Headlines

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ

ವಿಜಯಪುರ, ಮೇ 29: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಆಸ್ತಿ ವಿವಾದ ಹಿನ್ನೆಲೆ 6 ಜನರ ಭೀಕರ ಹತ್ಯೆ ಮಾಡಲಾಗಿದೆ. ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ಹೋದ ಪರಿಣಾಮ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮಿನು ವಿಚಾರವಾಗಿ ಅಪ್ಪುಗೌಡ…

Read More

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ…

Read More

ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ – Kannada News | Tamil Nadu group hurled bombs at woman house in Coimbatore know why

ಕೊಯಮತ್ತೂರು, ಮೇ 25: ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ…

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್ – Kannada News | Rakshita Prem talks about Darshan after watching KD The Devil Kannada Movie ft Dhruva Sarja Kichcha Sudeep

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಈ ಸಿನಿಮಾವನ್ನು ಅಭಿಮಾನಿಗಳ ಜೊತೆ ಕುಳಿತು ನೋಡಿದ್ದಾರೆ ರಕ್ಷಿತಾ. ಈ ಚಿತ್ರದಲ್ಲಿ ನಾಯಕಿ ರೀಷ್ಮಾ ನಾಣಯ್ಯ ಅವರ ಪಾತ್ರವನ್ನು ನೋಡಿದಾಗ ‘ಸುಂಟರಗಾಳಿ’, ‘ಕಲಾಸಿಪಾಳ್ಯ’ ಸಿನಿಮಾಗಳಲ್ಲಿ ರಕ್ಷಿತಾ ಮಾಡಿದ ಪಾತ್ರಗಳು ನೆನಪಾಯ್ತು ಎಂದು ಪ್ರೇಕ್ಷಕರು ಹೇಳಿದ್ದಾರೆ. ಆ ಮಾತಿಗೆ ಪ್ರತಿಕ್ರಿಯಿಸಿದ ರಕ್ಷಿತಾ ಪ್ರೇಮ್ ಅವರು, ‘ನನಗೂ ಕೂಡ ದರ್ಶನ್ (Darshan) ನೆನಪಾಯ್ತು’ ಎಂದು ಹೇಳಿದ್ದಾರೆ. ಮೊದಲ ದಿನ ಸಿನಿಮಾಗೆ…

Read More

Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ – Kannada News | Sunetra Pawar Assumes Office as Maharashtra’s Deputy Chief Minister

ಪುಣೆ, ಫೆಬ್ರವರಿ 10: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ…

Read More

ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಇಳಿದ ತ್ರಿಬಲ್ ರೈಡಿಂಗ್ ಕೇಸ್: ಆದ್ರೆ ಮಿಡ್‌ನೈಟ್ ಹೀರೋಗಿರಿಗೆ ಬೀದ್ದಿಲ್ಲ ಬ್ರೇಕ್

ಬೆಂಗಳೂರು, ಜೂನ್ 10: ಬೆಂಗಳೂರು ಸಂಚಾರಿ ಪೊಲೀಸರ (BTP) ವಾರ್ಷಿಕ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ತ್ರಿಬಲ್ ರೈಡಿಂಗ್ (Triple Riding) ಪ್ರಕರಣಗಳ ಸಂಖ್ಯೆ 2024 ರಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಈಗ ಗಣನೀಯವಾಗಿ ಕುಸಿದಿದೆ. ಆದಾಗ್ಯೂ, ವಾರಾಂತ್ಯದ ದಿನಗಳಲ್ಲಿ ಮತ್ತು ಪ್ರಮುಖ ಸಂಭ್ರಮಾಚರಣೆಗಳ ಸಂದರ್ಭದಲ್ಲಿ ತಡರಾತ್ರಿ ಸಂಚಾರ ಮಾಡುವವರು ವ್ಯವಸ್ಥೆಗೆ ಇನ್ನೂ ದೊಡ್ಡ ಸವಾಲಾಗಿ ಉಳಿದಿದ್ದಾರೆ. ಮುಖ್ಯಾಂಶಗಳು AI ಕ್ಯಾಮೆರಾಗಳ ಅಳವಡಿಕೆಯಿಂದ ಬೆಂಗಳೂರಲ್ಲಿ ತ್ರಿಬಲ್ ರೈಡಿಂಗ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಬಿಟಿಎಂ, ಕೋರಮಂಗಲದಂತಹ ಹಾಟ್‌ಸ್ಪಾಟ್‌ಗಳಲ್ಲಿ ತಡರಾತ್ರಿ…

Read More

ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್ – Kannada News | Bengaluru Drag Race Menace: Modified Silencers and Stunts Terrify Public

ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ. ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ…

Read More

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು. ‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ…

Read More