Headlines

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು…

Read More

ವೈರಲ್ ಪೋಸ್ಟ್: ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಅಂದ್ರೆ ಏನು ಗೊತ್ತಾ? – Kannada News | Indira Gandhi in Turkish: Viral Post Reveals Surprising Meaning and Origin

ನವದೆಹಲಿ, ಜೂನ್ 19: ಒಂದೊಂದು ಪದಕ್ಕೆ ಒಂದೊಂದು ಭಾಷೆಯಲ್ಲಿ ಒಂದೊಂದು ಅರ್ಥವಿರುತ್ತದೆ. ಹಾಗೆಯೇ ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು ಗೊತ್ತಾ. ಸಂಪೂರ್ಣ ಮಾಹಿತಿ ಇಲ್ಲಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅಭಿಜಿತ್ ಐಯ್ಯರ್ ಎಂಬುವವರು ಕೀರ್ತನಾ ಎಂಬುವವರ ಪೋಸ್ಟ್ ಹಂಚಿಕೊಂಡಿದ್ದು​ ವೈರಲ್ ಆಗಿದೆ. ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಎಂದರೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು, ಕಳ್ಳತನ ಮಾಡುವುದು ಅಥವಾ ವಂಚಿಸುವುದು ಎಂದರ್ಥ ಎಂದು ಹೇಳಿದ್ದಾರೆ. ಈ ಪೋಸ್ಟ್ ರಾಜಕೀಯ ವಲಯ ಹಾಗೂ ನೆಟ್ಟಿಗರಲ್ಲಿ ಭಾರೀ…

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

115 ರೂ. ಪೊಂಗಲ್​​ಗೆ 158 ರೂ ಶುಲ್ಕ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ

ಬೆಂಗಳೂರು, (ಮಾರ್ಚ್ 27): ಆನ್‌ಲೈನ್ ಫುಡ್ ಡೆಲಿವರಿ (Online Food) ಸೇವೆಗಳಲ್ಲಿ ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್‌ಫಾರ್ಮ್ ಫೀ, ಜಿಎಸ್‌ಟಿ ಸೇರಿದಂತೆ ಹಲವು ವಿಧದ ಹೆಚ್ಚುವರಿ ಶುಲ್ಕಗಳು ಸೇರಿಸುವುದು ಸಾಮಾನ್ಯವಾಗಿದೆ. ಆದರೆ ಕೆಲವೊಮ್ಮೆ ಈ ಶುಲ್ಕಗಳು ಆಹಾರದ ಮೂಲ ಬೆಲೆಯನ್ನೇ ಮೀರಿ ಹೋಗುತ್ತಿರುವುದರಿಂದ ಗ್ರಾಹಕರ ಅಸಮಾಧಾನ ಹೆಚ್ಚುತ್ತಿದೆ. ಅದು ಇದೀಗ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalath Ambareesh) ಅವರಿಗೂ ಅನುಭವವಾಗಿದೆ. ಹೌದು…ತಾವು ಆರ್ಡರ್ ಮಾಡಿದ್ದ ಪೊಂಗಲ್​​​ ದರಕ್ಕಿಂತ ಹೆಚ್ಚು ಇತರೆ ಶುಲ್ಕು ವಿಧಿಸಿದ ಸ್ವಿಗ್ಗಿ…

Read More

Weekly job horoscope: ಏಪ್ರಿಲ್ 05ರಿಂದ 11 ರ ವರೆಗಿನ 12 ರಾಶಿಗಳ ಉದ್ಯೋಗ ಭವಿಷ್ಯ ಇಲ್ಲಿದೆ

ಏಪ್ರಿಲ್ 05ರಿಂದ ಏಪ್ರಿಲ್ 11ರವರೆಗೆ ಏಪ್ರಿಲ್ ತಿಂಗಳ ಮೊದಲನೇ ವಾರವಾಗಿದ್ದು ಭವಿಷ್ಯ ಬೇಕಾದ ನಿರ್ಧಾರ, ಉದ್ಯೋಗದಲ್ಲಿ ಬದಲಾವಣೆಯ ಭಯ, ಸಲ್ಲದ ಆರೋಪ ಇತ್ಯಾದಿಗಳು ಸಹಜವಿದ್ದರೂ ಎಂದಿಗಿಂತ ಹೆಚ್ಚು ನಿಮ್ಮ ಅನುಭವಕ್ಕೆ ಬರಲಿದೆ. ನಿಮ್ಮ ಒಳ್ಳೆಯತನವೂ ಕೆಲವೊಮ್ಮೆ ಪ್ರಯೋಜನಕ್ಕೆ ಬಾರದ ಸಮಯ. ​​ಮೇಷ ಈ ವಾರ ಕಚೇರಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಕಠಿಣ ಪರಿಶ್ರಮಕ್ಕೆ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ವಾಗ್ವಾದ ಬೇಡ. ತಾಳ್ಮೆಯಿಂದ ಕೆಲಸ ಮುಗಿಸಿ, ಭವಿಷ್ಯಕ್ಕೆ ಒಳ್ಳೆಯ ಅಡಿಪಾಯ ಹಾಕಿಕೊಳ್ಳುವಿರಿ. ​ವೃಷಭ ನಿಮ್ಮ ಕ್ರಿಯಾಶೀಲತೆಗೆ…

Read More

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು – Kannada News | Setback for Edappadi Palaniswami as 3 AIADMK rebel MLAs resigns ikely to join Vijays TVK

ಚೆನ್ನೈ, ಮೇ 25: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯ (Tamil Nadu Assembly Elections) ಬೆನ್ನಲ್ಲೇ ಅಲ್ಲಿನ ರಾಜಕಾರಣದಲ್ಲಿ ಹೊಸ ತಿರುವು ಉಂಟಾಗಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಇತರೆ ಪಕ್ಷಗಳ ಬೆಂಬಲ ಪಡೆಯಲು ವಿಜಯ್ ನೇತೃತ್ವದ ಟಿವಿಕೆ ಹರಸಾಹಸ ಪಟ್ಟಿತ್ತು. ಕೊನೆಗೂ ಎಡ ಪಕ್ಷಗಳು ಮತ್ತು ಕಾಂಗ್ರೆಸ್​​ನ ಬೆಂಬಲದೊಂದಿಗೆ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಎಐಎಡಿಎಂಕೆ (AIADMK) ಪಕ್ಷದ ಮೂವರು ಶಾಸಕರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರನ್ನು ಭೇಟಿಯಾಗಿ ತಮ್ಮ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ…

Read More

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ – Kannada News | Nora Fatehi Dazzles at FIFA World Cup 2026 Opening, Tops Google Trends

2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ತಮ್ಮ ಹೈ-ವೋಲ್ಟೇಜ್ ನೃತ್ಯದ ಮೂಲಕ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಈ ಬೆನ್ನಲ್ಲೇ ಗೂಗಲ್ ಟ್ರೆಂಡ್ಸ್‌ನಲ್ಲಿ ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿ, ಸದ್ಯ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ನೋರಾ (Nora Fatehi) ಹೊರಹೊಮ್ಮಿದ್ದಾರೆ. ಜೂನ್ 12ರ ಧಮಾಕಾ, ಸೋಶಿಯಲ್ ಮೀಡಿಯಾ ಉಡೀಸ್ ಜೂನ್ 12ರಂದು ನಡೆದ ಫಿಫಾ ಉದ್ಘಾಟನಾ ಪಂದ್ಯದ ವೇಳೆ ನೋರಾ ಸ್ಟೇಜ್ ಮೇಲೆ…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More