Headlines

ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

ಸಾಯಿ ಪಲ್ಲವಿಯವರು (Sai Pallavi)  ಇಂದು ಬೇಡಿಕೆಯ ನಟಿ ಎನಿಸಿಕೊಂರುವುದ ಗೊತ್ತೇ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಾಕಿ ಮಾಡುತ್ತಿರುವ ಸಿನಿಮಾ ಇದು ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಅಂತಹ ಸಿನಿಮಾದಲ್ಲಿ ಇವರಿಗೆ ಅವಕಾಶ ಸಿಕ್ಕಿದೆ ಎಂದರೆ ಇವರ ಟ್ಯಾಲೆಂಟ್ ಏನು ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ ಮತ್ತು ರಂಭಾ ಅವರು ಸಾಯಿ ಪಲ್ಲವಿ ಬಗ್ಗೆ ಅವರು ಅಂದೇ ಹೊಗಳಿದ್ದರು. ಅದು…

Read More

IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – Kannada News | India vs West Indies T20 World Cup 2026 Live Cricket Score IND vs WI Today Match at Eden Gardens Kolkata Live Cricket Score and Updates in Kannada

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ ಏಕೆಂದರೆ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸುತ್ತದೋ ಆ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡದ ಪ್ರಯಾಣ ಇಲ್ಲಿಗೆ ಅಂತ್ಯವಾಗುತ್ತದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದನ್ನು ನಿರೀಕ್ಷಿಸಲಾಗಿದೆ. Source link

Read More

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ – Kannada News | Pregnant Woman Survives Golgappa Poisoning, Forest Abandonment by Boyfriend in Jharkhand

ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. 26 ವರ್ಷದ ಸಾಕೇತ್…

Read More

ಹೇರ್‌ ಫಾಲ್‌ ಸಮಸ್ಯೆಯಿಂದ ಮುಕ್ತಿ ಪಡೆಯಲು ತಲೆಸ್ನಾನಕ್ಕೂ ಮುನ್ನ ಕೂದಲಿಗೆ ಈ ಒಂದು ವಸ್ತುವನ್ನು ಹಚ್ಚಿ – Kannada News | To get rid of hair fall, apply curd to your hair before showering

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ (hair fall), ತಲೆಹೊಟ್ಟು, ದುರ್ಬಲ ಕೂದಲಿನ  ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ, ಧೂಳು, ಮಾಲಿನ್ಯ, ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಇವೆಲ್ಲವೂ ಕೂದಲು ಉದುರಲು ಪ್ರಮುಖಖ ಕಾರಣವಾಗಿದೆ. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅನೇಕರು ದುಬಾರಿ ಶಾಂಪೂ, ಚಿಕಿತ್ಸೆಗಳ ಮೊರೆ ಹೋಗ್ತಾರೆ. ಇವುಗಳ ಬದಲು ಆರೋಗ್ಯಕ ಆಹಾರವನ್ನು ಸೇವನೆ ಮಾಡುವ ಮೂಲಕ ಹಾಗೂ ರಾಸಾಯನಿಕ ಉತ್ಪನ್ನಗಳ ಬದಲು ಸ್ನಾನಕ್ಕೂ ಮುನ್ನ ಕೂದಲಿಗೆ ಮೊಸರನ್ನು ಹಚ್ಚುವ…

Read More

ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ? – Kannada News | Know How India’s LPG Shortage Is Effecting California’s Fuel Prices

ಅಮೆರಿಕದಲ್ಲಿ ಪೆಟ್ರೋಲ್ (ಗ್ಯಾಸೊಲಿನ್)Image Credit source: Getty Images ಕ್ಯಾಲಿಫೋರ್ನಿಯಾ, ಮೇ 18: ಜಾಗತಿಕ ಆರ್ಥಿಕತೆಯು ಒಂದಕ್ಕೊಂದು ಹೇಗೆ ಬೆಸೆದುಕೊಂಡಿದೆ ಎಂಬುದಕ್ಕೆ ಅತ್ಯಂತ ಆಶ್ಚರ್ಯಕರ ಉದಾಹರಣೆಯೊಂದು ಬೆಳಕಿಗೆ ಬಂದಿದೆ. ಭಾರತದಲ್ಲಿ ಸದ್ಯ ಎದುರಾಗಿರುವ ಅಡುಗೆ ಅನಿಲ (LPG) ಕೊರತೆಯು, ಅಮೆರಿಕದ ಪ್ರಮುಖ ರಾಜ್ಯವಾದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಸೋಲಿನ್ (ಪೆಟ್ರೋಲ್) ಬೆಲೆ ಗಗನಕ್ಕೇರಲು ನೇರ ಕಾರಣವಾಗಿದೆ. ಇರಾನ್ ಮತ್ತು ಯುಎಸ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆ ಸರಪಳಿಯಲ್ಲಿ (fuel supply chain) ಉಂಟಾಗಿರುವ ವ್ಯತ್ಯಯವೇ ಇದಕ್ಕೆ ಮುಖ್ಯ ಕಾರಣ…

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಟ್ರಂಪ್ ಭೇಟಿ ವಿಚಾರ; ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ನಾಯಕ ಶಶಿ ತರೂರ್ – Kannada News | Congress Leader Shashi Tharoor Backs PM Narendra Modi Over Donald Trump Meet in France

ನವದೆಹಲಿ, ಜೂನ್ 20: ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ಟೀಕಿಸುವ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಈ ಬಾರಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಭೇಟಿಯ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ರಾಜತಾಂತ್ರಿಕತೆಯ ವಿಷಯ ಬಂದಾಗ ಪಕ್ಷದ ರಾಜಕೀಯವನ್ನು ಬದಿಗೆ ಸರಿಸಬೇಕು ಎಂದು ಶಶಿ ತರೂರ್ ಪ್ರತಿಪಾದಿಸಿದ್ದಾರೆ. ವಿಶ್ವ ರಾಜಕಾರಣದಲ್ಲಿ ಡೊನಾಲ್ಡ್ ಟ್ರಂಪ್ ಅವರ ನಡೆಗಳು ಮತ್ತು ಹೇಳಿಕೆಗಳು ಅತ್ಯಂತ ಅನಿರೀಕ್ಷಿತವಾಗಿರುತ್ತವೆ….

Read More

ಚಾಕು ತೋರಿಸಿ ಬಂಗಾಳ ಕಾರ್ಮಿಕರ ದರೋಡೆ: ಮೊಬೈಲ್, ನಗದು ದೋಚಿದ ದುಷ್ಕರ್ಮಿಗಳು – Kannada News | Bengaluru: West Bengal Laborers Robbed at Knife Point in Electronics City; Cash, Phones and UPI Money Stolen

ಬೆಂಗಳೂರು, ಜುಲೈ 02: ನಗರದ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಚಾಕು ತೋರಿಸಿ ಬೆದರಿಸಿ ನಾಲ್ವರು ಕಾರ್ಮಿಕರನ್ನು ದರೋಡೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜೂನ್ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಪ್ರಕಾರ ಘಟನೆ ಸಂಜೆ 6.30ರಿಂದ ರಾತ್ರಿ 9.15ರ ನಡುವೆ ನಡೆದಿದೆ ಎನ್ನಲಾಗಿದೆ. ಕೆಲಸ ಮುಗಿಸಿ ಬೆಟ್ಟದಾಸನಪುರದ ಬಳಿ ಮಾತನಾಡುತ್ತ ನಿಂತಿದ್ದ ಪಶ್ಚಿಮ ಬಂಗಾಳ ಮೂಲದ 25 ವರ್ಷದ ಯೂನುಸ್, 19 ವರ್ಷದ ಇರ್ಫಾನ್ ಶೇಖ್, 20…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು…

Read More