Headlines

ಸಂಗಾತಿ ಜತೆ ಜಗಳವಾಡಿ, ಬೇಸರದಲ್ಲಿ ಮನುಷ್ಯರಂತೆ ಗಲ್ಲದ ಮೇಲೆ ಕೈ ಇಟ್ಟು ಗಾಢವಾಗಿ ಯೋಚಿಸುತ್ತಾ ಕುಳಿತ ಗೋರಿಲ್ಲಾ – Kannada News

ಟೋಕಿಯೋ, ಜೂನ್ 10: ಇಂಟರ್ನೆಟ್ ಜಗತ್ತಿನಲ್ಲಿ ಪ್ರಾಣಿ(Animal)ಗಳ ತಮಾಷೆಯ ಹಾಗೂ ಆಸಕ್ತಿದಾಯಕ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಆದರೆ, ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಜಪಾನ್‌ನ ಮೃಗಾಲಯವೊಂದರ ಈ ಗೊರಿಲ್ಲಾ. ಜಪಾನ್‌ನ ನಗೋಯಾದಲ್ಲಿರುವ ಪ್ರಸಿದ್ಧ ಹಿಗಾಶಿಯಾಮಾ ಮೃಗಾಲಯದಲ್ಲಿ ವಾಸಿಸುವ 13 ವರ್ಷದ ಕಿಯೋಮಾಸ (Kiyomasa) ಎಂಬ ಗಂಡು ಗೊರಿಲ್ಲಾದ 62 ಸೆಕೆಂಡುಗಳ ವಿಡಿಯೋ ಕ್ಲಿಪ್ ಈಗ ಭಾರಿ ವೈರಲ್ ಆಗುತ್ತಿದೆ. ಏನಿದು ವಿಡಿಯೋದ ವೈಶಿಷ್ಟ್ಯವೇನು? ಮಾಧ್ಯಮಗಳ ವರದಿ ಪ್ರಕಾರ, ಕಿಯೋಮಾಸ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ….

Read More

RRB Recruitment 2026: ಆರ್‌ಆರ್‌ಬಿಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ಜರಿ ನೇಮಕಾತಿ; ಪದವೀಧರರು ಅರ್ಹರು! – Kannada News | RRB Section Controller Recruitment 2026: 119 Railway Jobs for Degree Holders, Apply Now!

ರೈಲ್ವೇ ಇಲಾಖೆಯಲ್ಲಿ ಉದ್ಯೋಗImage Credit source: Getty Images ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ರೈಲ್ವೇ ನೇಮಕಾತಿ ಮಂಡಳಿಯು (RRB) ಈ ವರ್ಷದ ಮೂರನೇ ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು (ಸಿಇಎನ್-2) ಹೊರಡಿಸಲು ಸಿದ್ಧತೆ ನಡೆಸಿದ್ದು, ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕಾಗಿ ಇನ್ನೆರಡು ದಿನಗಳಲ್ಲಿ ಕಿರು ಅಧಿಸೂಚನೆಯು ಪ್ರಕಟವಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಆರ್‌ಆರ್‌ಬಿ ವಲಯಗಳಲ್ಲೂ ಒಟ್ಟಾರೆ 119 ಹುದ್ದೆಗಳನ್ನು ಇದಕ್ಕಾಗಿ ಗುರುತಿಸಲಾಗಿದೆ….

Read More

‘ರಸ್ತೆ ಗುಂಡಿಗೆ ಬಿದ್ದು ಪ್ರಾಣ ಹೋದರೆ ಇಂಜಿನಿಯರ್‌ಗಳೇ ನೇರ ಹೊಣೆ’: ಸಚಿವ ಯು.ಟಿ.ಖಾದರ್ ಖಡಕ್ ವಾರ್ನಿಂಗ್ – Kannada News

ಯು.ಟಿ. ಖಾದರ್Image Credit source: Tv9 kannada ಮಂಗಳೂರು, ಜೂ.8: ಮಳೆಗಾಲದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಅತ್ಯಂತ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ತುರ್ತು ಸಂದರ್ಭ ಎದುರಾದಾಗ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಮೀರಿಯೂ ತಕ್ಷಣದ…

Read More

Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ – Kannada News | Mani Shankar Aiyar Predicts Another Term for Pinarayi Vijayan in Kerala

ತಿರುವನಂತಪುರಂ, ಫೆಬ್ರವರಿ 16: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿಗೆ ನಾನು ಕಾಂಗ್ರೆಸ್ ಸದಸ್ಯ ಎಂಬುದು ಮರೆತು ಹೋದಂತಿದೆ. ನಾನು ಗಾಂಧಿವಾದಿ ಹೌದು, ನೆಹರು, ರಾಜೀವ್ ಗಾಂಧಿ ಹಾದಿಯನ್ನು ಅನುಸರಿಸುತ್ತೇನೆ ಆದರೆ ರಾಹುಲ್ ಗಾಂಧಿಯನ್ನಲ್ಲ ಎಂದು ಹೇಳಿದ್ದು, ಕಾಂಗ್ರೆಸ್ ಒಳಗೆ ಈ ಹೇಳಿಕೆ ಸಂಚಲನ ಮೂಡಿಸಿದೆ. ಮೇ 2026…

Read More

IPL 2026: ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡ ಸೇರಿಕೊಂಡ ಪ್ಯಾಟ್ ಕಮ್ಮಿನ್ಸ್; ಆದರೆ..?

2026 ರ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ಬೆಂಗಳೂರಿನಲ್ಲಿ ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟೂರ್ನಿ ಆರಂಭಕ್ಕೂ ಮುನ್ನ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಇಂಜುರಿಯಿಂದ ಬಳಲುತ್ತಿದ್ದ ಪ್ಯಾಟ್ ಕಮ್ಮಿನ್ಸ್, ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಅದರಂತೆ ಫ್ರಾಂಚೈಸಿ ಕೂಡ ಇಶಾನ್ ಕಿಶನ್​​ಗೆ ತಂಡದ…

Read More

ನಿಮ್ಮ ಮನೆಯಲ್ಲಿ ದಾಸವಾಳ ಗಿಡ ಇದೆಯೇ? ವಾಸ್ತು ಪ್ರಕಾರ ಈ ದಿಕ್ಕಿನಲ್ಲಿಟ್ಟರೆ ಸಂಪತ್ತು ನಿಮ್ಮದಾಗುತ್ತದೆ! – Kannada News | Hibiscus plant vastu best direction for positive energy and wealth kannada

ಮನೆಯಲ್ಲಿ ಗಿಡಗಳನ್ನು ಬೆಳೆಸುವುದು ಪರಿಸರಕ್ಕೆ ಮಾತ್ರವಲ್ಲ, ಮನೆಯ ಸೌಂದರ್ಯಕ್ಕೂ ಮನಸ್ಸಿನ ನೆಮ್ಮದಿಗೂ ಸಹಕಾರಿ. ವಾಸ್ತು ಶಾಸ್ತ್ರದಲ್ಲಿಯೂ ಕೆಲವು ಗಿಡಗಳಿಗೆ ವಿಶೇಷ ಮಹತ್ವ ನೀಡಲಾಗಿದೆ. ಅವುಗಳಲ್ಲಿ ದಾಸವಾಳ (Hibiscus) ಪ್ರಮುಖವಾದದ್ದು. ಕೆಂಪು ದಾಸವಾಳದ ಹೂವು ದೇವಿ ದುರ್ಗೆ, ಕಾಳಿ ಹಾಗೂ ಗಣಪತಿಗೆ ಅತ್ಯಂತ ಪ್ರಿಯವೆಂದು ನಂಬಲಾಗುತ್ತದೆ. ಆದ್ದರಿಂದ ಈ ಗಿಡವನ್ನು ಮನೆಯ ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಸಕಾರಾತ್ಮಕ ಶಕ್ತಿ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ ದಾಸವಾಳ ಗಿಡವನ್ನು ಪೂರ್ವ ಅಥವಾ…

Read More

ಇರಾನ್​ ನಟಿಗೆ ಮೆಸೇಜ್ ಮಾಡಿದ್ದಕ್ಕೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​ಗೆ ಹೆಂಡತಿಯಿಂದ ಕಪಾಳಮೋಕ್ಷ! ಹಳೆಯ ವಿಡಿಯೋ ವೈರಲ್ – Kannada News | French president Macrons Wife Slapped him Over Flirty message With Iranian Actor Old Video Viral

ಪ್ಯಾರಿಸ್, ಮೇ 14: ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಕಳೆದ ವರ್ಷ ಹೆಂಡತಿಯ ಜೊತೆಗಿನ ವಿದೇಶ ಪ್ರವಾಸದ ಸಮಯದಲ್ಲಿ ಮುಜುಗರಕ್ಕೀಡಾಗಿದ್ದರು. ವಿಮಾನದಿಂದ ಇಳಿಯುವಾಗಲೇ ಮ್ಯಾಕ್ರನ್ (Emmanuel Macron) ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ತನ್ನ ಗಂಡನಿಗೆ ಕಪಾಳಮೋಕ್ಷ ಮಾಡಿದ್ದರು. ಅದಕ್ಕೆ ಕಾರಣವೇನೆಂಬುದು ಬಯಲಾಗಿದೆ. ಬಿಡುಗಡೆಯಾಗಿರುವ ಹೊಸ ಪುಸ್ತಕದ ಪ್ರಕಾರ, ಫ್ರೆಂಚ್ ಅಧ್ಯಕ್ಷ ಮತ್ತು ಇರಾನ್ ಮೂಲದ ನಟಿ ಗೋಲ್‌ಶಿಫ್ಟೆಹ್ ಫರಹಾನಿ ನಡುವೆ ನಡೆದ ಚಾಟ್ ಅನ್ನು ನೋಡಿದ್ದ ಫ್ರೆಂಚ್ ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಕಳೆದ ವರ್ಷ ವಿದೇಶಿ…

Read More

Video: ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗನನ್ನು ದರದರನೆ ಎಳೆದು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ

ವಸಾಯಿ, ಮಾರ್ಚ್​ 31: ವ್ಯಕ್ತಿಯೊಬ್ಬ ತನ್ನ ಆಟೋದ ಮೇಲೆ ಕುಳಿತಿದ್ದ ಬೇರೆ ಮಕ್ಕಳನ್ನು ಓಡಿಸಿ ಓರ್ವ ಬಾಲಕನನ್ನು ದರ ದರನೆ ಎಳೆದು ತಲೆಕೆಳಗಾಗಿಸಿ ಬಟ್ಟೆ ಒಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಲ್ಕು ವರ್ಷದ ವಿಘ್ನೇಶ್ ಎಂಬ ಬಾಲಕನನ್ನು ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ್ದು, ವಸಾಯಿ-ವಿರಾರ್ ಪ್ರದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮತ್ತು ಮಗುವಿನ ತಂದೆಯ ನಡುವಿನ ಸಣ್ಣ ಜಗಳ ನಡೆದಿತ್ತು. ಕೋಪದ ಭರದಲ್ಲಿ, ಸಂದೀಪ್ ಪವಾರ್ ಎಂದು…

Read More

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು? – Kannada News | Anil Kapoor joined Jr NTR starrer Dragon movie

‘ಕೆಜಿಎಫ್’ (KGF) ಸಿನಿಮಾ ಸರಣಿಯಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾ ಮೂಲಕ, ‘ಕೆಜಿಎಫ್’ ಗೆಲುವು ಅದೃಷ್ಟವಲ್ಲ ಎಂದು ಸಾಭೀತುಪಡಿಸಿದ್ದಾರೆ. ಇದೀಗ ಪ್ರಶಾಂತ್ ನೀಲ್, ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಡಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದು, ಕೆಲವು ಕನ್ನಡದ ನಟರೂ ಸಹ ಸಿನಿಮಾನಲ್ಲಿದ್ದಾರೆ. ಇದೀಗ ಪ್ರಶಾಂತ್ ನೀಲ್ ಅವರು ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಬಾಲಿವುಡ್​ನ ಸ್ಟಾರ್ ನಟರೊಬ್ಬರನ್ನು ಕರೆ ತಂದದ್ದಾರೆ. ಜೂ…

Read More

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ! – Kannada News | 21 Year Young Woman commits Suicide In Chikkaballapur Who illicit relationship with brother

ಚಿಕ್ಕಬಳ್ಳಾಪುರ, (ಜನವರಿ 07): ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ (Brother And Sister) ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್​​ನಲ್ಲಿ ಇದ್ದರು. ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ…

Read More