Headlines

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ನೆಲಮಂಗಲ, ಮಾರ್ಚ್​ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…

Read More

ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ – Kannada News | Setback For Arvind Kejriwal Delhi High Court Dismisses Justice Swarana Kanta Sharma Recusal Plea

ನವದೆಹಲಿ, ಏಪ್ರಿಲ್ 20: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೇ, ಅರವಿಂದ್ ಕೇಜ್ರಿವಾಲ್ ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ…

Read More

Horoscope Today 04 January: ಇಂದು ಈ ರಾಶಿಯವರು ಪ್ರೇಮಿಗೆ ಸಮಯ ಕೊಡುವರು – Kannada News | Horoscope Today in Kannada on 04 January Sunday; Dina Bhavishya Tithi Panchanga Details here

ಮೇಷ ರಾಶಿ : ವಿಭಿನ್ನ ಯೋಚನೆಗಳಿಗೆ ಮಾನ್ಯತೆ ಸಿಗುತ್ತದೆ. ಸ್ನೇಹಿತರ ಸಹಕಾರದಿಂದ ಕೆಲಸ ಸುಲಭ. ಹಣಕಾಸಿನಲ್ಲಿ ಸುಧಾರಣೆ. ತಾಂತ್ರಿಕ ಅಥವಾ ಹೊಸ ಯೋಜನೆಗೆ ಅನುಕೂಲಕರ ದಿನ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ಬೆನ್ನುತಟ್ಟಿಸಿಕೊಳ್ಳಯವುದೂ ಒಂದು‌ ಕಲೆ. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ಅಂತರಂಗದ ಧ್ವನಿ ಬಲವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಲ್ಲಿ ಸ್ಪಷ್ಟತೆ ಅಗತ್ಯ. ಉದ್ಯೋಗದಲ್ಲಿ ನಿಧಾನ ಪ್ರಗತಿ. ಹಣಕಾಸಿನಲ್ಲಿ ಮಿತ ವ್ಯಯ ಒಳಿತು. ಧ್ಯಾನ ಅಥವಾ…

Read More

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು…

Read More

‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್

ಸ್ಟಾರ್ ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ 41ನೇ ಹುಟ್ಟುಹಬ್ಬ ಇಂದು. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಯಾವ ಸಿನಿಮಾವೂ ಹಿಟ್ ಆಗಿಲ್ಲ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಇಂದು (ಮಾರ್ಚ್ 27)ಕ್ಕೆ ಬಿಡುಗಡೆ ಆಗಿದೆ. ಸಿನಿಮಾದ ಈ ಹಿಂದಿನ ಕೆಲ ಟೀಸರ್​​ಗಳಲ್ಲಿ ಕ್ರಿಕೆಟರ್ ಆಗಿದ್ದ ರಾಮ್…

Read More

Navy Submarine Career: ಭಾರತೀಯ ನೌಕಾಪಡೆಯ ಸಬ್‌ಮರೀನ್ ವಿಭಾಗ ಸೇರುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇತ್ತೀಚೆಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಅರಿದಮಾನ್ (INS Aridhaman) ಸುದ್ದಿಯಲ್ಲಿದೆ. ಇದು ದೇಶದ ಮೂರನೇ ಪರಮಾಣು ಚಾಲಿತ ಜಲಾಂತರ್ಗಾಮಿಯಾಗಿದ್ದು, ಭೂಮಿ, ಆಕಾಶ ಮತ್ತು ಸಮುದ್ರದ ಆಳದಿಂದ ಪರಮಾಣು ಶಸ್ತ್ರಾಸ್ತ್ರಗಳನ್ನು ಉಡಾಯಿಸುವ ‘ನ್ಯೂಕ್ಲಿಯರ್ ಟ್ರಯಾಡ್’ ಸಾಮರ್ಥ್ಯವನ್ನು ಭಾರತಕ್ಕೆ ನೀಡಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಹಸಮಯ ಸಮುದ್ರದ ಆಳದ ಜೀವನ ಮತ್ತು ನೌಕಾಪಡೆಯ ಜಲಾಂತರ್ಗಾಮಿ ವಿಭಾಗದಲ್ಲಿ ಕೆಲಸ ಪಡೆಯುವುದು ಹೇಗೆ ಎಂಬ ಕುತೂಹಲ ಅನೇಕರಲ್ಲಿ ಮೂಡಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜಲಾಂತರ್ಗಾಮಿ (Submarine) ಎಂದರೇನು? ಜಲಾಂತರ್ಗಾಮಿ ಎಂದರೆ…

Read More

ಪ್ರಭಾಸ್ ಸಿನಿಮಾ ಶೂಟ್ ವೇಳೆ ರಾಜೇಶ್ ಶರ್ಮಗೆ ಕಚ್ಚಿದ ಹುಳು; ಆರೋಗ್ಯ ಸ್ಥಿತಿ ಗಂಭೀರ – Kannada News | Actor Rajesh Sharma Critical After Insect Bite on Prabhas Fauji Set

ಪ್ರಭಾಸ್ ನಟನೆ ‘ಫೌಜಿ’ ಚಿತ್ರದ ಶೂಟ್ ವೇಳೆ ಹಿರಿಯ ನಟ ರಾಜೇಶ್ ಶರ್ಮ ಅವರಿಗೆ ಒಂದು ತೊಂದರೆ ಆಗಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈ ಚಿತ್ರದ ಶೂಟ್ ನಡೆಯುತ್ತಿತ್ತು. ಈ ವೇಳೆ ರಾಜೇಶ್ ಅವರಿಗೆ ಹುಳುವೊಂದು ಕಚ್ಚಿದೆ. ಆ ಬಳಿಕ ಜ್ವರ ಕೂಡ ಕಾಣಿಸಿದೆ. ಸದ್ಯ ಅವರ ಆರೋಗ್ಯ ತೀವ್ರವಾಗಿ ಬಿಗಡಾಯಿಸಿದೆ. ಅವರು ಕೋಲ್ಕತ್ತಾ ತಲುಪಿದ್ದು, ಅಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದಿದ್ದು ಹೇಗೆ? ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿದ ನಂತರ ರಾಜೇಶ್…

Read More

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ…

Read More

ಬೆಂಗಳೂರಿನಲ್ಲಿ ಪ್ರೀತಿಸಿದವರ ವಶೀಕರಣಕ್ಕೆ ಆನ್‌ಲೈನ್‌ನಲ್ಲಿ ಉಡದ ಜನನಾಂಗ ಮಾರಾಟ ಮಾಡುತ್ತಿದ್ದ ಮಾಂತ್ರಿಕ – Kannada News | Bengaluru godman arrested for selling monitor lizard parts online

ಬೆಂಗಳೂರು, ಜ.11: ಬೆಂಗಳೂರಿನಲ್ಲಿ ಮಾಂತ್ರಿಕನೊಬ್ಬ ಉಡದ (Monitor lizard )ಜನನಾಂಗಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪ್ರೀತಿಗಾಗಿ ವಶೀಕರಣ, ಪ್ರೇಮ ವಿವಾಹದ ಕಲಹಗಳಿಗೆ ಈ ಹಲ್ಲಿಯ ಜನನಾಂಗವನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ. ಮಾಂತ್ರಿಕ ಶಕ್ತಿ ಇದೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದ, ಪ್ರೇಮಿಗಳ ನಡುವಿನ ಘರ್ಷಣೆಯನ್ನು ಪರಿಹರಿಸಬಹುದು ಎಂದು ಹೇಳಿ ಪ್ರತಿ ತುಂಡನ್ನು 10,000 ರೂ.ಗೆ ಮಾರಾಟ ಮಾಡಿದನೆಂದು ವರದಿಯಾಗಿದೆ. ಈ ಬಗ್ಗೆ ಸುಳಿವು ಸಿಕ್ಕ ತಕ್ಷಣ, ಎನ್‌ಜಿಒವೊಂದು ತನಿಖೆ ಮಾಡಲು ವೈಯಕ್ತಿಕ ಸಮಸ್ಯೆ…

Read More