Headlines

ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ – Kannada News | India Has Right To Defend Itself From Bad Neighbours s Jaishankars Warning Over Terrorism

ಚೆನ್ನೈ, ಜನವರಿ 2: ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇಂದು (ಶುಕ್ರವಾರ) ಪಾಕಿಸ್ತಾನದ ಮೇಲೆ ತೀಕ್ಷ್ಣವಾದ ದಾಳಿ ನಡೆಸಿದರು. ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ಮುಂದುವರಿಸುವ “ಕೆಟ್ಟ ನೆರೆಹೊರೆಯವರು” ಎಂದು ಪಾಕಿಸ್ತಾನವನ್ನು ಟೀಕಿಸಿದ್ದಾರೆ. ಅಂತಹ ಬೆದರಿಕೆಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲಾ ಹಕ್ಕನ್ನು ಭಾರತ ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಎಸ್. ಜೈಶಂಕರ್, ಭಾರತವು ತನ್ನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ…

Read More

ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಪರ್ಸ್​ ಮರೆತು ಹೋದ ಭಾರತದ ಯುವತಿ, ಆಮೇಲೇನಾಯ್ತು?

ಆಸ್ಟ್ರೇಲಿಯಾ, ಮಾರ್ಚ್​ 22: ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಭಾರತದ ಯುವತಿಯೊಬ್ಬಳು ಪರ್ಸ್​ ಮರೆತು ಹೋಗಿದ್ದಳು. ಇಬ್ಬರು ಯುವತಿಯರು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಜೇಬಿನಲ್ಲಿ ಪರ್ಸ್​ ಇಲ್ಲ ಎಂಬುದನ್ನು ಕಂಡು ಒಮ್ಮೆ ಗಾಬರಿಯಾದರು. ನಿಲ್ದಾಣದಲ್ಲಿ ಇಳಿದು ಮತ್ತೊಂದು ರೈಲು ಹಿಡಿದು ತಾವು ಹತ್ತಿದ್ದ ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಆದರೆ ರೈಲ್ವೆ ನಿಲ್ದಾಣಕ್ಕೆ ಬಂದು ಆಶ್ಚರ್ಯಚಿಕಿತರಾದರು, ಆಕೆ ಎಲ್ಲಿ ಪರ್ಸ್​ ಬಿಟ್ಟು ಹೋಗಿದ್ದರೋ…

Read More

ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | PM Modi Inaugurated Rs 3030 Crore Kumar Bhaskar Varma Setu over Brahmaputra River In Guwahati

ಗುವಾಹಟಿ, ಫೆಬ್ರವರಿ 14: ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿರುವ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ (PM Modi in Assam) ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ…

Read More

ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ – Kannada News | Early Signs Of Thyroid Problems + Diet Plan For Healthy Thyroid On World Thyroid Day 2026

ಭಾರತದಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ವರದಿಗಳ ಪ್ರಕಾರ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಇದು ಹೆಚ್ಚು ಕಂಡುಬರುತ್ತಿದೆಯಾದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಸಮಸ್ಯೆ ಗಂಭೀರವಾಗಬಹುದು. ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ಹೇಳುವ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿರುತ್ತವೆ. ಒಂದು ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ಕೂಡ ಬೇರೆಯಾಗಿರುತ್ತವೆ. ಹಾಗಾಗಿ ಈ ಬಗ್ಗೆ…

Read More

Kumbha Sankramana 2026: ಇಂದು ಕುಂಭ ರಾಶಿಗೆ ಸೂರ್ಯ ಪ್ರವೇಶ; ಮಾ.15 ರವರೆಗೆ ಈ ರಾಶಿಯವರು ಜಾಗರೂಕರಾಗಿರಿ – Kannada News | Kumbha Sankramana 2026: Auspicious and Inauspicious Effects on All Zodiac Signs

2026 ರ ಫೆಬ್ರವರಿ 13 ರಂದು, ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶ ಮಾಡಲಿದೆ. ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮುಂದಿನ ತಿಂಗಳ ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ ಸೂರ್ಯನ ಈ ಸಂಚಾರ ಯಾವ ರೀತಿ ಪ್ರಬಾವ ಬೀರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮೇಷ ರಾಶಿ: ಮೇಷ ರಾಶಿಯವರಿಗೆ ಸೂರ್ಯನ ಈ ಸಂಚಾರವು 11ನೇ ಮನೆಯಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಮತ್ತು…

Read More

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು? – Kannada News | Sidlaghatta official threat case: Accused Rajeev Gowda First Reaction after Arrested By Police

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು…

Read More

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ (Dhurandhar) ಚಿತ್ರದ ದೃಶ್ಯಗಳು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಸತ್ಯ’ ಚಿತ್ರವನ್ನು ಹೋಲುತ್ತವೆ ಎಂಬ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಆರ್​ಜಿವಿ ಶೈಲಿಯನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಮ್ ಗೋಪಾಲ್ ವರ್ಮಾ (Ram Gopal Varma) ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರ ಕೆಲಸದಿಂದ ಇನ್ನೊಬ್ಬರು ಪ್ರಭಾವಿತರಾಗುವುದು ಸಾಮಾನ್ಯ ಎಂದು ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ಆದಿತ್ಯ ಧಾರ್ ಪ್ರಜ್ಞಾಪೂರ್ವಕವಾಗಿ…

Read More

Weekly Horoscope: ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ – Kannada News | Zodiac Signs Fortunes: A Detailed Weekly Horoscope by Astrologer Dr. Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಜುಲೈ 6 ರಿಂದ ಜುಲೈ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ವಿಶೇಷ ಕಾರ್ಯಕ್ರಮಗಳು, ತಿಥಿಗಳ ಮಹತ್ವ ಮತ್ತು ರಾಶಿಗಳ ಮೇಲಾಗುವ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಮತ್ತು ಕೃಷ್ಣಪಕ್ಷದಿಂದ ಕೂಡಿರುತ್ತದೆ. ಶನಿಗ್ರಹವು ಮೀನ ರಾಶಿಯಲ್ಲಿ, ಕುಜಗ್ರಹ ವೃಷಭ ರಾಶಿಯಲ್ಲಿ, ರವಿ ಗ್ರಹ ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಗುರು ಮತ್ತು…

Read More

GT vs RR: ಟಾಸ್ ವೇಳೆ ಗೊಂದಲ; ಟಾಸ್ ಗೆದ್ದ ಗಿಲ್, ಬ್ಯಾಟಿಂಗ್‌ ಆಯ್ದುಕೊಂಡ ಪರಾಗ್

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯ ಆರಂಭಕ್ಕೂ ಮುನ್ನವೇ ವಿವಾದವೊಂದು ಹುಟ್ಟಿಕೊಂಡಿದೆ. ವಾಸ್ತವವಾಗಿ ಈ ಪಂದ್ಯದ ಟಾಸ್ ಅನ್ನು ಎರಡು ಬಾರಿ ನಡೆಸಬೇಕಾಯಿತು. ಮ್ಯಾಚ್ ರೆಫರಿ ಪ್ರಕಾಶ್ ಭಟ್ ಅವರ ಈ ನಿರ್ಧಾರ ಶುಭ್​ಮನ್ ಗಿಲ್ ಅವರ ಅಸಮಾಧಾನಕ್ಕೆ ಕಾರಣವಾಯಿತು. ಏಕೆಂದರೆ ಮೊದಲ ಬಾರಿಗೆ ನಡೆದ ಟಾಸ್‌ನಲ್ಲಿ ಶುಭಮನ್ ಗಿಲ್ ಟಾಸ್ ಗೆದ್ದಿದ್ದರು. ಆದರೆ ಮ್ಯಾಚ್ ರೆಫರಿ ಈ ಟಾಸ್ ಪ್ರಕ್ರಿಯೆಯನ್ನು ತಿರಸ್ಕರಿಸಿದರು. ಇದರಿಂದಾಗಿ ಎರಡನೇ ಬಾರಿಗೆ ನಡೆದ ಟಾಸ್‌ನಲ್ಲಿ ರಾಜಸ್ಥಾನ್…

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More