Headlines

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ

ಐಪಿಎಲ್ ಆರಂಭಕ್ಕೂ ಮೊದಲು ಕೆಲವು ಮಹತ್ವದ ಬೆಳವಣಿಗೆ ನಡೆದಿದೆ. ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಆಗಿದೆ. ಆರ್​​ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಖರೀದಿಸಿದರೆ, ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕ ಮೂಲದ ಕಲ್ ಸೋಮಾನಿ ಒಕ್ಕೂಟ ಈ ಕಂಪನಿಯ ಶೇ. 100ರಷ್ಟು ಷೇರನ್ನು ಖರೀದಿ ಮಾಡಿದೆ. ಇದಕ್ಕಾಗಿ 15,290 ಕೋಟಿ ರೂಪಾಯಿ ಪಾವತಿಸಿದೆ. ಈ ಹಣದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ದಿವಂಗತ ಶೇನ್ ವಾರ್ನ್​​​ ಕುಟುಂಬಕ್ಕೂ 450 ಕೋಟಿ ರೂಪಾಯಿ ಸಿಗಲಿದೆ….

Read More

ಒಟಿಟಿಗೆ ಬಂತು ಸಂಕ್ರಾಂತಿಯ ಬ್ಲಾಕ್ ಬಸ್ಟರ್ ಸಿನಿಮಾ – Kannada News | Mana Shankara Vara Prasad Garu movie to be released on OTT Soon

ಪ್ರತಿ ವರ್ಷ ಸಂಕ್ರಾಂತಿ ಹಬ್ಬಕ್ಕೆ ಹಲವಾರು ಸಿನಿಮಾಗಳು (Cinema) ಅದರಲ್ಲೂ ದೊಡ್ಡ ಬಜೆಟ್​​ನ ದೊಡ್ಡ ಸ್ಟಾರ್ ನಟರ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತವೆ. ಈ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು, ಹಲವಾರು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಮೆಗಾಸ್ಟಾರ್ ಚಿರಂಜೀವಿ,…

Read More

ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ದೆಹಲಿ…

Read More

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು…

Read More

ಸ್ಟಾರ್ ನಟರ ಅಂಗರಕ್ಷಕರಿಗೆ ಕೋಟಿಗಳಲ್ಲಿ ಸಿಗುವುದು ಸಂಬಳ ನಿಜವೇ? – Kannada News | How much salary did celebrities bodyguards receive

ಸಿನಿಮಾ (Cinema) ಸೆಲೆಬ್ರಿಟಿಗಳಿಗೆ ಭದ್ರತೆಯ ಅವಶ್ಯಕತೆ ಬಹಳ ಇರುತ್ತದೆ. ಕೆಲವು ಸಿನಿಮಾ ಸ್ಟಾರ್​​ಗಳಿಗೆ ಸರ್ಕಾರವೇ ಭದ್ರತೆ ಒದಗಿಸುತ್ತದೆಯಾದರೂ ಬಹುತೇಕ ಎಲ್ಲ ಸ್ಟಾರ್ ನಟ, ನಟಿಯರು ಖಾಸಗಿ ಭದ್ರತೆಯವರನ್ನು ಇರಿಸಿಕೊಂಡಿರುತ್ತಾರೆ. ದೈತ್ಯ ದೇಹಿಗಳಾದ ಇವರುಗಳಿಗೆ ಸ್ಟಾರ್​ ನಟ, ನಟಿಯರ ಅಂಗರಕ್ಷಣೆಯೇ ಕೆಲಸ. ಅಂದಹಾಗೆ ಈ ಅಂಗರಕ್ಷಕರಿಗೆ ಅಥವಾ ಬಾಡಿಗಾರ್ಡ್​​ಗಳಿಗೆ ಸಿಗುವ ಸಂಬಳ ಎಷ್ಟು ಗೊತ್ತೆ? ಶಾರುಖ್ ಖಾನ್ ಅವರ ಮಾಜಿ ಬಾಡಿಗಾರ್ಡ್ ಇದೀಗ ಈ ಬಗ್ಗೆ ಮಾತನಾಡಿದ್ದಾರೆ. ಕೆಲವು ಸ್ಟಾರ್ ನಟರ ಅಂಗರಕ್ಷಕರು ಬಹಳ ಜನಪ್ರಿಯರು ಸಹ ಆಗಿಬಿಡುತ್ತಾರೆ….

Read More

Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು. ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ…

Read More

ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್​ಎ-18 ಕೂಡ ಒಂದು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

Video: ಶರ್ಟ್​ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – Kannada News | New Year Revelry Turns Costly as Noida Police Fine Car Top Dancers

ನೋಯ್ಡಾ, ಜನವರಿ 04: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.   ವಿಡಿಯೋ ಸುದ್ದಿಗಳಿಗಾಗಿ…

Read More

ಬಲು ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ಸುಳಿಯಲು ಈ ಸಿಂಪಲ್‌ ಟ್ರಿಕ್ಸ್‌ ಅನುಸರಿಸಿ – Kannada News | Just use these tricks to peel garlic skin very easily

ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸುವಲ್ಲಿ ಬೆಳ್ಳುಳ್ಳಿಯು (garlic) ಪ್ರಮುಖ ಪಾತ್ರ ವಹಿಸುತ್ತದೆ. ರುಚಿ ಹೆಚ್ಚಿಸುವುದಷ್ಟೇ ಅಲ್ಲ ಬೆಳ್ಳುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಹಾಗಾಗಿ ಹೆಚ್ಚಿನ ಅಡುಗೆಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಅದರಲ್ಲೂ ಮಾಂಸಹಾರ ಭಕ್ಷ್ಯಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು.  ಆದ್ರೆ ಬೆಳ್ಳುಳ್ಳಿ ಸಿಪ್ಪೆಯನ್ನು ತೆಗೆಯುವುದು ಮಾತ್ರ ಹಲವರಿಗೆ ಸವಾಲಿನ ಕೆಲಸ. ಬೆಳ್ಳುಳ್ಳಿ ಎಸಳುಗಳು ತೀರಾ ಚಿಕ್ಕದಾಗಿರುವ ಹಾಗೂ ತೆಳುವಾಗಿರುವ ಕಾರಣ ಸಿಪ್ಪೆಯನ್ನು ತೆಗೆಯುವುದು ಸ್ವಲ್ಪ ಕಷ್ಟ. ನೀವು ಸಹ ಬೆಳ್ಳುಳ್ಳಿ ಸಿಪ್ಪೆ ತೆಗೆಯಲು ಸಿಕ್ಕಾಪಟ್ಟೆ ಪರದಾಟ…

Read More