಿಯಲ್ಲಿ ಬಂದ ರಜನಿ ಕೋಪ…

Read More

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

Read More

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…

Read More

ಟೊಮೆಟೊ ಫ್ರಿಡ್ಜ್ ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಈ ವಿಷಯ ತಿಳಿದ್ರೆ ನಿಜವಾಗಲೂ ಶಾಕ್ ಆಗುತ್ತೆ! – Kannada News | Storing Tomatoes Right: Health Tips

ಟೊಮೆಟೊ (Tomatoes) ಇಲ್ಲದೆ ಅಡುಗೆ ಮಾಡುವುದು ಅಷ್ಟು ಸುಲಭವಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ನಾವು ಮಾರುಕಟ್ಟೆಯಿಂದ ಖರೀದಿಸುವ ಟೊಮೆಟೊಗಳನ್ನು ನೇರವಾಗಿ ತಂದು ಫ್ರಿಡ್ಜ್‌ನಲ್ಲಿ ಇಡುತ್ತೇವೆ. ಈ ರೀತಿ ರೆಫ್ರಿಜರೇಟರ್‌ನಲ್ಲಿ ಟೊಮೆಟೊಗಳನ್ನು ಸಂಗ್ರಹಿಸುವುದರಿಂದ ಅವುಗಳ ರುಚಿ ಬದಲಾಗುವುದಲ್ಲದೆ ಆರೋಗ್ಯಕ್ಕೂ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಹಾಗಾದರೆ ಟೊಮೆಟೊಗಳು ಹಾಳಾಗದಂತೆ ಸರಿಯಾಗಿ ಸಂಗ್ರಹಿಸುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಚೆನ್ನಾಗಿ ಮಾಗಿದ ಟೊಮೆಟೊಗಳನ್ನು ಫ್ರಿಡ್ಜ್‌ನಲ್ಲಿ ಇಡಬಹುದು, ಆದರೆ ಆರೋಗ್ಯ ತಜ್ಞರು ಹೇಳುವ…

Read More

ಬೆಂಗಳೂರಿನಲ್ಲಿ ಹೆಚ್ಚಿದ ಚಿರತೆ ಭೀತಿ: ಬ್ಯಾಡರಹಳ್ಳಿಯಲ್ಲಿ ಚಿರತೆ ಇದೆ ಎಚ್ಚರಿಕೆ ಬೋರ್ಡ್, ಬನಶಂಕರಿಯಲ್ಲೂ ಪ್ರತ್ಯಕ್ಷ! – Kannada News | Leopard Scare Grows in Bengaluru: Warning Board Installed in Byadarahalli; leopard spotted in Banashankari too

ಬೆಂಗಳೂರು, ಜುಲೈ 26: ಕಳೆದ 15 ದಿನಗಳಿಂದ ಬ್ಯಾಡರಹಳ್ಳಿಯ ಭಾರತ ನಗರದಲ್ಲಿ ಒಂಟಿ ಚಿರತೆ (leopard) ಕಾಣಿಸಿಕೊಳ್ಳುತ್ತಿದ್ದು, ಇದರಿಂದ ನಿವಾಸಿಗಳು ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದಾರೆ. ಹೀಗಾಗಿ ಮನೆಯ ಎದುರು ಚಿರತೆ ಇದೆ ಎಚ್ಚರಿಕೆ ಎನ್ನುವ ಬೋರ್ಡ್ ಕೂಡ ಹಾಕಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಅರಣ್ಯ ಇಲಾಖೆ ಮಾತ್ರ ಆ ಒಂಟಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾಗುತ್ತಿಲ್ಲ. 15 ದಿನದಿಂದ ಸೆರೆಯಾಗದ ಚಿರತೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿಯ ಭಾರತ ನಗರದ 2ನೇ ಹಂತದಲ್ಲಿ ಕಳೆದ 15…

Read More

ಯಶ್ ಸಖತ್ ಐಡಿಯಾ, ಬಿಜಿಎಂಐ ಗೇಮಿನಲ್ಲಿ ‘ಟಾಕ್ಸಿಕ್’ ರಾಯ – Kannada News | Yash features in Indian famous game BGMI 4.4 update

ಯಶ್ (Yash) ಸಿನಿಮಾಗಳನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಮಾಡುವ ಜೊತೆಗೆ ಅದರ ಪ್ರಚಾರವನ್ನೂ ಸಹ ಭಿನ್ನವಾಗಿ ಮಾಡುತ್ತಾ ಬಂದಿದ್ದಾರೆ. ಪ್ರತಿ ಬಾರಿ ಹೊಸ ಹೊಸ ಆಡಿಯೆನ್ಸ್ ಅನ್ನು ತಲುಪುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ಜೂನ್ 04 ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾವನ್ನು ಪ್ರಚಾರದ ಕಾರಣಕ್ಕೆಂದೇ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದೀಗ ಯಶ್ ಅವರು ಹೊಸ ರೀತಿಯ ಆಡಿಯೆನ್ಸ್ ಅನ್ನು ತಲುಪಲು ಗೇಮ್ ಒಂದರ ಜೊತೆಗೆ ಒಪ್ಪಂದ ಮಾಡಿಕೊಂಡಂತಿದ್ದಾರೆ….

Read More

ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು – Kannada News | Karnataka Assembly Session Discussion on phone tapping: BJP MLAs sprks out on hk patil statement

ಬೆಂಗಳೂರು, ಜನವರಿ 28: ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್​.ಕೆ ಪಾಟೀಲ್​​​ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು (Assembly Session) ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆರ್​ಎಸ್​ಎಸ್ ಕಚೇರಿಯ ಫೋನ್ ಟ್ಯಾಪಿಂಗ್ (phone tapping) ಮಾಡ್ತಿದ್ದೀರಿ. ರಾಜ್ಯಪಾಲರ ಕಚೇರಿಯ ಫೋನ್ ಟ್ಯಾಪಿಂಗ್ ಪ್ರೂವ್ ಮಾಡಿದ್ದಾರೆ. ಹಾಗಾದರೆ ಇದು ಫೋನ್ ಟ್ಯಾಪಿಂಗ್ ಸರ್ಕಾರನಾ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದರು. ಅಲ್ಲದೇ ಹೆಚ್​​ಕೆ…

Read More