Headlines

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ – Kannada News | Bengaluru CCB Busts Drug Racket, Seizes Drugs Worth Rs 5.15 Crore; Nigerian National Arrested

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bangalore) ಮಾದಕವಸ್ತು ಕಳ್ಳಸಾಗಣೆ ಜಾಲದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ದಾಳಿ ನಡೆಸಿದ್ದು, ನೈಜೀರಿಯಾದ ಪ್ರಜೆಯೊಬ್ಬನನ್ನು ಬಂಧಿಸಿ 5.15 ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಜೊತೆಗೆ 300 ಎಕ್​ಸ್ಟಸಿ ಪಿಲ್ಸ್ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಬಳಿಯ ಮುನೆಕೊಳಲುವಿನ ಬಾಡಿಗೆ ಮನೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ…

Read More

Engineering Courses: ಪಿಯುಸಿ ಬಳಿಕ ಈ ಇಂಜಿನಿಯರಿಂಗ್ ಕೋರ್ಸ್‌ ಆಯ್ಕೆ ಮಾಡಿ; ಸಿಗಲಿದೆ ಲಕ್ಷ ಲಕ್ಷ ಸಂಬಳದ ಪ್ಯಾಕೇಜ್! – Kannada News | High Demand Engineering Branches: Top Courses for a Bright Future Career

ಹೈ ಡಿಮ್ಯಾಂಡ್ ಇರುವ ಇಂಜಿನಿಯರಿಂಗ್ ಕೋರ್ಸ್‌Image Credit source: Pinterest ಭಾರತದಲ್ಲಿ ಇಂದಿಗೂ ಯುವಜನತೆಯ ನಡುವೆ ಅತ್ಯಂತ ಜನಪ್ರಿಯ ಮತ್ತು ಮೊದಲ ಆದ್ಯತೆಯ ವೃತ್ತಿಜೀವನದ ಆಯ್ಕೆ ಎಂದರೆ ಅದು ಇಂಜಿನಿಯರಿಂಗ್. ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪಿಯುಸಿ (12ನೇ ತರಗತಿ) ವಿಜ್ಞಾನ ವಿಭಾಗದಲ್ಲಿ ಪಿಸಿಎಂ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ) ವಿಷಯಗಳೊಂದಿಗೆ ತೇರ್ಗಡೆಯಾದ ನಂತರ ಇಂಜಿನಿಯರಿಂಗ್ ಪ್ರವೇಶ ಪಡೆಯುವ ಕನಸು ಕಾಣುತ್ತಾರೆ. ಐಐಟಿ (IIT), ಎನ್‌ಐಟಿ (NIT) ಮತ್ತು ಐಐಐಟಿ (IIIT) ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸೀಟು ಪಡೆಯಲು…

Read More

‘ಅವರೆಲ್ಲರ ಪ್ಯಾಂಟ್ ಬಿಚ್ಚಿಸುತ್ತಿದ್ದ’; ವೈಭವ್​ಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ – Kannada News | Ravi Shastri Demands Vaibhav Suryavanshi in Team India T20 vs England Amidst Sanju Samson Form

ಟೀಂ ಇಂಡಿಯಾ ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್​ನಲ್ಲಿದೆ (India vs England). ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯ ಮಳೆಗಾಹುತಿಯಾಯಿತು. ಆದಾಗ್ಯೂ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪೂರ್ಣ 20 ಓವರ್​ಗಳನ್ನು ಆಡಿ 189 ರನ್ ಕಲೆಹಾಕಿತು. ಆದರೆ ಇಂಗ್ಲೆಂಡ್‌ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಮಳೆ ಬಂದ ಕಾರಣ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಐರ್ಲೆಂಡ್ ವಿರುದ್ಧದ ಸರಣಿಗೆ ಹೋಲಿಸಿಕೊಂಡರೆ, ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾದ ಬ್ಯಾಟಿಂಗ್‌…

Read More

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡ ‘ಆರ್ಟಿಕಲ್ 370’ – Kannada News | National Film Awards: Yami Gautam Article 370 Wins Big With 3 Major Awards

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಜುಲೈ 18) ಘೋಷಣೆ ಆಗಿದೆ. ಇದರಲ್ಲಿ ಯಾಮಿ ಗೌತಮ್ ಅಭಿನಯದ ‘ಆರ್ಟಿಕಲ್ 370’ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇಂದು ಪ್ರಕಟವಾದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಚಿತ್ರ ಬರೋಬ್ಬರಿ ಮೂರು ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದು ಯಾಮಿ ಗೌತಮ್ ಹಾಗೂ ನಿರ್ಮಾಪಕ ಆದಿತ್ಯ ಧಾರ್ ಅವವರಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಚಿತ್ರದ ಈ ಅದ್ಭುತ ಸಾಧನೆಗೆ ಆಪ್ತರು ಹಾಗೂ ಸಿನಿಮಾ ತಂತ್ರಜ್ಞರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಳ್ಳುತ್ತಿದ್ದಾರೆ….

Read More

ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ – Kannada News | Wild Elephant Damages Maize Crop in Chikkarangashetty Doddi of Hanur Taluk, Chamarajanagara

ಚಾಮರಾಜನಗರ, ಫೆಬ್ರವರಿ 18: ಗಡಿ ನಾಡು ಚಾಮರಾಜನಗರದಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದೆ. ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಒಂಟಿ ಸಲಗ ತಿಂದು ತೇಗಿದ್ದು, ತಡರಾತ್ರಿ 3 ಗಂಟೆಯವರೆಗೂ ಕಾಡಾನೆ ಓಡಿಸಲು ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ರೈತರು ಹರಸಾಹಸ ಪಟ್ಟಿದ್ದಾರೆ. ನಂಜಶೆಟ್ಟಿ ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ಹಾಳು ಮಾಡಿದೆ. ಒಂಟಿ ಸಲಗವನ್ನು ಓಡಿಸುವ ವೇಳೆ ಬಿದ್ದು ರೈತನ ಕಾಲಿಗೆ ಗಾಯ ಕೂಡ…

Read More

ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ – Kannada News | No Discrimination Against North to South PM Modis Guarantee On Delimitation

ನವದೆಹಲಿ, ಏಪ್ರಿಲ್ 16: ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಗ್ಯಾರಂಟಿ ನೀಡಿದ್ದಾರೆ. “ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ…

Read More

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆರ್​ಎಸ್​ಎಸ್​ ಕರೆ – Kannada News | RSS First Reaction on Ram Temple donation theft case Dattatreya Hosabale urges Hindus to exercise restraint

ನವದೆಹಲಿ, ಜುಲೈ 3: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕರೆ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಭಕ್ತರು ನೀಡಿದ ಚಿನ್ನಾಭರಣ, ಹಣವನ್ನು ಲೂಟಿ ಮಾಡಿರುವುದರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರ್​ಎಸ್​ಎಸ್​…

Read More

ಅಯೋಧ್ಯೆ ರಾಮ ಮಂದಿರದಲ್ಲಿ ಮಹಾವಂಚನೆ ಬಯಲು:ಕಾಣಿಕೆ ಕಳ್ಳತನ ಮಾತ್ರವಲ್ಲ, ನಕಲಿ ರಶೀದಿ ನೀಡಿ ಭಕ್ತರಿಗೆ ಕೋಟಿ ಕೋಟಿ ನಾಮ – Kannada News | Ayodhya Ram Mandir Scam: Fake Receipts Expose Multi Crore Donation Fraud by Staff

ಅಯೋಧ್ಯೆ, ಜುಲೈ 09: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ(Ram Mandir)ದ ಕಾಣಿಕೆ ಕಳ್ಳತನದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಇದರಲ್ಲಿ ಮತ್ತೊಂದು ಆಘಾತಕಾರಿ ಮಹಾವಂಚನೆ ಬಯಲಾಗಿದೆ. ದೇವಸ್ಥಾನದ ಕೌಂಟರ್‌ಗಳಿಂದ ಹಣ ಕದಿಯುತ್ತಿದ್ದ ಸಿಬ್ಬಂದಿ, ನೇರವಾಗಿ ಭಕ್ತರನ್ನೇ ವಂಚಿಸಲು ನಕಲಿ ದೇಣಿಗೆ ರಶೀದಿ ಜಾಲವನ್ನು ನಡೆಸುತ್ತಿದ್ದರು ಎಂಬ ಕರಾಳ ಸತ್ಯವನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಭಕ್ತರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಸಿಬ್ಬಂದಿ ವಿಚಾರಣೆಯ ವೇಳೆ ಬಂಧಿತ ಆರೋಪಿಗಳು ನೀಡಿರುವ ಹೇಳಿಕೆಗಳು ಪೊಲೀಸರನ್ನೇ ಬೆಚ್ಚಿಬೀಳಿಸಿವೆ. ಭಕ್ತರು ರಾಮ…

Read More

KVS Recruitment 2026: ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಶಿಕ್ಷಕರ ನೇಮಕ; ಕಿರು ಅಧಿಸೂಚನೆ ಬಿಡುಗಡೆ – Kannada News | KVS Special Educator Recruitment 2026: 987 PRT and TGT Vacancies Announced – Apply Soon!

ಕೇಂದ್ರೀಯ ವಿದ್ಯಾಲಯಗಳಲ್ಲಿ ಶಿಕ್ಷಕರ ನೇಮಕ ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ದೇಶದ ವಿವಿಧ ರಾಜ್ಯಗಳಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಶೇಷ ಶಿಕ್ಷಕರ (Special Educators) ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 987 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳು ಪ್ರಾಥಮಿಕ ಶಿಕ್ಷಕ (PRT) ಮತ್ತು ತರಬೇತಿ ಪಡೆದ ಪದವೀಧರ ಶಿಕ್ಷಕ (TGT) ಹುದ್ದೆಗಳಿಗೆ ಸೇರಿವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ನೇಮಕಾತಿಯನ್ನು ದೇಶವ್ಯಾಪಿಯಾಗಿ ನಡೆಸಲು KVS ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ…

Read More