Headlines

ಅತ್ತ ಚಿಲ್ಲರೆ ಹಣದುಬ್ಬರ ಏರಿದರೆ, ಇತ್ತ ಸಗಟು ಹಣದುಬ್ಬರ ಇಳಿಕೆ; ನಾಲ್ಕು ವರ್ಷದಲ್ಲಿ ಮೊದಲ ಬಾರಿ ತಗ್ಗಿದ ಡಬ್ಲ್ಯುಪಿಐ ದರ – Kannada News | WPI inflation rate in 2026 July down month on month, few days after retail inflation rate go up

ನವದೆಹಲಿ, ಆಗಸ್ಟ್ 14: 2026ರ ಜುಲೈ ತಿಂಗಳಲ್ಲಿ ಭಾರತದ ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು (WPI inflation) ಸಣ್ಣ ಮಟ್ಟದ ಇಳಿಕೆಯನ್ನು ದಾಖಲಿಸಿದೆ. ಜೂನ್ ತಿಂಗಳಲ್ಲಿ 9.87% ಇದ್ದ ಹಣದುಬ್ಬರವು ಜುಲೈನಲ್ಲಿ 9.78%ಕ್ಕೆ ಇಳಿದಿದೆ. ಇಂಧನ, ವಿದ್ಯುತ್ ಮತ್ತು ಆಹಾರ ಪದಾರ್ಥಗಳ ಬೆಲೆಗಳಲ್ಲಿನ ಇಳಿಕೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ. ಹೊಸ 2022-23ರ ಮೂಲ ವರ್ಷದ (base year) ಅಡಿಯಲ್ಲಿ ಸಗಟು ಹಣದುಬ್ಬರವು ತಿಂಗಳಿನಿಂದ ತಿಂಗಳಿಗೆ (month-on-month) ಇಳಿಕೆ ಕಂಡಿರುವುದು ಇದೇ ಮೊದಲು. ಇಂಧನ ಮತ್ತು…

Read More

ಇಂದು ಸಂಜೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ; ನೇರಪ್ರಸಾರ ವೀಕ್ಷಿಸುವುದು ಹೇಗೆ? – Kannada News | President Droupadi Murmu To Address the Nation today ahead of 80th Independence Day; When And Where To Watch Live?

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಗೂ (Independence Day 2026) ಮುನ್ನ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ರಾಷ್ಟ್ರೀಯ ಜಾಲ ಮತ್ತು ದೂರದರ್ಶನ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೂ ಮುನ್ನ ನಡೆಯುವ ಈ ಭಾಷಣವು ರಾಷ್ಟ್ರದ ಪ್ರಮುಖ ಘಟನೆಯಾಗಿದ್ದು, ರಾಷ್ಟ್ರಪತಿಗಳ ಸಂದೇಶವು ದೇಶದ ಸಾಧನೆಗಳು, ಪ್ರಸ್ತುತ ಸವಾಲುಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಸಾಧ್ಯತೆಯಿದೆ….

Read More

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಕೈಗೊಂಡ ಕ್ರಮಗಳೇನು? ವಿವರ ನೀಡಲು ಜಿಬಿಎಗೆ ಹೈಕೋರ್ಟ್ ಸೂಚನೆ – Kannada News | Bengaluru Pothole Repairs: High Court Directs GBA to Provide Details on Measures Taken

ರಸ್ತೆ ಗುಂಡಿ, ಹೈಕೋರ್ಟ್Image Credit source: google ಬೆಂಗಳೂರು, ಆಗಸ್ಟ್​​​ 14: ರಾಜಧಾನಿ ಬೆಂಗಳೂರಿನಲ್ಲಿ (Bangaluru) ವಾಹನ ಸವಾರರಿಗೆ ರಸ್ತೆ ಗುಂಡಿಗಳೇ ದೊಡ್ಡ ತಲೆನೋವು. ರಸ್ತೆ ಗುಂಡಿಗೆ (potholes) ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಏಪ್ರಿಲ್​ನಿಂದ ಈವರೆಗೆ 10,202 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಹಾಗಾಗಿ ರಸ್ತೆ ಗುಂಡಿಗಳು ಮುಚ್ಚಲು ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರದ (ಅಫಿಡವಿಟ್) ಮೂಲಕ ಸಮಗ್ರ ವಿವರ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಬೆಂಗಳೂರಿನ ಪ್ರಮುಖ…

Read More

ಸಣ್ಣ ಸಾಲಗಳಿಗೆ ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಬ್ರೇಕ್ ಹಾಕಹೊರಟ ಆರ್​ಬಿಐ – Kannada News | Lenders should cap costs for small loans, RBI proposed few changes

ನವದೆಹಲಿ, ಆಗಸ್ಟ್ 14: ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳು (NBFCs) ಸಣ್ಣ ಸಾಲಗಾರರಿಗೆ ವಿಧಿಸುವ ಬಡ್ಡಿ ದರ ಮತ್ತು ಹೆಚ್ಚುವರಿ ಶುಲ್ಕಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ನಿಯಮಗಳನ್ನು ಪ್ರಸ್ತಾವಿಸಿದೆ. ಸಾಲದ ಮೇಲಿನ ಅತಿಯಾದ ದರ ಅಥವಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹಲವು ಬ್ಯಾಂಕುಗಳು ಕ್ರೆಡಿಟ್ ಸ್ಕೋರ್ ಕಡಿಮೆ ಇರುವ ಗ್ರಾಹಕರಿಗೆ ವರ್ಷಕ್ಕೆ ಶೇ. 36ರವರೆಗಿನ ಬಡ್ಡಿದರಲ್ಲಿ ವೈಯಕ್ತಿಕ ಸಾಲ ನೀಡುವುದುಂಟು. ಕೆಲ ಎನ್​ಬಿಎಫ್​ಸಿಗಳು ಇನ್ನೂ ಹೆಚ್ಚಿನ…

Read More

Teacher Recruitment 2026: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – Kannada News | Karnataka Teacher Recruitment 2026: 15,000 Govt Jobs! Apply Online from Aug 18

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತಿದ್ದು, ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಲಿದೆ. ಶಿಕ್ಷಕರ ಕೊರತೆ ನೀಗಿಸಲು ಮಹತ್ವದ ಹೆಜ್ಜೆ: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ…

Read More

AUS vs BAN: ಆಸ್ಟ್ರೇಲಿಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬಾಂಗ್ಲಾ ಆಟಗಾರ – Kannada News | Bangladesh Dominates Australia: Tanzid Hasan Tamim’s Historic Century Seals 153 Run Lead

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ (Australia vs Bangladesh) ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಆತಿಥೇಯ ಆಸೀಸ್ ಪಡೆಯನ್ನು ಮೊದಲ ಇನ್ನಿಂಗ್ಸ್​ನಲ್ಲಿ 198 ರನ್​ಗಳಿಗೆ ಕಟ್ಟಿಹಾಕಿದ ಬಾಂಗ್ಲಾದೇಶ ತಂಡ ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳನ್ನು ಕಳೆದುಕೊಂಡು 351 ರನ್ ಕಲೆಹಾಕಿದೆ. ಅಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಪ್ರಸ್ತುತ 153 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಬಾಂಗ್ಲಾ ತಂಡದ ಈ ಮುನ್ನಡೆಗೆ ಪ್ರಮುಖ ಕಾರಣ 25 ವರ್ಷದ ಆರಂಭಿಕ ಆಟಗಾರ ತಂಝಿದ್ ಹಸನ್ ತಮೀಮ್ (Tanzid Hasan Tamim)….

Read More

ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತೆ ಸಾಕ್ಷಿ ಬೇಕಾ? ಧ್ವಜಾರೋಹಣದಿಂದ ವಿನಾಯಿತಿ ಕೇಳಿದ ಜಮಿರ್ ವಿರುದ್ಧ ಬಿಜೆಪಿ ಆಕ್ರೋಶ – Kannada News | BJP Leaders Hits Out At Minister Zameer Ahmed Khan For Seeking Exemption From Vijayanagara District flag hoisting in charge

ಬೆಂಗಳೂರು, ಆಗಸ್ಟ್ 14): ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ (independence day) ಧ್ವಜಾರೋಹಣಕ್ಕೆ ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed Khan) ವಿನಾಯಿತಿ ಕೇಳಿ ಸಿಎಂಗೆ ಬರೆದ ಪತ್ರ ಭಾರೀ ಸಂಚಲನ ಮೂಡಿಸಿದೆ. ಇದು ಇಂದು (ಆಗಸ್ಟ್ 14) ಸದದನಲ್ಲೂ ಬಿಜೆಪಿ ನಾಯಕರು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆದಂದು ಧ್ವಜಾರೋಹಣಕ್ಕೆ ಸಮಯ ಇಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮದ್ ದೇಶದ್ರೋಹ ಎಸಗಿದ್ದಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು…

Read More

Viral: 45 ದಿನಕ್ಕೂ ಮುಂಚಿತವಾಗಿ ರಜೆ ಕೇಳಿದ್ರೂ ಕೊಡದ ಮ್ಯಾನೇಜರ್; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | The manager refused to grant leave even though it was requested more than 45 days in advance.

ಕಾರ್ಪೊರೇಟ್ ಕಂಪನಿಗಳಲ್ಲಿ (corporate company) ಕೆಲಸ ಮಾಡುವವರಿಗೆ ರಜೆ ಸಿಗೋದೇ ಇಲ್ಲ. ರಜೆ ಕೇಳಿದ್ರೆ ಸಾಕು ಆಕಾಶ ಭೂಮಿ ಒಂದು ಮಾಡ್ತಾರೆ. ಇದೀಗ ಉದ್ಯೋಗಿಯೊಬ್ಬರು 45 ದಿನಗಳ ಮುಂಚಿತವಾಗಿ ರಜೆಗೆ ಅರ್ಜಿ ಹಾಕಿದ್ದಾರೆ. ಆದರೆ ಮ್ಯಾನೇಜರ್ ರಜೆ ಕೊಡಲ್ಲ ಎಂದಿದ್ದಾರೆ. ರೆಡ್ಡಿಟ್ ನಲ್ಲಿ ಟೆಕ್ಕಿಯೊಬ್ಬರು ತನ್ನ ಪತ್ನಿ ಭಾರತದ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮ್ಯಾನೇಜರ್ ಆಕೆಯ ರಜೆಗೆ ನಿರಾಕರಿಸಿದ್ದನ್ನು ಕಂಡು ಪತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮ್ಯಾನೇಜರ್ ವರ್ತನೆಗೆ ನೆಟ್ಟಿಗರು…

Read More

‘ಜಡ್ಜ್​ ಆಗಿ ತಪ್ಪುಮಾಡಿದೆ’; ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಟ್ರೋಲ್ಸ್​ನಿಂದ ಸಂಗೀತಾ ಶೃಂಗೇರಿ ಕಂಗಾಲು – Kannada News | Bigg Boss Agnipariksha Trolls: Sangeetha Sringeri Expresses Anger Over Vinay Gowda In Viral Video

‘ಬಿಗ್ ಬಾಸ್ ಕನ್ನಡ’ (BBK) ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದು. ಇದೀಗ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಎಂಬ ವಿಶಿಷ್ಟ ಹಾಗೂ ಹೊಸ ಮಾದರಿಯಲ್ಲಿ ಶೋ ಆರಂಭಗೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಪ್ರಮುಖ ಕಂಟೆಂಟ್ ಕ್ರಿಯೇಟರ್ಸ್‌ಗಳು ಸ್ಪರ್ಧಿಗಳಾಗಿ ಭಾಗವಹಿಸಿರುವ ಈ ಶೋಗೆ ನಟಿ ಸಂಗೀತಾ ಶೃಂಗೇರಿ, ವಿನಯ್ ಗೌಡ, ಚಂದನ್ ಶೆಟ್ಟಿ ಹಾಗೂ ನಟಿ ಶ್ರುತಿ ಜಡ್ಜ್‌ಗಳಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆದರೆ ಶೋನಲ್ಲಿ ನೀಡಲಾಗುತ್ತಿರುವ ಟಾಸ್ಕ್ ಹಾಗೂ ಜಡ್ಜ್‌ಗಳ ನಿರ್ಣಯಗಳನ್ನು ಆಧರಿಸಿ ಜಾಲತಾಣಗಳಲ್ಲಿ ಭಾರೀ ಟ್ರೋಲ್…

Read More

ಏಳು ವರ್ಷಗಳ ಬಳಿಕ ಇನ್​​ಸ್ಟಾಗ್ರಾಂ ಡಿಪಿ ಬದಲಿಸಿದ ಪ್ರಭಾಸ್ – Kannada News | Prabhas changed his Instagram DP after seven years

ಪ್ರಭಾಸ್ (Prabhas)​, ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಕೋಟ್ಯಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಇತರೆ ಸ್ಟಾರ್ ನಟ-ನಟಿಯರು ತಮ್ಮ ಅಭಿಮಾನಿಗಳೊಟ್ಟಿಗೆ ಸಂಪರ್ಕದಲ್ಲಿರಲು, ಸದಾ ಟ್ರೆಂಡಿಂಗ್​​ನಲ್ಲಿರಲು ಸೋಷಿಯಲ್ ಮೀಡಿಯಾ ಅನ್ನು ಬಲು ಪರಿಣಾಮಕಾರಿಯಾಗಿ ಬಳಸುತ್ತಾರೆ. ಈಗಿನ ಸ್ಟಾರ್ ನಟಿಯರು ಸಾಮಾಜಿಕ ಜಾಲತಾಣವನ್ನು ಬಲು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ನಟ ಪ್ರಭಾಸ್ ಇದಕ್ಕೆ ವ್ಯತಿರಿಕ್ತ. ಅವರು ಸಾಮಾಜಿಕ ಜಾಲತಾಣದಲ್ಲಿ ಬಹಳ ಇನ್ಯಾಕ್ಟಿವ್. ಸಾಮಾಜಿಕ ಜಾಲತಾಣದಿಂದ ಪ್ರಭಾಸ್ ಅದೆಷ್ಟು ದೂರವೆಂದರೆ ಏಳು ವರ್ಷಗಳಿಂದಲೂ ಅವರು ತಮ್ಮ ಡಿಪಿ ಬದಲಿಸಿರಲಿಲ್ಲ….

Read More