Headlines

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಬೆಂಗಳೂರು: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ! – Kannada News | Court Gives permissions Killer Son to performed Mother And Father last rights at bengaluru

ಬೆಂಗಳೂರು, (ಫೆಬ್ರವರಿ 15): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು. ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ನವೀನ್ ಚಂದ್ರ ಭಟ್ ಹಾಗೂ ಪತ್ನಿ ದಂತ ವೈದ್ಯೆಯಾಗಿದ್ದ ಡಾ.ಶ್ಯಾಮಲಾ ಭಟ್​​​ ನನ್ನು ಪುತ್ರ ರೋಹನ್ ಭಟ್ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಜೋಡಿ ಕೊಲೆಗೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಆದ್ರೆ, ಇದೀಗ ಅದೇ ಪುತ್ರ…

Read More

ಬೆಂಗಳೂರಿನಲ್ಲಿ ಮನೆ ಹುಡುಕುವುದು ಈಗ ‘ಮಿಷನ್ ಇಂಪಾಸಿಬಲ್’! ಬ್ಯಾಚುಲರ್ಸ್ ಸಂಕಷ್ಟ ಕೇಳೋರು ಯಾರು?

ಬೆಂಗಳೂರು, ಮಾ.27: ನಗರದಲ್ಲಿ ಮನೆಗಳು ಬಾಡಿಗೆಗೆ ಸಿಗುವುದು ತುಂಬಾ ಕಷ್ಟ, ಅದರಲ್ಲೂ ಬ್ಯಾಚುನರ್ಲ್​​​ಗಳಿಗೆ ಮನೆ ನೀಡಲು ಯೋಚನೆ ಮಾಡುತ್ತಾರೆ. ಮತ್ತು ಅವರ ಬಜೆಟ್​​ ಕೂಡ 10 ಸಾವಿರದ ಒಳಗೆ ಇರುತ್ತದೆ. ಆದರೆ ಇದೀಗ 10 ಸಾವಿರಕ್ಕೆ ಮನೆ ಸಿಗುವುದು ಕಷ್ಟವಾಗಿದೆ. ಈ ಬಗ್ಗೆ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆಲೆಸುವ ಕನಸು ಹೊತ್ತು ಬರುವವರಿಗೆ ಈಗ ‘ಬಾಡಿಗೆ ಮನೆ’ ಎನ್ನುವುದು ಮರೀಚಿಕೆಯಾಗುತ್ತಿದೆ. ನಗರದ ಐಟಿ ಹಬ್‌ಗಳ ಸುತ್ತಮುತ್ತಲಷ್ಟೇ ಅಲ್ಲದೆ, ಸಾಮಾನ್ಯ ಪ್ರದೇಶಗಳಲ್ಲೂ ಬಾಡಿಗೆ…

Read More

Viral News: ಹೆಂಗಸರ ಒಳಉಡುಪು ಕದಿಯುತ್ತಿದ್ದ ಪತಿ; 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ – Kannada News | 30 Year Marriage Ends: Husband’s Secret Underwear Theft Habit Revealed

ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವು ಕಾರಣಗಳಿವೆ. ಮದುವೆಯಾದ ಪ್ರಾರಂಭದ 2ರಿಂದ 5ವರ್ಷಗಳ ನಡುವೆ ಹೆಚ್ಚಾಗಿ ವಿಚ್ಛೇದನಗಳು ನಡೆಯುತ್ತವೆ. ಆದರೆ ಇಲ್ಲೊಬ್ಬಳು ಬರೋಬ್ಬರೀ 30 ವರ್ಷಗಳ ದಾಂಪತ್ಯಕ್ಕೆ ವಿಚ್ಛೇದನ ನೀಡಿದ್ದಾಳೆ. ಹೌದು 30 ವರ್ಷಗಳ ಸುಖಿ ದಾಂಪತ್ಯ ನಡೆಸಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ತನ್ನ ಪತಿಯ ಅಸಹ್ಯಕರ ಅಭ್ಯಾಸ ತಿಳಿದ ನಂತರ, ಆ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ದಿ ಮಿರರ್ ವರದಿಯ ಪ್ರಕಾರ, ಮಹಿಳೆಗೆ ತನ್ನ ಪತಿ ಹಲವು ವರ್ಷಗಳಿಂದ ತನ್ನ ಸ್ನೇಹಿತರು, ನೆರೆಹೊರೆಯವರು…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ – Kannada News | Fresh threat to Ranveer Singh, security tightened

ಬಾಲಿವುಡ್ (Bollywood)​​ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಕೆಲ ದಶಕಗಳ ಹಿಂದೆ ದಾವೂದ್, ಚೋಟಾ ಶಕೀಲ್ ಇನ್ನೂ ಕೆಲ ಪಾತಕಿಗಳ ಸಮಯದಲ್ಲಿ ಬಾಲಿವುಡ್​​ ಅಕ್ಷರಷಃ ನಡುಗಿತ್ತು. ಅದಾದ ಬಳಿಕ ಕಳೆದ ಒಂದೆರಡು ದಶಕದಿಂದ ಭೂಗತ ಜಗತ್ತಿನ ಉಪಟಳ ಇಲ್ಲದೆ ಆರಾಮವಾಗಿತ್ತು ಆದರೆ ಇದೀಗ ಮತ್ತೆ ಬಾಲಿವುಡ್ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಸಲ್ಮಾನ್ ಖಾನ್, ಕಪಿಲ್ ಶರ್ಮಾ ಇನ್ನೂ ಹಲವಾರು ಸೆಲೆಬ್ರಿಟಿಗಳಿಗೆ ಈಗಾಗಲೇ ಬೆದರಿಕೆ ಹಾಕಲಾಗಿದೆ. ಇದೀಗ ರೋಹಿತ್ ಶೆಟ್ಟಿ ಮತ್ತು ರಣ್ವೀರ್ ಸಿಂಗ್…

Read More

ಹುಬ್ಬಳ್ಳಿ ಮತ್ತೆ ಲವ್ ಜಿಹಾದ್: ಬಲೆಯಿಂದ ಪಾರಾಗಿ ಅಸಲಿ ಕಹಾನಿ ಬಿಚ್ಚಿಟ್ಟ ಸಂತ್ರಸ್ತೆಯರು – Kannada News | Hubballi Love Jihad: Victims Share Ordeals, Muthalik Demands Strict Laws

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿImage Credit source: tv9 kannada ಹುಬ್ಬಳ್ಳಿ, ಮಾರ್ಚ್​ 05: ಲವ್ ಜಿಹಾದ್ (Love Jihad) ಕಥೆಯುಳ್ಳ ಸಿನಿಮಾವೊಂದು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಕೇರಳದಲ್ಲಿ ಲವ್ ಜಿಹಾದ್ ಹೇಗೆ ಮಾಡಲಾಗುತ್ತಿದೆ ಅನ್ನೋದರ ಬಗ್ಗೆ ಎರಡು ಭಾಗಗಳಲ್ಲಿ ಸಿನಿಮಾ ತೆರೆಕಂಡಿದೆ. ಆದರೆ ರಾಜ್ಯದಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಹತ್ತಾರು ಪ್ರಕರಣಗಳು ನಡೆಯುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರ್ತಿವೆ. ಇಂದು ಹುಬ್ಬಳ್ಳಿಯಲ್ಲಿ ಅನೇಕರು ತಾವು ಹೇಗೆ ಲವ್ ಜಿಹಾದ್ ಬಲೆಯಲ್ಲಿ ಬಿದ್ದೆವು….

Read More

Bhanu Saptami 2026: ಜೂ.7 ಭಾನು ಸಪ್ತಮಿ; ಈ ದಿನ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ – Kannada News

ಆತ್ಮವಿಶ್ವಾಸ, ಗೌರವ, ನಾಯಕತ್ವದ ಗುಣಗಳು ಮತ್ತು ಜೀವನದಲ್ಲಿ ಅಪಾರ ಯಶಸ್ಸನ್ನು ಬಯಸುವವರಿಗೆ ‘ಭಾನು ಸಪ್ತಮಿ’ ಅತ್ಯಂತ ವಿಶೇಷವಾದ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನನ್ನು ನವಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ಸಾಮಾಜಿಕ ಗೌರವ ಮತ್ತು ವ್ಯಕ್ತಿತ್ವ ವಿಕಸನದ ಮೇಲೆ ಸೂರ್ಯನ ಪ್ರಭಾವ ಅಪಾರವಾಗಿರುತ್ತದೆ. ವಿಶೇಷವೆಂದರೆ, 2026ರ ಅಧಿಕ ಮಾಸದಲ್ಲಿ ಬರುವ ಈ ಅಪರೂಪದ ಭಾನು ಸಪ್ತಮಿಯನ್ನು ಜೂನ್ 7 ರಂದು ಆಚರಿಸಲಾಗುತ್ತಿದೆ. ಈ ದಿನ ಸೂರ್ಯ ದೇವನನ್ನು ಭಕ್ತಿಯಿಂದ ಆರಾಧಿಸುವುದರಿಂದ ಜಾತಕದಲ್ಲಿ ಸೂರ್ಯ…

Read More

‘ನಿನ್ನಂಥ ಸಾವಿರ ಗಂಡಂದಿರನ್ನು ಇಟ್ಟುಕೊಳ್ಳಬಲ್ಲೆ’ ಎಂದಿದ್ದ ಹೆಂಡತಿಯ ಕೊಲೆ: ಪತಿಯ ಜೀವಾವಧಿ ಶಿಕ್ಷೆ 7 ವರ್ಷಕ್ಕೆ ಕಡಿತಗೊಳಿಸಿದ ಹೈಕೋರ್ಟ್! – Kannada News | MP High Court Reduces Life Sentence to 7 Years Over Wife’s Provocative Remark

ಮಧ್ಯಪ್ರದೇಶ, ಜುಲೈ 04: ರಾಜ್ಯದಲ್ಲಿ 7 ತಿಂಗಳ ಗರ್ಭಿಣಿಯನ್ನು ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಇದೀಗ ಶಿಕ್ಷೆಯನ್ನು 7 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಕಡಿತಗೊಳಿಸಿ ಮಧ್ಯಪ್ರದೇಶ ಹೈಕೋರ್ಟ್ (High Court)​ ಆದೇಶ ಹೊರಡಿಸಿದೆ. ಮೊದಲಿಗೆ ಮಹಿಳೆಯ ಕೊಲೆ ಪೂರ್ವನಿಯೋಜಿತವಾಗಿರಬಹುದೆಂದು ಹೇಳಲಾಗಿತ್ತು. ಆದರೆ “ನಿನ್ನಂತಹ ಸಾವಿರ ಗಂಡಂದಿರನ್ನು ನಾನು ಇಟ್ಟುಕೊಳ್ಳಬಲ್ಲೆ” ಎಂಬ ಪತ್ನಿಯ ಮಾತಿನಿಂದ ಪ್ರಚೋದನೆಗೊಳಗಾಗಿಯೇ ಹತ್ಯೆ ನಡೆದಿದೆ ಎಂದು ಕೋರ್ಟ್​ ಸ್ಪಷ್ಟಪಡಿಸಿದ್ದು, ಪತಿಯ ಶಿಕ್ಷೆಯನ್ನು ಕಡಿತಗೊಳಿಸಿ ನ್ಯಾಯಮೂರ್ತಿಗಳಾದ ವಿವೇಕ್ ಅಗರ್ವಾಲ್ ಮತ್ತು ಅವನೀಂದ್ರ…

Read More

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ – Kannada News | A little boy cried in front of his teacher and complained about his mother.

ಪುಟಾಣಿ ಮಕ್ಕಳು (little kids) ಪ್ರಾರಂಭದ ದಿನಗಳಲ್ಲಿ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದಿದೆ. ಕೆಲವೊಮ್ಮೆ ಟೀಚರ್ ಹೋಮ್ ವರ್ಕ್ ಮಾಡಿಸ್ತಾರೆ, ಹೊಡೀತಾರೆ ಹೀಗೆ ನಾನಾ ನೆಪಗಳನ್ನು ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುವುದಿದೆ. ಒಮ್ಮೆ ಸ್ಕೂಲ್ ಮೆಟ್ಟಿಲೇರಿದರೆ ಸಾಕು, ಈ ಮಕ್ಕಳಿಗೆ ಟೀಚರ್ ಫೇವರೆಟ್‌ ಆಗಿ ಬಿಡುತ್ತಾರೆ. ಆದರೆ ಪ್ರಿ ಸ್ಕೂಲ್‌ಗೆ ಹೋಗುವ ಪುಟಾಣಿಯೂ ಶಿಕ್ಷಕಿ ಮುಂದೆ ಅಳುತ್ತಾ ಅಮ್ಮ ನನಗೆ ಹೊಡೆದರು ಎಂದು ಕಂಪ್ಲೇಂಟ್‌ ಮಾಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ…

Read More