Headlines

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ – Kannada News | H.D. Kumaraswamy Demands Immediate Ban on NICE Road Toll Collection and Government Takeover

ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ Image Credit source: PTI ಬೆಂಗಳೂರು, ಆಗಸ್ಟ್​​ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸಬೇಕು…

Read More

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಮಡಿಕೇರಿ, ಮಾರ್ಚ್​​ 09: ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಕಾಡಾನೆಗಳ ಗ್ಯಾಂಗ್​​ ಜನವಸತಿ ಪ್ರದೇಶಗಲಿಗೆ ನುಗ್ಗಿ ಭಯಬೀಳಿಸುತ್ತಿದ್ದರೆ ಇತ್ತ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ(53) ಮೃತ ದುರ್ದೈವಿ. ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ…

Read More

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ರಾಹುಲ್​​ ಗಾಂಧಿ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 14: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಜತೆಗೆ ಮಂಗಳವಾರ ಪ್ರತ್ಯೇಕವಾಗಿ ಮಾತನಾಡಿದ್ದಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಹೈಕಮಾಂಡ್ ನಾಯಕ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಆಗಿರುವುದರಿಂದ ಅವರನ್ನು ಭೇಟಿ ಮಾಡುವುದು ಮತ್ತು ಗೌರವಿಸುವುದು ಪ್ರೋಟೋಕಾಲ್​​ನ ಭಾಗವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಯಾವುದೇ ವಿಶೇಷ ಸಂದೇಶ ಇರಲಿಲ್ಲ ಎಂದು ತಿಳಿಸಿದ ಅವರು, ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಟೀಕಿಸಿದರು….

Read More

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

‘ಕೆರೆಬೇಟೆ’ ಬಳಿಕ ‘ಕಾಮನ್ ಮ್ಯಾನ್’: ಓಂ ಸಾಯಿ ಪ್ರಕಾಶ್ ಜೊತೆ ಗೌರಿ ಶಂಕರ್ ಸಿನಿಮಾ – Kannada News | Common Man Kannada movie ft Gowri Shankar directed by Om Sai Prakash

ನಟ ಗೌರಿ ಶಂಕರ್ (Gowri Shankar) ಅವರು ‘ಕೆರೆಬೇಟೆ’ ಸಿನಿಮಾ ಮೂಲಕ ಗಮನ ಸೆಳೆದಿದ್ದರು. ಆ ಬಳಿಕ ಸಣ್ಣ ಬ್ರೇಕ್ ತೆಗೆದುಕೊಂಡ ಅವರು ಈಗ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಜೊತೆ ಗೌರಿ ಶಂಕರ್ ಸಿನಿಮಾ ಮಾಡುತ್ತಿದ್ದಾರೆ. ಇದು ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 106ನೇ ಸಿನಿಮಾ. ಈ ಚಿತ್ರಕ್ಕೆ ‘ಕಾಮನ್ ಮ್ಯಾನ್’ (Common Man) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ…

Read More

‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | New Kannada movie titled Indira But not a political film

ಇಂದಿನ ತಲೆಮಾರಿನ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ಇಂದಿರಾ’ ಸಿನಿಮಾ (Indira Movie) ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಜೆನ್ ಜೀ (Gen Z) ಜೀವನ ಶೈಲಿಯ ಕುರಿತ ಕಥೆ ಇರಲಿದೆ. ಈ ತಲೆಮಾರಿನ ಯುವಕರ ಅಂಗೈಯಲ್ಲಿ ಯಾವಾಗಲೂ ಸ್ಮಾರ್ಟ್‌ ಪೋನ್‌ ಇರುತ್ತದೆ. ಈ ತಂತ್ರಜ್ಞಾನವನ್ನು ಹೇಗೆಲ್ಲ ಬಳಸಿಕೊಳ್ಳಲಾಗುತ್ತಿದೆ? ಹೇಗೆಲ್ಲ ಬಳಸಿಕೊಳ್ಳಬಹುದು ಎಂಬ ಕಥೆಯನ್ನು ‘ಇಂದಿರಾ’ ಸಿನಿಮಾ ಮೂಲಕ ಹೇಳಲಾಗುವುದು. ಈ ಹಿಂದೆ ‘ರಾವೆನ್‌’ ಸಿನಿಮಾ ನಿರ್ದೇಶಿಸಿದ್ದ ವೇದ್‌ ಅವರು ಈಗ ‘ಇಂದಿರಾ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ…

Read More

ಜಮೀರ್ ಅಹ್ಮದ್​ಗೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಮುಂದೆಯೂ ಸ್ಥಾನ ಸಿಗೋದು ಅನುಮಾನ! – Kannada News

ಬೆಂಗಳೂರು, ಜೂನ್ 4: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಡಿಕೆ ಶಿವಕುಮಾರ್ (DK Shivakumar) ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್​​ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ…

Read More

ಸಾವು ಹೀಗೂ ಬರಬಹುದು: ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು – Kannada News

ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವುImage Credit source: Tv9 kannada ಬ್ರಹ್ಮಾವರ, ಜೂ.11: ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ ಕಂದಮ್ಮನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಪ್ರಾಣ ಕಳೆದುಕೊಂಡ ಅತ್ಯಂತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ…

Read More