Headlines

IND vs PAK: ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ – Kannada News | T20 World Cup 2026: India Crushes Pakistan in Colombo; Ishan Kishan Shines with 175 Runs

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ…

Read More

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – Kannada News | Assault On Boy In Mosque at Mysuru, captured on CCTV

ಮೈಸೂರು, (ಫೆಬ್ರವರಿ 15): ನಮಾಜ್ ಸಮಯದಲ್ಲಿ ಮಸೀದಿಯಲ್ಲಿ (Mosque) ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ (Mysuru) ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ. ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ…

Read More

ಗಣೇಶ್ ಸಿನಿಮಾ ಜರ್ನಿಗೆ 20 ವರ್ಷ, ಸಿನಿಮಾ ಮೂಲಕ ವಿಶಿಷ್ಟ ಗೌರವ – Kannada News | Golden star Ganesh new movie Sukagamana Bayasuva starts shooting

‘ಗೋಲ್ಡನ್ ಸ್ಟಾರ್’ ಎನಿಸಿಕೊಂಡಿರುವ ಗಣೇಶ್ (Ganesh), ಕನ್ನಡ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹೊಡಿ-ಬಡಿ ಹೀರೋಗಳ ನಡುವೆ ಅಪ್ಪಟ ಕೌಟುಂಬಿಕ ನಾಯಕನಾಗಿ ಮಿಂಚುತ್ತಿರುವ ಗಣೇಶ್ ಅವರಿಗೆ ಅವರದ್ದೇ ಆದ ಅಭಿಮಾನಿ ವರ್ಗವಿದೆ. ಅದರಲ್ಲೂ ಗಣೇಶ್​​ಗೆ ಮಹಿಳಾ ಅಭಿಮಾನಿಗಳ ಸಂಖ್ಯೆ ದೊಡ್ಡದಾಗಿದೆ. ಟಿವಿ ಆಂಕರ್ ಆಗಿದ್ದ ಗಣೇಶ್ ಅವರು ಅವರು ಬೆಳ್ಳಿತೆರೆಯಲ್ಲಿ ಮಿಂಚಲು ಆರಂಭಿಸಿ ಈಗ ಯಶಸ್ವಿ 20 ವರ್ಷಗಳು ಸಂದಿವೆ. ಗಣೇಶ್ ಅವರ ಜರ್ನಿ ಅದ್ಭುತವಾದುದು, ಹಲವು ಏರಿಳಿತಗಳಿಂದ ಕೂಡಿದ್ದು ಮತ್ತು ಹಲವಾರು ಮಂದಿಗೆ ಸ್ಪೂರ್ತಿ ಆಗಬಹುದಾದಂಥಹ…

Read More

ಗ್ಯಾಸ್ ಸೋರಿಕೆ: ಬೆಂಕಿಯ ಫೋರ್ಸ್‌ಗೆ ಇಡೀ ಮನೆಯೇ ಛಿದ್ರ ಛಿದ್ರ

ಬೆಂಗಳೂರು, (ಫೆಬ್ರವರಿ 15): ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರ ಭೇಟಿ ನೀಡಿದ ಪರಿಶೀಲಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ರಾಯಚೂರು: ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಸನ್ನದ್ಧ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ – Kannada News | Raichur Fights Illegal Sand Mining: District Administration Alerts After MLA Complaint

ರಾಯಚೂರು, ಫೆಬ್ರವರಿ 15: ಗಡಿ ಜಿಲ್ಲೆ ರಾಯಚೂರಿನಲ್ಲಿ ಅಕ್ರಮ ಮರಳು ದಂಧೆಗೆ (Illegal Sand Mining) ಜನ ರೋಸಿ ಹೋಗಿದ್ದು, ಸರಣಿ ಅಕ್ರಮಗಳು ಬಿಚ್ಚಿಕೊಳ್ಳುತ್ತಿವೆ. ಈ ಬಗ್ಗೆ ಇತ್ತೀಚೆಗೆ ಖುದ್ದು ಶಾಸಕಿ ಕರೆಮ್ಮಾ ಜಿ ನಾಯಕ್ ಜಿಲ್ಲಾಧಿಕಾರಿ ಮತ್ತು ಎಸ್​​ಪಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ಇದೀಗ ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಅಲರ್ಟ್ ಆಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೇ ಶಿಸ್ತುಕ್ರಮಕ್ಕೆ ಸಜ್ಜಾಗಿದೆ. ರಾಯಚೂರು ಜಿಲ್ಲೆಯಲ್ಲಿ ತುಂಗಭದ್ರಾ ಹಾಗೂ ಕೃಷ್ಣಾ ನದಿ ಹರಿಯುತ್ತವೆ. ಎರಡು ನದಿಗಳ ಒಡಲನ್ನ…

Read More

IND vs PAK: W,W,W,W.. ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡ ಪಾಕಿಸ್ತಾನ – Kannada News | India vs Pakistan T20 World Cup 2026: Pakistan Loses 4 Wickets in Powerplay

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪವರ್‌ಪ್ಲೇನಲ್ಲಿಯೇ ತನ್ನ ಪವರ್ ಕಳೆದುಕೊಂಡಿದೆ. ಭಾರತದ ಬೌಲರ್​ಗಳ ದಾಳಿಗೆ ನಲುಗಿರುವ ಪಾಕಿಸ್ತಾನ ಮೊದಲ 6 ಓವರ್​ಗಳಲ್ಲಿ ತನ್ನ 4 ಪ್ರಮುಖ…

Read More

IND vs PAK: ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan’s T20 WC Heroics vs Pakistan: Smashes Records with 77 Runs Knock

ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಶನ್, ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು. ವಾಸ್ತವವಾಗಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನದ ವಿರುದ್ಧ ಇಶಾನ್ ಕಿಶನ್ ಇಂದು ಮೊದಲ ಪಂದ್ಯವನ್ನಾಡಿದರು. ಆಡಿದ ಮೊದಲ ಪಂದ್ಯದಲ್ಲೇ ಪಾಕ್ ಬೌಲರ್​ಗಳ ಬೆವರಿಳಿಸಿದ ಕಿಶನ್ ಸ್ಫೋಟಕ ಅರ್ಧಶತಕ ಬಾರಿಸಿದರು. ಮಾತ್ರವಲ್ಲದೆ ಪಾಕಿಸ್ತಾನ ವಿರುದ್ಧದ ಪವರ್‌ಪ್ಲೇನಲ್ಲಿ…

Read More

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ – Kannada News | Karthik Mahesh talks about what changes happen after winning Bigg Boss

ಬಿಗ್​​ಬಾಸ್ ಕನ್ನಡಕ್ಕೆ (Bigg Boss Kannada) ಹೋಗಿ ಬಂದರೆ ಜೀವನ ಬದಲಾಗುತ್ತದೆ ಎಂಬ ನಂಬಿಕೆ ಹಲವರಿಗಿದೆ. ಅದರಂತೆ ಬಿಗ್​​ಬಾಸ್​​ನಿಂದಾಗಿ ಕೆಲವರ ಜೀವನ ಬದಲಾಗಿದ್ದೂ ಸಹ ಇದೆ. ಈ ಸೀಸನ್​​ನಲ್ಲಿ ವಿನ್ನರ್ ಆಗಿರುವ ಗಿಲ್ಲಿಯನ್ನೇ ನೋಡಿ, ಬಿಗ್​​ಬಾಸ್ ಬಳಿಕ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್​​​ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್​​ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಬಿಗ್​​ಬಾಸ್ ಸೀಸನ್ 10 ಹಲವು ಕೋನಗಳಿಂದ ಅತ್ಯುತ್ತಮ ಬಿಗ್​​ಬಾಸ್ ಸೀಸನ್​​ಗಳಲ್ಲಿ ಒಂದಾಗಿತ್ತು….

Read More

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಈಶಾ ಫೌಂಡೇಷನ್ ಬಳಿ ಬೆಂಕಿ – Kannada News | Chikkaballapur: Fire broke out near Isha Foundation amid Mahashivratri celebrations

ಈಶಾ ಫೌಂಡೇಷನ್, ಬೆಟ್ಟದಲ್ಲಿ ಬೆಂಕಿImage Credit source: tv9 kannada ಚಿಕ್ಕಬಳ್ಳಾಪುರ, ಫೆಬ್ರವರಿ 15: ಕರ್ನಾಟದಲ್ಲಿ ಮಹಾಶಿವರಾತ್ರಿಯ (Maha Shivratri) ಸಡಗರ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಇತ್ತ ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಇಶಾ ಫೌಂಡೇಷನ್​​ನಲ್ಲೂ ಸಡಗರ ಜೋರಾಗಿದೆ. ಲಕ್ಷಾಂತರ ಭಕ್ತರು 112 ಅಡಿಯ​​ ಆದಿಯೋಗಿ ದರ್ಶನಕ್ಕೆ ಮುಗಿಬಿದ್ದರು. ಇದೇ ವೇಳೆ ನಾಗಮಂಟಪದ ಎದುರುಗಡೆ ಇರುವ ಅರಣ್ಯ ಪ್ರದೇಶದಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಮಹಾಶಿವರಾತ್ರಿ ಸಂಭ್ರಮ…

Read More