Headlines

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 34.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಎರಡನೇ ದಿನ ಚಿತ್ರದ ಗಳಿಕೆ ತೀವ್ರವಾಗಿ ಕುಸಿದಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಮುಂದಿನ ದಿನಗಳ ಕಲೆಕ್ಷನ್ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗಲಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ಪವನ್ ಕಲ್ಯಾಣ್ ಹೀರೋ. ಅವರು ರಾಜಕೀಯಕ್ಕೆ ಸೇರಿದ್ದರಿಂದ…

Read More

ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್; ‘ಹಯಗ್ರೀವ’ ಬಗ್ಗೆ ಚರ್ಚೆ?

ಧನ್ವೀರ್ ಅವರು ಮಾರ್ಚ್ 13ರಂದು ಜೈಲಿಗೆ ತೆರಳಿದ್ದಾರೆ. ಈ ವೇಳೆ ದರ್ಶನ್ ಅವರನ್ನು ಭೇಟಿ ಮಾಡಿ ಹೊರ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಧನ್ವೀರ್​​ಗೆ ದರ್ಶನ್ ಮೇಲೆ ವಿಶೇಷ ಪ್ರೀತಿ ಇದೆ. ಸದಾ ದರ್ಶನ್​​ಗೆ ಕಾವಲಾಗಿ ನಿಂತಿದ್ದಾರೆ ಧನ್ವೀರ್. ಧನ್ವೀರ್ ಅಭಿನಯದ ‘ಹಯಗ್ರೀವ’ ಚಿತ್ರ ಕೆಲವರಿಂದ ಮೆಚ್ಚುಗೆ ಪಡೆದಿದೆ. ಈ ಬಗ್ಗೆ ದರ್ಶನ್ ಜೊತೆ ಅವರು ಚರ್ಚಿಸಿರಬಹುದು ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಇದ್ದರೂ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ…

Read More

ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್ – Kannada News | Karnataka Governmnet Orders continue 25 corporate board chairmen them positions for Next Order

ಬೆಂಗಳೂರು, (ಜನವರಿ 28): ಅವಧಿ ಪೂರ್ಣಗೊಂಡಿದ್ದ ಕರ್ನಾಟಕದ ವಿವಿಧ 25 ನಿಗಮ ಮಂಡಳಿ (Karnataka Boards And Corporations) ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಲಾಗಿದೆ. 2024, ಜನವರಿ 26ರಿಂದ 2 ವರ್ಷಗಳವರೆಗೆ ವಿವಿಧ ನಿಗಮ ಮಂಡಳಿಗಳಿಗೆ ಸಚಿವ ಸಂಪುಟ ಸ್ಥಾನ ಮಾನಗಳೊಂದಿಗೆ 25 ಕಾಂಗ್ರೆಸ್​ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.ಈಗ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದ್ರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು…

Read More

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ…

Read More

ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ? – Kannada News | Inactive EPF accounts with balance of certain amount to get direct refund to bank account

ನವದೆಹಲಿ, ಫೆಬ್ರುವರಿ 24: ಇಪಿಎಫ್​ಒದಲ್ಲಿ (EPFO) ನಿಷ್ಕ್ರಿಯವಾಗಿರುವ ಪಿಎಫ್ ಅಕೌಂಟ್​ಗಳ ಸಂಖ್ಯೆ ಬಹಳ ಇದೆ. ಹೊಸ ಪಿಎಫ್ ಖಾತೆಗೆ ವರ್ಗಾವಣೆ ಆಗದ, ಹಾಗೂ ಮೂರು ವರ್ಷಗಳಿಂದ ಪ್ರೀಮಿಯಮ್ ಸಂದಾಯ ಆಗದೇ ಇರುವ ಖಾತೆಗಳು ಇನ್ಯಾಕ್ಟಿವ್ ಎನಿಸುತ್ತವೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮಹತ್ವದ ತೀರ್ಮಾನ ಕೈಗೊಂಡಿದ್ದು, ಒಂದು ಸಾವಿರ ರೂವರೆಗೆ ಬ್ಯಾಲನ್ಸ್ ಇರುವ ನಿಷ್ಕ್ರಿಯ ಇಪಿಎಫ್ ಖಾತೆಯಲ್ಲಿರುವ ಹಣವನ್ನು ನೇರವಾಗಿ ರೀಫಂಡ್ ಮಾಡಲಿದೆ. ಸರ್ಕಾರದ ಈ ಆಲೋಚನೆ ಉಪಯುಕ್ತವೆನಿಸಬಹುದು. ಒಂದು ಸಾವಿರ ರೂವರೆಗೆ ಬ್ಯಾಲನ್ಸ್…

Read More

ಹ್ಯಾಂಗ್ ಆಗಲ್ಲ, ಪಾವತಿ ವಿಫಲಗೊಳ್ಳಲ್ಲ,ಇನ್ಮುಂದೆ ರೈಲಿನಲ್ಲಿ ನೀವೇ ಆರಿಸಿಕೊಳ್ಳಿ ನಿಮ್ಮಿಷ್ಟದ ಸೀಟು, ಹೊಸ ವೆಬ್​ಸೈಟ್ ಬಿಡುಗಡೆ ಮಾಡಿದ ಐಆರ್​ಸಿಟಿಸಿ – Kannada News | IRCTC New Website: Faster Train Ticket Booking, Choose Your Seat and More

ನವದೆಹಲಿ, ಜುಲೈ 15: ರೈಲು ಟಿಕೆಟ್(Railway Ticket) ಬುಕ್ ಮಾಡುವಾಗ, ಅದರಲ್ಲೂ ವಿಶೇಷವಾಗಿ ಬೆಳಗ್ಗೆ 10 ಮತ್ತು 11 ಗಂಟೆಯ ‘ತತ್ಕಾಲ್’ ಸಮಯದಲ್ಲಿ ವೆಬ್‌ಸೈಟ್ ಹ್ಯಾಂಗ್ ಆಗಿ, ಪಾವತಿ ವಿಫಲಗೊಂಡು ಕೋಪಗೊಂಡ ಉದಾಹರಣೆಗಳು ನಿಮ್ಮ ಜೀವನದಲ್ಲಿ ನೂರಾರು ಇರಬಹುದು. ಆದರೆ ಇನ್ಮುಂದೆ ಆ ಕಿರಿಕಿರಿ ಇರುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇಂದು ತನ್ನ ಸಂಪೂರ್ಣ ಹೊಸ ವಿನ್ಯಾಸದ, ಅಲ್ಟ್ರಾ-ಫಾಸ್ಟ್ ಟಿಕೆಟ್ ಬುಕಿಂಗ್ ವೆಬ್‌ಸೈಟ್ ಅನ್ನು ದೇಶಕ್ಕೆ ಸಮರ್ಪಿಸಿದೆ. ಹೊಸ ಪ್ಲಾಟ್‌ಫಾರ್ಮ್ ಕೇವಲ…

Read More

ಟಿಎಂಸಿಯಲ್ಲೇ ಇದ್ದಿದ್ದರೆ ನನ್ನ ಕೊಲ್ಲುತ್ತಿದ್ದರು; ಮಮತಾ ಬ್ಯಾನರ್ಜಿ ವಿರುದ್ಧ ಸುಖೇಂದು ಶೇಖರ್ ರಾಯ್ ಗಂಭೀರ ಆರೋಪ – Kannada News

ಕೊಲ್ಕತ್ತಾ, ಜೂನ್ 9: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಟಿಎಂಸಿ ಮಾಜಿ ನಾಯಕ ಸುಖೇಂದು ಶೇಖರ್ ರಾಯ್ ಅವರ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಮಾಜಿ ಹಿರಿಯ ನಾಯಕ ಸುಖೇಂದು ಶೇಖರ್ ರಾಯ್ ಅವರ ಸ್ಫೋಟಕ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. “ನಾನು ಟಿಎಂಸಿಯಲ್ಲೇ ಇದ್ದಿದ್ದರೆ ಸುಪಾರಿ ಕಿಲ್ಲರ್​​ಗಳು ನನ್ನನ್ನು ಕೊಲ್ಲುವ ಸಾಧ್ಯತೆಯಿತ್ತು!” ಎಂದು ಟಿಎಂಸಿ ತೊರೆದ ಕೆಲವೇ ದಿನಗಳಲ್ಲಿ ಮಮತಾ ಬ್ಯಾನರ್ಜಿ ಪಕ್ಷದ ವಿರುದ್ಧ ಸುಖೇಂದು ಶೇಖರ್ ರಾಯ್ ಆರೋಪ ಮಾಡಿದ್ದಾರೆ….

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More