Headlines

ಟೆಸ್ಟ್ ಆರಂಭಕ್ಕೂ ಮುನ್ನ ಶ್ರೀಲಂಕಾದಲ್ಲಿ ಅವಘಡ; ಕೋಚ್ ಹತ್ಯೆಗೈದ 17 ವರ್ಷದ ಯುವ ಕ್ರಿಕೆಟಿಗ – Kannada News | Kusal Mendis’ Former Coach Sumith Fernando Killed in Sri Lanka Cricket Brawl

ಭಾರತ ಹಾಗೂ ಶ್ರೀಲಂಕಾ (India vs Sri Lanka ) ನಡುವಿನ ಮೊದಲ ಟೆಸ್ಟ್ ಆರಂಭವಾಗುವುದಕ್ಕೆ ಕೆಲವೇ ಗಂಟೆಗಳ ಮೊದಲು ಶ್ರೀಲಂಕಾದಲ್ಲಿ ಅವಘಡವೊಂದು ಸಂಭವಿಸಿದೆ. ಕುಡಿಯುವ ನೀರಿನ ವಿಚಾರಕ್ಕೆ ಶುರುವಾದ ಜಗಳ ಕ್ರಿಕೆಟ್ ಪಾಠವನ್ನು ಹೇಳಿಕೊಡುವ ಗುರುವಿನ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಕೊಲಂಬೊದಲ್ಲಿ ನಡೆದಿದ್ದು, ಕ್ರಿಕೆಟ್ ಪಂದ್ಯದ ಸಮಯದಲ್ಲಿ ಇಬ್ಬರು ಕ್ರಿಕೆಟಿಗರ ನಡುವೆ ಕುಡಿಯುವ ನೀರಿನ ವಿಚಾರಕ್ಕೆ ವಾಗ್ವಾದ ಶುರುವಾಗಿದೆ. ಈ ವಾಗ್ವಾದವನ್ನು ತಿಳಿಗೊಳಿಸಲು 62 ವರ್ಷದ ಕೋಚ್ ಸುಮಿತ್ ಫರ್ನಾಂಡೊ ಮಧ್ಯಪ್ರವೇಶಿದ್ದಾರೆ. ಕ್ರಮೇಣ ಜಗಳ…

Read More

ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್​: ಕ್ರಮಕೈಗೊಳ್ಳದ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಶಾಕ್ – Kannada News | Kharge Family Government Land Case: High Court Issues Notice to Lokayukta Police Over Alleged Inaction

ಬೆಂಗಳೂರು, ಆಗಸ್ಟ್​​ 14: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KIEDBI) ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಭೂಮಿ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಲಾಗಿದೆ. ಮಹತ್ವದ ಆದೇಶ ನೀಡಿದ ಹೈಕೋರ್ಟ್  ದೂರುದಾರ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾಡಿ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

Independence Day: ನಾಳೆ ಬೆಳಗ್ಗೆ ಕೆಂಪು ಕೋಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ ಪ್ರಧಾನಿ ಮೋದಿ – Kannada News | PM Narendra Modi to lead 80th Independence Day Celebrations at Red Fort Tomorrow Where to Watch Live

ನವದೆಹಲಿ, ಆಗಸ್ಟ್ 14: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಗೆ (Independence Day 2026) ಎಲ್ಲಾ ವ್ಯವಸ್ಥೆಗಳು ಸಿದ್ಧವಾಗಿವೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿಯ ಕೆಂಪು ಕೋಟೆಯಿಂದ ರಾಷ್ಟ್ರೀಯ ಆಚರಣೆಗಳನ್ನು ಮುನ್ನಡೆಸಲಿದ್ದಾರೆ. ಈ ಬಾರಿ, ಆಚರಣೆಗಳು ವಂದೇ ಮಾತರಂನ 150 ವರ್ಷಗಳ ಪರಂಪರೆಯನ್ನು ವಿಶೇಷವಾಗಿ ಸ್ಮರಿಸಲಿವೆ. ಕೆಂಪು ಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಹಾಡುವುದು ವಿಶೇಷ ಆಕರ್ಷಣೆಯಾಗಲಿದೆ. ಈ ವರ್ಷದ ಕೆಂಪುಕೋಟೆಯ ಸ್ವಾತಂತ್ರ್ಯ ದಿನಾಚರಣೆಯ ನೇರಪ್ರಸಾರವನ್ನು ಆಲ್…

Read More

‘ಟಾಕ್ಸಿಕ್’ ಸೆಟ್‌ನಲ್ಲಿ ಗರ್ಭಿಣಿ ಕಿಯಾರಾಗೆ ಬಾಡಿಗಾರ್ಡ್ ಆಗಿ ನಿಂತಿದ್ದ ಯಶ್, ಗೀತು – Kannada News | Yash reveals protecting Pregnant Kiara Advani like Bodyguard on Toxic set

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic: A Fairytale for Grown-Ups) ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ, ನಾಯಕಿ ಕಿಯಾರಾ ಅಡ್ವಾಣಿ ಅವರ ವೃತ್ತಿಪರತೆ ಹಾಗೂ ಶ್ರದ್ಧೆಯನ್ನು ನಟ ಯಶ್ (Yash) ಮುಕ್ತಕಂಠದಿಂದ ಹೊಗಳಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕಿಯಾರಾ ಅಡ್ವಾಣಿ (Kiara Advani) ಗರ್ಭಿಣಿಯಾಗಿದ್ದರು. ಅಂತಹ ಕಷ್ಟದ ಸಂದರ್ಭದಲ್ಲೂ ಅವರು ತೋರಿದ ಬದ್ಧತೆಯ ಬಗ್ಗೆ ಮಾತನಾಡಿದ ಯಶ್,…

Read More

ಹೊಸ ಕಾಯ್ದೆ ಮೂಲಕ RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶಗಳನ್ನ ಬಚ್ಚಿಟ್ಟ ಗೃಹ ಸಚಿವ – Kannada News | Karnataka’s Bill To Regulate Use Of Public Spaces Has Irked BJP Leaders, Priyank Kharge Hits Back

ಬೆಂಗಳೂರು, (ಆಗಸ್ಟ್ 13): ಸರಕಾರಿ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನೋಂದಾಯಿತವಲ್ಲದ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ‘ಕರ್ನಾಟಕ ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ ವಿಧೇಯಕ-2026’ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆರ್‌ಎಸ್‌ಎಸ್‌ನ ಪಥಸಂಚಲನ ಹಾಗೂ ಸಮಾವೇಶಗಳಿಗೆ ತಡೆ ಒಡ್ಡುವ ಉದ್ದೇಶ ಹೊಂದಿರುವ ಈ ವಿಧೇಯಕದಲ್ಲಿ ಸಾರ್ವಜನಿಕ ಸ್ಥಳ ಬಳಕೆಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘನೆಯನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲು ನಿರ್ಧರಿಸಲಾಗಿದೆ.ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಈ ವಿಧೇಯಕದ ಬಗ್ಗೆ ಗೃಹ ಸಚಿವ…

Read More

ಅತ್ತ ಚಿಲ್ಲರೆ ಹಣದುಬ್ಬರ ಏರಿದರೆ, ಇತ್ತ ಸಗಟು ಹಣದುಬ್ಬರ ಇಳಿಕೆ; ನಾಲ್ಕು ವರ್ಷದಲ್ಲಿ ಮೊದಲ ಬಾರಿ ತಗ್ಗಿದ ಡಬ್ಲ್ಯುಪಿಐ ದರ – Kannada News | WPI inflation rate in 2026 July down month on month, few days after retail inflation rate go up

ನವದೆಹಲಿ, ಆಗಸ್ಟ್ 14: 2026ರ ಜುಲೈ ತಿಂಗಳಲ್ಲಿ ಭಾರತದ ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು (WPI inflation) ಸಣ್ಣ ಮಟ್ಟದ ಇಳಿಕೆಯನ್ನು ದಾಖಲಿಸಿದೆ. ಜೂನ್ ತಿಂಗಳಲ್ಲಿ 9.87% ಇದ್ದ ಹಣದುಬ್ಬರವು ಜುಲೈನಲ್ಲಿ 9.78%ಕ್ಕೆ ಇಳಿದಿದೆ. ಇಂಧನ, ವಿದ್ಯುತ್ ಮತ್ತು ಆಹಾರ ಪದಾರ್ಥಗಳ ಬೆಲೆಗಳಲ್ಲಿನ ಇಳಿಕೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ. ಹೊಸ 2022-23ರ ಮೂಲ ವರ್ಷದ (base year) ಅಡಿಯಲ್ಲಿ ಸಗಟು ಹಣದುಬ್ಬರವು ತಿಂಗಳಿನಿಂದ ತಿಂಗಳಿಗೆ (month-on-month) ಇಳಿಕೆ ಕಂಡಿರುವುದು ಇದೇ ಮೊದಲು. ಇಂಧನ ಮತ್ತು…

Read More

ಇಂದು ಸಂಜೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ; ನೇರಪ್ರಸಾರ ವೀಕ್ಷಿಸುವುದು ಹೇಗೆ? – Kannada News | President Droupadi Murmu To Address the Nation today ahead of 80th Independence Day; When And Where To Watch Live?

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಗೂ (Independence Day 2026) ಮುನ್ನ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ರಾಷ್ಟ್ರೀಯ ಜಾಲ ಮತ್ತು ದೂರದರ್ಶನ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೂ ಮುನ್ನ ನಡೆಯುವ ಈ ಭಾಷಣವು ರಾಷ್ಟ್ರದ ಪ್ರಮುಖ ಘಟನೆಯಾಗಿದ್ದು, ರಾಷ್ಟ್ರಪತಿಗಳ ಸಂದೇಶವು ದೇಶದ ಸಾಧನೆಗಳು, ಪ್ರಸ್ತುತ ಸವಾಲುಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಸಾಧ್ಯತೆಯಿದೆ….

Read More

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಕೈಗೊಂಡ ಕ್ರಮಗಳೇನು? ವಿವರ ನೀಡಲು ಜಿಬಿಎಗೆ ಹೈಕೋರ್ಟ್ ಸೂಚನೆ – Kannada News | Bengaluru Pothole Repairs: High Court Directs GBA to Provide Details on Measures Taken

ರಸ್ತೆ ಗುಂಡಿ, ಹೈಕೋರ್ಟ್Image Credit source: google ಬೆಂಗಳೂರು, ಆಗಸ್ಟ್​​​ 14: ರಾಜಧಾನಿ ಬೆಂಗಳೂರಿನಲ್ಲಿ (Bangaluru) ವಾಹನ ಸವಾರರಿಗೆ ರಸ್ತೆ ಗುಂಡಿಗಳೇ ದೊಡ್ಡ ತಲೆನೋವು. ರಸ್ತೆ ಗುಂಡಿಗೆ (potholes) ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಏಪ್ರಿಲ್​ನಿಂದ ಈವರೆಗೆ 10,202 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಹಾಗಾಗಿ ರಸ್ತೆ ಗುಂಡಿಗಳು ಮುಚ್ಚಲು ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರದ (ಅಫಿಡವಿಟ್) ಮೂಲಕ ಸಮಗ್ರ ವಿವರ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಬೆಂಗಳೂರಿನ ಪ್ರಮುಖ…

Read More

ಸಣ್ಣ ಸಾಲಗಳಿಗೆ ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಬ್ರೇಕ್ ಹಾಕಹೊರಟ ಆರ್​ಬಿಐ – Kannada News | Lenders should cap costs for small loans, RBI proposed few changes

ನವದೆಹಲಿ, ಆಗಸ್ಟ್ 14: ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳು (NBFCs) ಸಣ್ಣ ಸಾಲಗಾರರಿಗೆ ವಿಧಿಸುವ ಬಡ್ಡಿ ದರ ಮತ್ತು ಹೆಚ್ಚುವರಿ ಶುಲ್ಕಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ನಿಯಮಗಳನ್ನು ಪ್ರಸ್ತಾವಿಸಿದೆ. ಸಾಲದ ಮೇಲಿನ ಅತಿಯಾದ ದರ ಅಥವಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹಲವು ಬ್ಯಾಂಕುಗಳು ಕ್ರೆಡಿಟ್ ಸ್ಕೋರ್ ಕಡಿಮೆ ಇರುವ ಗ್ರಾಹಕರಿಗೆ ವರ್ಷಕ್ಕೆ ಶೇ. 36ರವರೆಗಿನ ಬಡ್ಡಿದರಲ್ಲಿ ವೈಯಕ್ತಿಕ ಸಾಲ ನೀಡುವುದುಂಟು. ಕೆಲ ಎನ್​ಬಿಎಫ್​ಸಿಗಳು ಇನ್ನೂ ಹೆಚ್ಚಿನ…

Read More

Teacher Recruitment 2026: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – Kannada News | Karnataka Teacher Recruitment 2026: 15,000 Govt Jobs! Apply Online from Aug 18

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತಿದ್ದು, ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಲಿದೆ. ಶಿಕ್ಷಕರ ಕೊರತೆ ನೀಗಿಸಲು ಮಹತ್ವದ ಹೆಜ್ಜೆ: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ…

Read More