Headlines

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್…

Read More

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ…

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More

Horoscope Today 30 December: ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ – Kannada News | Daily Horoscope for 30 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 30, ಮಂಗಳವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವೈಕುಂಠ ಏಕಾದಶಿ, ಮುಕ್ಕೋಟಿ ಏಕಾದಶಿ ಮತ್ತು ಮೋಕ್ಷದ ಏಕಾದಶಿ ಎಂಬ ಮಹಾಪರ್ವ ದಿನವಾಗಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಶ್ರೀ ವಿಷ್ಣುವಿನ ಉತ್ತರ ದ್ವಾರ ದರ್ಶನದಿಂದ ಪುಣ್ಯವನ್ನು ಗಳಿಸುವ ಮತ್ತು ಪಾಪಗಳನ್ನು ನಾಶಪಡಿಸಿಕೊಳ್ಳುವ ವಿಶೇಷ ಅವಕಾಶ ಈ ದಿನವಿದೆ. ಇಂದು ರವಿ ಧನುಷ್ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಭರಣಿ ನಕ್ಷತ್ರದಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru

ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…

Read More

In Pics: ಪ್ರಧಾನಿ ಮೋದಿ ಸೋಮನಾಥ ಭೇಟಿ, ಓಂಕಾರ ಪಠಣ, ಆಗಸದಲ್ಲಿ ಡ್ರೋನ್​ಗಳ ಝಲಕ್, ಎಲ್ಲೆಲ್ಲೂ ಶಿವಭಕ್ತಿ ಮಯ – Kannada News | Swabhiman Parv at Somnath: PM Modi Recalls a Thousand Years of Resistance, shares pictures

ಸೋಮನಾಥ ದೇವಾಲಯದ ಇತಿಹಾಸವು ಹೋರಾಟ ಮತ್ತು ವಿಜಯೋತ್ಸವದ ಅದ್ಭುತ ಕಥೆಯಾಗಿದೆ. ಮೊಹಮ್ಮದ್ ಘಜ್ನಿ 1026 ರಲ್ಲಿ ದೇವಾಲಯದ ಮೇಲೆ ಮೊದಲ ಪ್ರಮುಖ ದಾಳಿಯನ್ನು ನಡೆಸಿದ್ದ. ಆ ದಾಳಿ ನಡೆದು ಸಾವಿರ ವರ್ಷಗಳು ಕಳೆದಿವೆ. ಭಾರತ ತನ್ನ ಪರಂಪರೆಯನ್ನು ಎಂದಿಗೂ ಮರೆಯುವುದಿಲ್ಲ. ಸೋಮನಾಥವು ನಮ್ಮ ಅಚಲ ನಂಬಿಕೆಯ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ವಿದೇಶಿ ಆಕ್ರಮಣಕಾರರು ಇದನ್ನು ಹಲವಾರು ಬಾರಿ ನಾಶಮಾಡಲು ಪ್ರಯತ್ನಿಸಿದ್ದರು, ಆದರೆ ಪ್ರತಿ ಬಾರಿಯೂ ದೇವಾಲಯವು ಇನ್ನೂ ಹೆಚ್ಚಿನ ಭವ್ಯತೆಯಿಂದ ಎದ್ದು ನಿಂತಿತ್ತು. ಸ್ವಾತಂತ್ರ್ಯದ ನಂತರ,…

Read More

‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್ – Kannada News | Vivek Agnihotri’s ‘Operation Sindoor’: Varun Dhawan in Lead? Based on Pahalgam Terror Attack

2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಮತ್ತು 2025ರಲ್ಲಿ ‘ದಿ ಬೆಂಗಾಲ್ ಫೈಲ್ಸ್’ ಮೂಲಕ ಸುದ್ದಿ ಆದ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಈ ಚಿತ್ರವು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಆಧರಿಸಿದೆ. ವಿವೇಕ್ ಅವರು ಭೂಷಣ್ ಕುಮಾರ್ ಜೊತೆ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ವರುಣ್ ಧವನ್ (Varun Dhawan) ಹೀರೋ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ರಿಲೀಸ್ ಆದ ‘ಬಾರ್ಡರ್ 2’…

Read More

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ – Kannada News | Elephant not bother turning around to deal with the hippopotamus watch viral video

ನವದೆಹಲಿ, ಜನವರಿ 30: ಆನೆಗಳು ಶಕ್ತಿಶಾಲಿ ಪ್ರಾಣಿಗಳು ಮಾತ್ರವಲ್ಲ, ಧೈರ್ಯಶಾಲಿಗಳೂ ಆಗಿವೆ. ಅವುಗಳ ಧೈರ್ಯ ಕೆಲವೊಮ್ಮೆ ಸಿಂಹಗಳಿಗೂ ಬೆವರು ತರಿಸುತ್ತದೆ. ಆನೆ (Elephants) ಎಲ್ಲಿಗೇ ಹೋದರೂ ಸುತ್ತಮುತ್ತಲಿನ ಪ್ರಾಣಿಗಳು ಭಯಪಡುತ್ತವೆ. ಆದರೆ, ಕೆಲವೊಮ್ಮೆ ಕೆಲವು ಪ್ರಾಣಿಗಳು ಆನೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತವೆ. ಅವು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತವೆ. ಇತ್ತೀಚೆಗೆ, ಹಿಪೊಪೊಟಮಸ್​​ಗಳಿಂದ ಸುತ್ತುವರೆದ ನೀರಿನಲ್ಲಿ ನಿಂತ ಆನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ,…

Read More

ಮೈಸೂರು ಕೆಸರೆ ಬಡಾವಣೆಯಲ್ಲಿ 4ಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ!

ಮೈಸೂರು, ಫೆಬ್ರುವರಿ 09: ಮೈಸೂರು ನಗರದ ಕೆಸರೆ ಬಡಾವಣೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದ, ಓಲ್ಡ್ ಐಟಿಐ (Old ITI) ಪ್ರದೇಶದಲ್ಲಿರುವ ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಮೈಸೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಹಲವು ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ…

Read More

ಒಡಿಶಾ ಸರ್ಕಾರದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ – Kannada News | President Droupadi Murmu graces Black Swan Summit by the Government of Odisha in Bhubaneswar

ಭುವನೇಶ್ವರ, ಫೆಬ್ರವರಿ 6: ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್‌ವರ್ಕ್ ಸಹಯೋಗದೊಂದಿಗೆ ಒಡಿಶಾ ಸರ್ಕಾರ ಆಯೋಜಿಸಿರುವ ಭಾರತದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಫೆಬ್ರವರಿ 6) ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ತಂತ್ರಜ್ಞಾನವು ಭಾರೀ ವೇಗದಲ್ಲಿ ವಿಕಸನಗೊಳ್ಳುತ್ತಿರುವ ಕಾಲದಲ್ಲಿ ನಾವು ಬದುಕುತ್ತಿದ್ದೇವೆ ಎಂದು ಹೇಳಿದರು. ಹೊಸ ಆವಿಷ್ಕಾರಗಳು ಎಷ್ಟು ವೇಗವಾಗಿ ಬರುತ್ತವೆ ಎಂದರೆ ನಮ್ಮ ವ್ಯವಸ್ಥೆಗಳು, ಕೌಶಲ್ಯಗಳು ಮತ್ತು ವ್ಯವಹಾರ ಮಾದರಿಗಳು…

Read More