Headlines

ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಮಂಡ್ಯ, ಏಪ್ರಿಲ್​​ 12: ಸಚಿವ ಸಂಪುಟ ಪುನರ್‌ರಚನೆ ಕುರಿತು ಶಾಸಕ ರವಿಕುಮಾರ್ ಗಣಿಗ ಮಂಡ್ಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರೆಲ್ಲರಿಗೂ ಸಚಿವ ಸ್ಥಾನ ಸಿಕ್ಕು ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದು, ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ…

Read More

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….

Read More

‘ಈ ಬೆದರಿಕೆ ಬೇಡ’: ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರೈ ಎಚ್ಚರಿಕೆ – Kannada News

ಪ್ರಕಾಶ್ ರೈ (Prakash Raj) ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರು. ರಾಜಕೀಯ ವಿಷಯಗಳ ಬಗ್ಗೆ ‘ಜಸ್ಟ್ ಆಸ್ಕಿಂಗ್’ ಹ್ಯಾಷ್ ಟ್ಯಾಗ್ ಅಡಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಬಹುತೇಕ, ಬಿಜೆಪಿಯ ಸಿದ್ಧಾಂತಗಳನ್ನು ವಿರೋಧಿಸಿ ಟ್ವೀಟ್​​ಗಳನ್ನು ಮಾಡುತ್ತಿರುತ್ತಾರೆ. ಕಳೆದ ಒಂದೆರಡು ದಿನಗಳಿಂದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ಸರಣಿ ಟ್ವೀಟ್​​ಗಳನ್ನು ಮಾಡುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಈ ಬೆದರಿಕೆ ಎಲ್ಲ ಬೇಡ’ ಎಂದು…

Read More

13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ! – Kannada News | 6 Year Old Samarth’s 13km Barefoot Pilgrimage to Kuruvatti Basaveshwara Jatre

ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.     Source link

Read More

Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ – Kannada News

ನವದೆಹಲಿ, ಜೂನ್ 9: ಹಲವು ದಿನಗಳ ನಂತರ ಚಿನ್ನದ ಬೆಲೆ (Gold Rates) ಮೊದಲ ಬಾರಿಗೆ ಹೆಚ್ಚಳಗೊಂಡಿದೆ. ನಿನ್ನೆ 95 ರೂ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 135 ರೂ ಏರಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆಗೊಳ್ಳದೆ ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,160 ರುಪಾಯಿ…

Read More

ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Milk and Calcium: How Effective Is It for Deficiency?

Milk And Calcium How Effective Is It For DeficiencyImage Credit source: Getty Images ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ವರೆಗೆ ಒಂದು ಹೊತ್ತಾದರೂ ಹಾಲು ಕುಡಿಯುತ್ತಾರೆ. ಇದು ಬಹಳ ಸಾಮಾನ್ಯ. ದೇಹದ ಬೆಳವಣಿಗೆ ಮತ್ತು ಶಕ್ತಿ ನೀಡುವುದಕ್ಕೆ ಹಾಲು ಪೂರಕ ಎಂದು ಹೇಳಲಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಹೊರತಾಗಿಯೂ, ಹಾಲನ್ನು ಇನ್ನೂ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾಗುತ್ತದೆ. ಅದರಲ್ಲಿಯೂ…

Read More

ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು? – Kannada News | Davanagere South Newly Congress MLA Samarth Talks about His marriage

ದಾವಣಗೆರೆ, (ಮೇ 06): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….

Read More

Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? – Kannada News | Sahavasa Dosha: How Company Shapes Your Life and Destiny Explained

ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ಗುರೂಜಿ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯ ಏಳಿಗೆ ಅಥವಾ ಅವನತಿಗೆ ಅವನ ಸಹವಾಸವೇ ಮುಖ್ಯ ಕಾರಣವಾಗಿರುತ್ತದೆ. ಉತ್ತಮ ಸಹವಾಸವು ಜೀವನದಲ್ಲಿ ಶ್ರೇಯಸ್ಸು ಮತ್ತು ವೃದ್ಧಿಯನ್ನು ತಂದರೆ, ಕೆಟ್ಟ ಸಹವಾಸವು ವಿನಾಶಕ್ಕೆ ಎಡೆಮಾಡಿಕೊಡುತ್ತದೆ. “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ” ಎಂಬ ಗಾದೆಯೇ…

Read More

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ…

Read More

ಅಮೆರಿಕದಿಂದ ತೈಲ ಪಡೆಯಿರಿ, ಇಲ್ಲವೇ ಹಾರ್ಮುಜ್​ಗೆ ಹೋಗಿ ಪಡೆದುಕೊಳ್ಳಿ: ಬ್ರಿಟನ್ ಮತ್ತಿತರ ರಾಷ್ಟ್ರಗಳನ್ನು ಚುಚ್ಚಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 31: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್​ಗೆ ನೆರವಾಗದ ಇತರ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಡೊನಾಲ್ಡ್ ಟ್ರಂಪ್ (Donald Trump) ಕೆಂಡಕಾರುವುದು ಮುಂದುವರಿದಿದೆ. ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ ಬ್ರಿಟನ್ ಮತ್ತಿತರ ದೇಶಗಳನ್ನು ತರಾಟೆಗೆ ತೆಗೆದುಕೊಂಡ ಟ್ರಂಪ್, ಒಂದೋ ನೀವು ಅಮೆರಿಕದ ತೈಲ ಖರೀದಿಸಿ, ಇಲ್ಲವೇ ಹಾರ್ಮುಜ್ ಜಲಸಂಧಿಗೆ ಹೋಗಿ ತೈಲ ಪಡೆದುಕೊಳ್ಳಿ ಎಂದು ತಾಕೀತು ಮಾಡಿದ್ದಾರೆ. ‘ಇರಾನ್ ಯುದ್ಧದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಬ್ರಿಟನ್​ನಂತಹ ದೇಶಗಳು ಹಾರ್ಮುಜ್ ಜಲಸಂಧಿ ತಡೆದಿರುವ ಕಾರಣಕ್ಕೆ ತೈಲ…

Read More