Headlines

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬಿಗಿ ಭದ್ರತೆಯಲ್ಲಿ ಮರು ಮತದಾನ – Kannada News | Repolling Underway at 15 West Bengal Booths Amidst Tight Security

ಕೋಲ್ಕತ್ತಾ, ಮೇ 02: ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಮರು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು ಕಂಡುಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ತಾಯಿ ಚೆನ್ನಮ್ಮ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ – Kannada News | Thousands Gather in Hassan for Chennammas Final Rites; Leaders Pay Respects

ಹಾಸನ, ಜು.20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಹೆಚ್.ಡಿ. ಚೆನ್ನಮ್ಮನವರ ಅಂತಿಮ ಸಂಸ್ಕಾರ ಹಾಸನದಲ್ಲಿ ಅಶ್ರುಪೂರಿತ ವಾತಾವರಣದಲ್ಲಿ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸಾಗರದ ಮಧ್ಯೆ, ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ ಮುಖವನ್ನು ನೋಡಿ ಭಾವುಕರಾಗಿ ಮುತ್ತಿಟ್ಟು ಅಂತಿಮ ವಿದಾಯ ಹೇಳಿದರು. ಈ ದೃಶ್ಯ ನೆರೆದಿದ್ದವರ ಕಣ್ಣಂಚಲ್ಲಿ ನೀರು ತರಿಸಿತು. ಚೆನ್ನಮ್ಮನವರ ಅಂತಿಮ ದರ್ಶನಕ್ಕಾಗಿ ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ದಂಡು ದಂಡಾಗಿ ಆಗಮಿಸಿದ್ದರು. ರಾಷ್ಟ್ರೀಯ ಹೆದ್ದಾರಿ 373ರ ಮಾರ್ಗದಲ್ಲಿ ಸಾರ್ವಜನಿಕರು ಸುಗಮವಾಗಿ ಬರಲು…

Read More

ಮಧ್ಯಪ್ರಾಚ್ಯದ ವಾರ್​​ ಎಫೆಕ್ಟ್​​: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ

ಬೀದರ್​​, ಮಾರ್ಚ್​​ 27: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶ ಸೇರಿದಂತೆ ರಾಜ್ಯದ ಹಲವು ಉದ್ಯಮಗಳು ಈಗಾಗಲೇ ತತ್ತರಿಸಿ ಹೋಗಿವೆ. ಈ ನಡುವೆ ವಾರ್​​ ಎಫೆಕ್ಟ್​​ ಅನ್ನದಾತರ ಕೈಸುಡಲೂ ಆರಂಭಿಸಿದ್ದು, ಬೀದರ್​​ನಲ್ಲಿ ರೈತರು ಬೆಳೆದಿದ್ದ ಈರುಳ್ಳಿ ಬೆಳೆ ಅವರ ಕಣ್ಣಲ್ಲೇ ಈಗ ನೀರು ತರಿಸುತ್ತಿದೆ. ಯುದ್ಧದ ಹಿನ್ನೆಲೆ ಗಲ್ಫ್​​ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿ ರಫ್ತು ನಿಂತಿರುವ ಕಾರಣ ಬೆಲೆ ಪಾತಾಳಕ್ಕೆ ಕುಸಿದಿದೆ. ಪ್ರತಿ ಕೆ.ಜಿ. ಈರುಳ್ಳಿ 4ರಿಂದ 6 ರೂಪಾಯಿವರೆಗೆ ಮಾರಾಟವಾಗುತ್ತಿರುವ ಕಾರಣ ಬೆಳೆಗಾರರು ಭಾರಿ ನಷ್ಟ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Temperature drop in Bengaluru, Yellow alert for 4 district of karnataka

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ. ಚಳಿಗೆ ಬೆಂಗಳೂರಿಗರು…

Read More

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…

Read More

ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು…

Read More

ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ದುರಂತ: 11 ಜನರ ಸಾವಿಗೆ ಹೊಣೆ ಯಾರು? ಅಶೋಕ್​​ ಪ್ರಶ್ನೆ – Kannada News | ‘Where Is Justice for the 11 Victims?’ R. Ashoka Criticises Government over Chinnaswamy stadium stampede Case

ಬೆಂಗಳೂರು, ಜುಲೈ 15: ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್​ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಅಧಿಕಾರಿಗಳು ನಿರಪರಾಧಿಗಳಾದರೆ ಅಪರಾಧಿಗಳು ಯಾರು? ಈ ಸಾವಿಗೆ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಪತ್ನಿ, ಮಕ್ಕಳ ಜತೆ ಸ್ಟೇಜ್ ಮೇಲೆ ಇದ್ದವರ ಮೇಲೆ ಕ್ರಮ ಆಗಬೇಕಿತ್ತು. ಆದರೆ 11 ಜನರ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಲು ಸರ್ಕಾರ ಹೊರಟಿದೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು…

Read More

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ – Kannada News | Bigg Boss Kannada 12: Ashwini against asks Rakshita’s apology

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್​​ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್​​ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ…

Read More