Headlines

ಮಧ್ಯಾಹ್ನ 1 ಗಂಟೆಯಾಯಿತೆಂದು ಹಸಿವಿಲ್ಲದಿದ್ದರೂ ಊಟ ಮಾಡುವವರು ಈ ಸತ್ಯಗಳನ್ನು ತಿಳಿದುಕೊಳ್ಳಬೇಕು! – Kannada News | Hunger vs Clock: What’s the Right Time to Eat for Better Health?

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಅನೇಕರು ನಿಗದಿತ ಸಮಯಕ್ಕೆ ಊಟ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಸಮಯವಾಯಿತು ಎಂದು ಹಸಿವಿಲ್ಲದಿದ್ದರೂ ಊಟ ಮಾಡುವುದು ಆರೋಗ್ಯಕರವೇ? ಇಂತಹ ಪ್ರಶ್ನೆ ನಿಮಗೂ ಕಾಡಿದ್ದರೆ ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಪೌಷ್ಟಿಕ ತಜ್ಞರ ಪ್ರಕಾರ, ಗಡಿಯಾರಕ್ಕಿಂತ ದೇಹ ನೀಡುವ ಹಸಿವಿನ ಸಂಕೇತಗಳಿಗೆ ಹೆಚ್ಚು ಮಹತ್ವ ನೀಡಬೇಕು. ಹೌದು, ಊಟ ಮಾಡಬೇಕು ಎಂದು ಮಾಡುವುದಕ್ಕೂ ಹಸಿವಾದಾಗ ಊಟ ಮಾಡುವುದಕ್ಕೂ ತುಂಬಾ ವ್ಯತ್ಯಾಸವಿದೆ. ಹಾಗಾದರೆ ದೇಹ ಹಸಿವಾಗದ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ, ಹಸಿವಿಲ್ಲದಿದ್ದಾಗ ಊಟ…

Read More

Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ: 5 ದಿನದ ವರದಿ ಹೀಗಿದೆ – Kannada News | Next 5 days Rainfall forecast In Karnataka, here Is regional weather Report

ಬೆಂಗಳೂರು, (ಜೂನ್ 20)): ಕರ್ನಾಟಕದಲ್ಲಿ  ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು (Karavali And Malenadu)  ಭಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆ ದೂರವಾಗಿದೆ. ಇದರ ಮಧ್ಯೆಯೂ ಸಹ ಮುಂದಿನ ಐದು ಅಂದರೆ ಜೂನ್ 25ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಮುಂದಿನ ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮುಂದಿನ…

Read More

Father’s Day Special: ವಿಶ್ವ ಅಪ್ಪಂದಿರ ದಿನದಂದು ನಿಮ್ಮ ತಂದೆಗಾಗಿ ಮಾಡಿ ಆರೋಗ್ಯಕರ ರಾಗಿ ಕೇಕ್‌ – Kannada News | Father’s Day Special: Make a healthy Finger millet cake for your dad on Father’s Day

ನಮ್ಮ ಜೀವನದ ನಿಜವಾದ ಸೂಪರ್ ಹೀರೋ ತಂದೆಯೇ (Father) ಎಂಬುದನ್ನು ಅಲ್ಲಗಳೆಯುವಂತಿಲ್ಲ. ತನ್ನ ಆಸೆ ಆಕಾಂಕ್ಷೆಗಳನ್ನು ಪಕ್ಕಕ್ಕಿಟ್ಟು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ದುಡಿಯುವ ಶ್ರಮಜೀವಿ, ತ್ಯಾಗಮಯಿ  ಎಂದರೆ ಅದು ಅಪ್ಪ ಮಾತ್ರ.  ಇಂತಹ ತಂದೆಯ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರದಂದು ವಿಶ್ವ ತಂದೆಯರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಮಕ್ಕಳು ತಮ್ಮ ತಂದೆಗೆ ಗಿಫ್ಟ್‌ ನೀಡುವ ಮೂಲಕ ಅವರನ್ನು ಖುಷಿ ಪಡಿಸುತ್ತಾರೆ. ಈ ಬಾರಿಯ ಫಾದರ್ಸ್‌ ಡೇಯಂದು ಅಪ್ಪನಿಗೆ…

Read More

ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ – Kannada News | Pralhad Joshi Makes Explosive Statement on BJP MLAs’ Cross Voting in MLC Elections

ಸಚಿವ ಪ್ರಲ್ಹಾದ್​ ಜೋಶಿImage Credit source: tv9 kannada ಹುಬ್ಬಳ್ಳಿ, ಜೂನ್​ 20: ಬಿಜೆಪಿ (bjp) ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್​ ವೋಟಿಂಗ್​ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸ್ಫೋಟಕ…

Read More

ಪಾಕಿಸ್ತಾನದಲ್ಲಿ ಮಾಧ್ಯಮ ಸ್ವಾತಂತ್ರ್ಯವೇ ಇಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಟೀಕೆ – Kannada News | Pakistan Does not Have Press Freedom; US Vice President JD Vance blames for delay in publishing Iran peace MoU

ವಾಷಿಂಗ್ಟನ್, ಜೂನ್ 20: ಅಮೆರಿಕ ಮತ್ತು ಇರಾನ್ (Iran War) ನಡುವೆ ಇತ್ತೀಚೆಗೆ ಸಹಿ ಮಾಡಲಾದ 14 ಅಂಶಗಳ ತಾತ್ಕಾಲಿಕ ಒಪ್ಪಂದದ ವಿವರಗಳನ್ನು ಆರಂಭದಲ್ಲಿ ರಹಸ್ಯವಾಗಿಟ್ಟಿದ್ದರ ಕಾರಣವನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ (JD Vance) ಬಹಿರಂಗಪಡಿಸಿದ್ದಾರೆ. “ಪಾಕಿಸ್ತಾನದಂತಹ ದೇಶಗಳಲ್ಲಿ ಮಾಧ್ಯಮಗಳಿಗೆ ಸ್ವಾತಂತ್ರ್ಯವಿಲ್ಲ. ಅಲ್ಲಿನ ಮಾಧ್ಯಮಗಳು ಸರ್ಕಾರದ ನಿಯಂತ್ರಣದಲ್ಲಿರುತ್ತವೆ. ಹೀಗಾಗಿ, ಸೂಕ್ಷ್ಮ ರಾಜತಾಂತ್ರಿಕ ಮಾತುಕತೆಗಳ ವಿವರಗಳು ಮುಂಚಿತವಾಗಿ ಸೋರಿಕೆಯಾಗಿ ಒಪ್ಪಂದ ಮುರಿದುಬೀಳಬಾರದು ಎಂಬ ಕಾರಣಕ್ಕೆ ವಿವರಗಳನ್ನು ಮುಚ್ಚಿಡಲಾಗಿತ್ತು” ಎಂದು ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ…

Read More

IND vs AFG: ಟೀಂ ಇಂಡಿಯಾ ವಿರುದ್ಧ ಸ್ಮರಣೀಯ ಶತಕ ಬಾರಿಸಿದ ಹಶ್ಮತುಲ್ಲಾ ಶಾಹಿದಿ – Kannada News | Hashmatullah Shahidi’s Maiden Century: Lone Battle vs India in Chennai ODI

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಟೀಂ ಇಂಡಿಯಾ ಬೌಲರ್​ಗಳ ಎದುರು ಏಕಾಂಗಿ ಹೋರಾಟ ನೀಡಿ ಸ್ಮರಣೀಯ ಶತಕ ಸಿಡಿಸಿದರು. ಭಾರತದ ನೆಲದಲ್ಲಿ ಚೊಚ್ಚಲ ಏಕದಿನ ಶತಕ ಬಾರಿಸಿದ ಶಾಹಿದಿ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲು ಯಶಸ್ವಿಯಾದರು. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 126 ಎಸೆತಗಳನ್ನು ಎದುರಿಸಿದ ಶಾಹಿದಿ 13 ಬೌಂಡರಿ ಹಾಗೂ…

Read More

Job Alert: ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 31,000 ರೂ. ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ – Kannada News | Shivamogga Job Alert: Senior Microbiologist Hiring on Outsourcing Basis | Apply by June 30

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್Image Credit source: Facebook ಶಿವಮೊಗ್ಗ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಶಿವಮೊಗ್ಗದ ಡಿ.ಸಿ ಕಚೇರಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರ ಕಚೇರಿಯು ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಕಿರಿಯ ಹಾಗೂ ಹಿರಿಯ ತಜ್ಞರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆ…

Read More

CCTV ಕಣ್ಗಾವಲು, ಜಾಮರ್ ಅವಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಸೆಕ್ಯೂರಿಟಿ – Kannada News | NEET UG Re Exam On June 21: Mock Drill In bengaluru, NTA Safety Advisory For Re NEET

ಬೆಂಗಳೂರು, (ಜೂನ್ 20): ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET UG Re Exam 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎಸ್ ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಗಾಗಲೇ ರೋಲ್ ನಂಬರ್ ಹಾಕಿದ್ದು, ನಾಳೆ ಬೆಳಗ್ಗೆಯಿಂದ‌ ‌CRPF ಮತ್ತು ಸ್ಥಳೀಯ ಪೊಲೀಸರ ಭದ್ರತೆ ಇರಲಿದೆ. ಕಳೆದ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು,…

Read More

32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ – Kannada News | KS Bharat Retires From India, Eyes UAE Cricket: New International Journey Begins

ಆದರೀಗ ತಮ್ಮ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಹೊರಟಿರುವ ಭರತ್, ದೇಶವನ್ನು ತೊರೆದಿದ್ದು ಬೇರೆ ದೇಶದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಭರತ್ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದು, ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. Source link

Read More

ಮೋದಿಯನ್ನು ಬೆಂಬಲಿಸುವ ಮೂಲಕ ರಾಹುಲ್ ಗಾಂಧಿಗೆ ಶಶಿ ತರೂರ್​​ ಜನ್ಮದಿನ ಗಿಫ್ಟ್ ನೀಡಿದ್ದಾರೆ; ಬಿಜೆಪಿ ಲೇವಡಿ – Kannada News | Shashi Tharoor supports PM Modi on interaction with Trump BJP Leaders said Rahul Gandhi exposed

ನವದೆಹಲಿ, ಜೂನ್ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಟೀಕಿಸಿದ್ದರೆ, ಅದೇ ಪಕ್ಷದ ಹಿರಿಯ ನಾಯಕ ಶಶಿ ತರೂರ್ (Shashi Tharoor) ಮಾತ್ರ ಪ್ರಧಾನಿ ಮೋದಿಯವರ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ. ಶಶಿ ತರೂರ್ ಅವರ ಈ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕತ್ವದ ವಿರುದ್ಧ ಕಟು ವಾಗ್ದಾಳಿ ನಡೆಸಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು…

Read More