Headlines

Bengaluru Air Quality: ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ! – Kannada News | Bangalore Air Pollution Crisis: State’s Air Quality is getting slightly better compared to last month

ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 11: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಂತ ಹಂತವಾಗಿ…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

ಸೀಡಿಂಗ್ ಸಿಸ್ಟಂ… ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಇಲ್ಲ ಅವಕಾಶ! – Kannada News | India and Pakistan cannot meet in the Super 8 stage

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಸೂಪರ್-8 ಹಂತಕ್ಕೇರಿದೆ. ಇನ್ನು ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಕಿಸ್ತಾನ್ ತಂಡ ಕೂಡ ದ್ವಿತೀಯ ಸುತ್ತಿಗೆ ಪ್ರವೇಶಿಸಲಿದೆ. ಇದಾಗ್ಯೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲಿ ಮುಖಾಮುಖಿಯಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಐಸಿಸಿ ನಿಗದಿಪಡಿಸಿರುವ ಸೀಡಿಂಗ್ ಸಿಸ್ಟಂ. ಟಿ20 ವಿಶ್ವಕಪ್​ನ…

Read More

IPL 2026: ಸೋಲಿನಿಂದ ಕಂಗೆಟ್ಟ ಕೆಕೆಆರ್ ತಂಡದ ನಾಯಕನಿಗೆ ದಂಡದ ಬರೆ..! – Kannada News | IPL 2026: Ajinkya Rahane fined Rs 12 lakh

IPL 2026: ಐಪಿಎಲ್ 2026ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಏಪ್ರಿಲ್ 14 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ನಿಗದಿತ ಸಮಯದೊಳಗೆ ತನ್ನ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು,…

Read More

72 National Film Award: ರಾಷ್ಟ್ರಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ – Kannada News | Here is the list of 72nd national film award won movies in regional category

2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿ ಇಂದು (ಜುಲೈ 18) ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಯ್ತು. ಪ್ರಾದೇಶಿಕ ಭಾಷೆಯ ಸಿನಿಮಾಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿಗಳನ್ನು ಸಹ ಈ ಸಂದರ್ಭದಲ್ಲಿ ಘೋಷಿಸಲಾಯ್ತು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು 2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ ಇಲ್ಲಿದೆ… ಪ್ರಾದೇಶಿಕ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಸಿನಿಮಾಗಳ…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Auspicious Effects for Sagittarius

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ಧನಸ್ಸು ರಾಶಿಯವರ ಮೇಲೆ ಬೀರಲಿರುವ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂಲಾ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿಗೆ ಸೇರಿದ ಧನಸ್ಸು ರಾಶಿಯವರಿಗೆ ಈ ಗ್ರಹಣವು ವಿಶೇಷವಾಗಿ ಶುಭಫಲಗಳನ್ನು ನೀಡಲಿದೆ. ಗ್ರಹಣವು ಒಂಬತ್ತನೇ ಮನೆಯಲ್ಲಿ, ಅಂದರೆ ಭಾಗ್ಯ ಸ್ಥಾನದಲ್ಲಿ ಸಂಭವಿಸುತ್ತಿರುವುದರಿಂದ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತ. ಈ ಅವಧಿಯಲ್ಲಿ ಧನಸ್ಸು ರಾಶಿಯವರು ಆರ್ಥಿಕವಾಗಿ ಪ್ರಗತಿ ಸಾಧಿಸುವರು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ…

Read More

ಲಕ್ಕವಳ್ಳಿ ಭದ್ರಾ ಜಲಾಶಯದಲ್ಲಿ ಕುಸಿದ ಸಂಗ್ರಹ: ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಮೀಸಲಿರಿಸಿ ಆದೇಶ; ರೈತರಿಗೆ ಸಂಕಷ್ಟ – Kannada News | Water Crisis: Bhadra Reservoir Level Plummets; Supply Restricted Only for Drinking Purpose Leaving Farmers Anxious

ಚಿಕ್ಕಮಗಳೂರು/ಶಿವಮೊಗ್ಗ, ಜುಲೈ 12: ಈ ವರ್ಷದ ಮುಂಗಾರು ಮಳೆ ಕೊರತೆಯಿಂದ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಿದೆ. ಅದರಲ್ಲೂ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತವು ಲಕ್ಕವಳ್ಳಿ ಭದ್ರಾ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಡಲು ನಿರ್ಧರಿಸಿದೆ. ಜಲಸಂಪನ್ಮೂಲ ಇಲಾಖೆ ಹಾಗೂ ಮೈಸೂರು ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ ಚಿಕ್ಕಮಗಳುರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವಂತೆ ಆದೇಶ ಹೊರಡಿಸಿದ್ದಾರೆ.ಈ ಕ್ರಮದಿಂದ ನೀರಾವರಿಯನ್ನು ಅವಲಂಬಿಸಿರುವ ರೈತರಲ್ಲಿ…

Read More

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat kohli creates new world record with different venues century

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. Source link

Read More

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 2 LPG ಟ್ಯಾಂಕರ್‌ಗಳು

ನವದೆಹಲಿ, ಮಾರ್ಚ್ 28: ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟನ್ನು (LPG Crisis) ಬಗೆಹರಿಸುವ ನಿಟ್ಟಿನಲ್ಲಿ ಇನ್ನೆರಡು ಎಲ್​ಪಿಜಿ ಟ್ಯಾಂಕರ್​ಗಳು ಇರಾನ್​ನ ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಸಾಗಿವೆ. ಭಾರತ ಸೇರಿದಂತೆ 5 ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗುವುದು ಎಂದು ನಿನ್ನೆ ಇರಾನ್ ಹೇಳಿಕೆ ನೀಡಿತ್ತು. ಅದರಂತೆ ಇಂದು 2 ಟ್ಯಾಂಕರ್​ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಭಾರತದತ್ತ ಆಗಮಿಸುತ್ತಿವೆ. 90,000 ಟನ್‌ಗಳಿಗಿಂತ ಹೆಚ್ಚು LPG ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಇರಾನ್…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More